Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ
ತಾಜಾ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ

Dinamaana Kannada News
Last updated: April 22, 2024 7:09 am
Dinamaana Kannada News
Share
harihara dvg
ಹರಿಹರದ ಜೈಭೀಮನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಉದ್ಘಾಟಿಸಲಾಯಿತು.
SHARE

ಹರಿಹರ:  ದಲಿತರು ಹಾಗೂ ಮಹಿಳೆಯರ ಪರ ಧ್ವನಿ ಎತ್ತಿದ ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಎಚ್.ಮಲ್ಲೇಶ್ ಹೇಳಿದರು.

ಹರಿಹರದ ಜೈಭೀಮನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯರಲ್ಲಿ ಗಣನೀಯ ಸಂಖ್ಯೆಯ ಜನ ಸಮುದಾಯವಾದ ದಲಿತರು ಹಾಗೂ ಮಹಿಳೆಯರು ಮುಖ್ಯವಾಹಿನಿಯಿಂದ ಹೊರಗಿದ್ದರೆ ದೇಶ ಸಶಕ್ತವಾಗದು ಎಂಬ ಸತ್ಯ ಅರಿತು ಶೋಷಣೆಯನ್ನು ದೇಶದ ನೆಲದಿಂದ ಹೊರಗಟ್ಟುವ ಕೆಲಸವನ್ನು ಅಂಬೇಡ್ಕರ್ ಮಾಡಿದರು.

ಸವರ್ಣೀಯ ರಾಜಕೀಯ ನಾಯಕರು ದೇಶಕ್ಕೆ ಸಂಬಂಧಿತ ಅನ್ಯ ವಿಷಯಗಳಲ್ಲಿ ವ್ಯಸ್ತರಾಗಿದ್ದರೆ, ಅಂಬೇಡ್ಕರ್‍ರವರು ಮಾತ್ರ ಶೋಷಣೆ ಮುಕ್ತ ದೇಶ ಸೃಷ್ಟಿಸಲು ಸಾದ್ಯವೆಂಬ ನಿರ್ಧಾರಕ್ಕೆ ಬಂದು, ದಲಿತರು ಹಾಗೂ ಮಹಿಳೆಯರಿಗೆ ತಮ್ಮ ಹಕ್ಕುಗಳನ್ನು ಕೊಡಿಸುವ ಕಾನೂನುಗಳ ರಚಿಸಿದ ಖ್ಯಾತಿ ಅಂಬೇಡ್ಕರ್‍ರಿಗೆ ಸಲ್ಲುತ್ತದೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪ್ರಭು ಪೂಜಾರ್ ಮಾತನಾಡಿ, ಅಂಬೇಡ್ಕರ್‍ರವರು ನಮಗೆ ಹಕ್ಕುಗಳನ್ನು ನೀಡಿದಂತೆಯೆ ಜವಾಬ್ದಾರಿಗಳನ್ನು ವಹಿಸಿದ್ದಾರೆ. ಹಕ್ಕುಗಳನ್ನು ಪಡೆದು ಅಭಿವೃದ್ಧಿ ಸಾಧಿಸಿರುವ ನಾವುಗಳು ನಮ್ಮ ಜವಾಬ್ದಾರಿಗಳನ್ನೂ ಸಮಪರ್ಕವಾಗಿ ನಿರ್ವಹಿಸಬೇಕೆಂದರು.

ಗುತ್ತಿಗೆದಾರ ಜಗದೀಶ್ ಜಾಧವ್, ಪತ್ರಕರ್ತ ಎಚ್.ಸುಧಾಕರ, ಆಂಜನೇಯ ಸಾರಥಿ, ರಮೇಶ್, ಗುಣ್ಣೆ ಬಸವರಾಜ್, ದುಗ್ಗತ್ತಿ ಬಸವರಾಜ್, ಕಿರಣ್, ರವಿ, ಚಂದ್ರಮ್ಮ, ದುರ್ಗಮ್ಮ, ರೇಣುಕಮ್ಮ, ಅನಿತಾ, ಕವಿತಾ, ಶಾರದಮ್ಮ, ದುಗ್ಗತ್ತಿ ಹಾಲಮ್ಮ ಹಾಗೂ ಇತರರಿದ್ದರು.

 

 

TAGGED:Dalit Conflict Committee.dinamaana.comKannada Newsಕನ್ನಡ ನ್ಯೂಸ್‌ದಲಿತ ಸಂಘರ್ಷ ಸಮಿತಿ.ದಿನಮಾನ.ಕಾಂ
Share This Article
Twitter Email Copy Link Print
Previous Article minininga ಎದೆ ನೋವು ಸಾಮಿ…ಎಂದು ಬಂದವರು
Next Article dvg kite ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ

ದಾವಣಗೆರೆ ಅ. 03 (Davanagere) :  ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ಉದ್ಯೋಗ ಮತ್ತು ಪರಿಹಾರವನ್ನು ನೀಡಲಾಗುತ್ತದೆ ಎಂದು…

By Dinamaana Kannada News

Davanagere  : ಮಹಿಳಾ ಸ್ವಸಹಾಯ ಗುಂಪುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; Davanagere ಆ.13 :  ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ  ಮಹಿಳಾ ಸ್ವ-ಸಹಾಯ ಗುಂಪುಗಳಿಗೆ…

By Dinamaana Kannada News

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

ದಾವಣಗೆರೆ (Davanagere) : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‍ನಿಂದ ಜೂ.16 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?