Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾಜ್ಯೋತಿ ಯೋಜನೆ : ವಿದ್ಯಾರ್ಥಿ ವೇತನ ವಿತರಣೆ
ತಾಜಾ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾಜ್ಯೋತಿ ಯೋಜನೆ : ವಿದ್ಯಾರ್ಥಿ ವೇತನ ವಿತರಣೆ

Dinamaana Kannada News
Last updated: August 20, 2025 11:08 am
Dinamaana Kannada News
Share
Dr. BR Ambedkar Canara Vidyajyoti Yojana
SHARE
ದಾವಣಗೆರೆ :  ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ. 14 ರಂದು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾಜ್ಯೋತಿ ಯೋಜನೆ ಅಡಿಯಲ್ಲಿ ಎಸ್.ಸಿ.ಎಸ್.ಟಿ. ಫ್ರತಿಭಾವಂತ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಿಂದ ಆಯ್ಕೆಯಾದ ಒಟ್ಟು 402 ವಿದ್ಯಾರ್ಥಿನಿಯರ ಪೈಕಿ 30 ವಿದ್ಯಾರ್ಥಿನಿಯರಿಗೆ ವಿದ್ಯಾರ್ಧಿ ವೇತನವನ್ನು ವಿತರಿಸಲಾಯಿತು.
ಇನ್ನುಳಿದ ವಿದ್ಯಾರ್ಥಿನಿಯರಿಗೆ ಆಯಾ ತಾಲ್ಲೂಕು ಮತ್ತು ಗ್ರಾಮಗಳ ಕೆನರಾ ಬ್ಯಾಂಕ್ ಶಾಖೆ ವತಿಯಿಂದ ಆಯಾ ತಾಲ್ಲೂಕು ಮತ್ತು ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿವೇತನ ಜಮಾ ಆಗಿರುವ ಪಾಸ್ ಬುಕ್ ಗಳನ್ನು ವಿದ್ಯಾರ್ಥಿನಿಯರಿಗೆ ನೀಡಲಾಯಿತು.
ಶಿಕ್ಷಣವನ್ನು  ಉತ್ತೇಜಿಸಲು ಹಾಗೂ ವಂಚಿತ ಸಮುದಾಯದ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 5 ರಿಂದ 7 ನೇ ತರಗತಿ ವಿದ್ಯಾರ್ಥಿನಿಯರಿಗೆ ತಲಾ ರೂ. 3,000/- ಗಳನ್ನು ಹಾಗೂ 8 ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ತಲಾ ರೂ.5,000/- ಗಳ ವಿದ್ಯಾರ್ಥಿವೇತನ ವಿತರಿಸಲಾಯಿತು.

Read also : ದಾವಣಗೆರೆ : ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ

ಪ್ರಾದೇಶಿಕ ಕಛೇರಿ ಡಿಜಿಎಂ  ತನ್ಮಯದಾಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪರಿಷತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ಯೋಜನಾ ನಿರ್ದೇಶಕಿ ರೇಷ್ಮ ಕೌಸರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಡುಗೊರೆ ಹಾಗೂ ಸಿಹಿ ವಿತರಿಸಲಾಯಿತು.
TAGGED:Davanagere NewsDinamana.comDr. BR Ambedkar Canara Vidyajyoti YojanaKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Modern Dairy Training ದಾವಣಗೆರೆ : ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ
Next Article former CM Devaraj Urs ಮಾಜಿ ಸಿಎಂ ದೇವರಾಜ ಅರಸು ಅವರ ನಾಮಫಲಕ ಅಳವಡಿಸಿ : ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ಜಗಳೂರು : ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ   ಪಟ್ಟಣದಲ್ಲಿ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ…

By Dinamaana Kannada News

HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

ಹರಿಹರ (HARIHARA) : ಮುಂಬರುವ ಮಾ.7ರಂದು ಮಂಡಿಸಲಿರುವ ಆಯ-ವ್ಯಯ (ಬಜೆಟ್)ದಲ್ಲಿ ದಲಿತ ಸಮುದಾಯ ಹಾಗೂ ಇತರೆ ಸಾಮಾನ್ಯ ವಿಷಯಕ್ಕೆ ಸಂಬಂಧಿಸಿದಂತೆ…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?