Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ
ತಾಜಾ ಸುದ್ದಿ

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

Dinamaana Kannada News
Last updated: February 19, 2025 11:21 am
Dinamaana Kannada News
Share
Davanagere
Davanagere
SHARE
ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಾಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.
ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.
ದಾವಣಗೆರೆಯ ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ‌ ಕಾರ್ಯಕ್ರಮದಡಿ‌ ವಿಶೇಷ ತರಬೇತಿ ‌ನೀಡುತ್ತಿರುವುದರಿಂದ ಸಾಕಷ್ಟು ಅನುಕೂಲವಾಗುತ್ತಿದೆ ಇದನ್ನು ಜಿಲ್ಲೆಯ‌ ಜವಾಹರ್  ನವೋದಯ ವಿದ್ಯಾಲಯದ ವಿದ್ಯಾರ್ಥಿಗಳಿಗೂ‌ ವಿಸ್ತರಿಸಿದರೆ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು‌ ಮನವರಿಕೆ ಮಾಡಿದ್ದಾರೆ.
ಈ ವಿಚಾರ ಕುರಿತು‌ ಮಾತನಾಡಿದ ಸಂಸದರು‌ ಇತ್ತೀಚೆಗೆ ನವದೆಹಲಿಯಲ್ಲಿ  ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಶೈಕ್ಷಣಿಕ ವಿಚಾರಕ್ಕೆ‌ ಸಂಬಂಧಿಸಿದಂತೆ ಮಾತನಾಡಿದ್ದೇನೆ‌ ಶೀಘ್ರದಲ್ಲೇ ಈ‌ ಬಗ್ಗೆ ಕ್ರಮ‌ಕೈಗೊಳ್ಳುತ್ತೇನೆ ಎಂದರು.
ಇದೇ ವೇಳೆ‌ ಸಂಸದರು ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಆಲಿಸಿದರು.
ಜನರ ಬೇಡಿಕೆಗಳಿಗೆ ಸ್ಪಂದಿಸುವಂತೆ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.
ಗ್ರಾಮೀಣಭಾಗದಿಂದ ಬಂದಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಶೀಘ್ರದಲ್ಲೇ ಎಲ್ಲರ ಬೇಡಿಕೆಗಳ ಈಡೇರಿಸುವುದಾಗಿ ಭರವಸೆ ನೀಡಿದರು.
ವಿಶೇಷವಾಗಿ ವಿಶೇಷಚೇತನರು ಉದ್ಯೋಗ ಕಲ್ಪಿಸುವಂತೆ ತಮ್ಮ ಸಂಜ್ಞೆಯ ಭಾಷೆಯ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಸಂಸದರು‌ ಕ್ರಮ ವಹಿಸುವುದಾಗಿ ತಿಳಿಸಿದರು.
Read also : ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
Next Article Davanagere Davanagere | ಕರ್ತವ್ಯ ಲೋಪ : ಮೂವರು ಪೊಲೀಸರ ಅಮಾನತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆಪರೇಷನ್ ಸಿಂಧೂರ ಯಶಸ್ವಿ : ಸೈನಿಕರಿಗೆ  ರಕ್ತದಾನ ಶಿಬಿರ ಅರ್ಪಣೆ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ನಗರದ ಜಯದೇವ ಸರ್ಕಲ್ ನಲ್ಲಿ ಆಪರೇಷನ್ ಸಿಂಧೂರ  ಯಶಸ್ವಿ ಮಾಡಿದ …

By Dinamaana Kannada News

Silent dolls… | ಮೌನವಾದ ಗೊಂಬೆಗಳು …

Kannada News | Dinamaana.com | 11-10-2024 ದೊಡ್ಡವರೆಲ್ಲ ನೆನಪಿಸಿಕೊಳ್ಳಿ , ನಾವು ಚಿಕ್ಕವರಿದ್ದಾಗ ಎಲ್ಲರ ಬಳಿ ಆಟ ಆಡಲು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-29 ಉಗುಳಮ್ಮನ ಜಾತ್ರೆಯಲ್ಲಿ ನೀವೂ ಬಂದು …..

ಬಳ್ಳಾರಿ ಜಿಲ್ಲೆಯ ವರಮಾನವು ರಾಜ್ಯಕ್ಕೆ ಐದನೇಯ ಸ್ಥಾನದಲ್ಲಿದೆ. ಉಳಿದೆಲ್ಲ ವಿಚಾರಗಳಲ್ಲಿ ಹದಿನೆಂಟೋ ಇಪ್ಪತ್ತನೆಯ ಸ್ಥಾನದಲ್ಲಿದೆ. ಲೋಕಾಯುಕ್ತರ ವರದಿ ಜನರ ಪಾಲಿಗೆ…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?