Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: October 8, 2024 11:45 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere):  ರೈತರಿಗೆ ಗುಣಮಟ್ಟದ ಮೋಟಾರ್ ಪಂಪ್‍ಸೆಟ್ ವಿತರಣೆ ಮಾಡಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್ ಕೊಟ್ಟಿರುವುದು ಗಮನ ಬಂದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್,ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ (ಡಿಬಿಟಿ) ಕೊಳವೆಬಾವಿ ಕೊರೆಸಿದ 14 ಅರ್ಹ ಫಲಾನುಭವಿ ರೈತರಿಗೆ ಮೋಟಾರ್ ಪಂಪ್‍ಸೆಟ್, ಪರಿಕರ ವಿತರಿಸಿ ಅವರು ಮಾತನಾಡಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್, ಆದಿಜಾಂಬವ, ವಾಲ್ಮೀಕಿ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಡಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಿದ ಅರ್ಹ ಫಲಾನುಭವಿಗಳಿಗೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್, ಪರಿಕರ ವಿತರಣೆ ಮಾಡಲಾಗಿದೆ ಎಂದು ರೈತರಿಂದ ದೂರುಗಳು ಬಂದಿವೆ. ಹೀಗಾಗಿ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್, ಪರಿಕರ ವಿತರಣೆ ಮಾಡಿರುವುದು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಮೋಟಾರ್, ಪಂಪ್‍ಸೆಟ್, ಪರಿಕರ ವಿತರಿಸುವಾಗ ಫಲಾನುಭವಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಬಂದಿವೆ. ಫಲಾನುಭವಿಗಳು ನನ್ನ ಗಮನಕ್ಕೆ ತಂದರೆ ಕ್ರಮ ತೆಗೆದುಕೊಳ್ಳಲಾಗುವುದು. ಫಲಾನುಭವಿಗಳು ಕೂಡ ಹಣ ಕೊಡಬಾರದು. ಸರ್ಕಾರ ಕೊಟ್ಟ ಸೌಲಭ್ಯಗಳನ್ನು ಸರಿಯಾಗಿ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಕಂದಗಲ್ಲು ಗ್ರಾಮದ ಗಂಗಾಧರಪ್ಪ ಅವರಿಗೆ ಹಳೆ ಟಿಸಿ ಕೊಟ್ಟಿದ್ದು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ವರದಿ ಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬ್ಬಿಣದ ಮೀಟರ್ ಬೋರ್ಡ್‍ಗಳಿಂದ ಮಳೆ ಬಂದ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಸಂಭವಿಸಿ ರೈತರು ಮೃತಪಟ್ಟಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಇನ್ಮುಂದೆ ರೈತರಿಗೆ ಫೈಬರ್ ಮೀಟರ್ ಬೋಡ್ರ್ಗಳನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read also : Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಇದೇ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯ ಕುರ್ಕಿ, ಗುಮ್ಮನೂರು, ನರಸೀಪುರ, ನಲ್ಕುಂದ, ದಾಗಿನಕಟ್ಟೆ, ಬಾವಿಹಾಳು, ಮಾಯಕೊಂಡ, ಹೊಸಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಅರ್ಹ ಫಲಾನುಭವಿ ರೈತರಿಗೆ ಮೋಟಾರ್, ಪಂಪ್‍ಸೆಟ್, ಪರಿಕರಗಳನ್ನು ವಿತರಿಸಲಾಯಿತು.

ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಬಸವರಾಜ್, ಫೀಲ್ಡ್ ಆಫೀಸರ್ ಮರಿಸ್ವಾಮಿ, ಗುತ್ತಿಗೆದಾರರು ಸೇರಿದಂತೆ ಇನ್ನಿತರರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Next Article davanagere Davanagere crime news | ಕಳ್ಳತನ  ಪ್ರಕರಣ : ಆರೋಪಿಗಳ ಸೆರೆ , 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಡಾ.ಫ.ಗು. ಹಳಕಟ್ಟಿ : ವಚನ ಸಾಹಿತ್ಯ ಸಂರಕ್ಷಣಾ ದಿನ

ಹುಟ್ಟು ಸಾವು ನಮ್ಮದಲ್ಲ , ಬದುಕು ಮಾತ್ರ ನಮ್ಮದು , ನಮ್ಮ ಬದುಕು ದೀಪವಾದರೂ ಇಲ್ಲವೇ ಕನ್ನಡಿಯಾದರೂ ಆಗಬೇಕು. ಒಂದು…

By Dinamaana Kannada News

ಎಸ್‍ಕೆಪಿ ದೇವಸ್ಥಾನದಲ್ಲಿ ಮೇ 18 ರಂದು ವಾಸವಿ ಜಯಂತಿ

ದಾವಣಗೆರೆ:  ನಗರದ ಎಸ್.ಕೆ.ಪಿ.ರಸ್ತೆಯಲ್ಲಿನ ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನ (ರಿ.) ಪಬ್ಲಿಕ್ ರಿಲೀಜಿಯಸ್ ಟ್ರಸ್ಟ್‍ನಿಂದ ವಾಸವಿ ದೇವಿಯ ಜಯಂತಿ ಅಂಗವಾಗಿ ಮೇ…

By Dinamaana Kannada News

ಡಾ.ರಾಘವನ್‌ ಜಿ.ಡಿ.ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನ

ದಾವಣಗೆರೆ : ರಾಜ್ಯ ಸರಕಾರದಿಂದ ಶ್ರೇಷ್ಠ ವೈದ್ಯ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್‌ ಜಿ.ಡಿ.ಅವರಿಗೆ ಅಭಿಮಾನಿ ಬಳಗದ ವತಿಯಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?