Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಕ್ಕೆಜೋಳ ಸಂಶೋಧನ ಘಟಕ‌ ಸ್ಥಾಪನೆಗೆ ಸಂಸದೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ
ತಾಜಾ ಸುದ್ದಿ

ಮೆಕ್ಕೆಜೋಳ ಸಂಶೋಧನ ಘಟಕ‌ ಸ್ಥಾಪನೆಗೆ ಸಂಸದೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ

Dinamaana Kannada News
Last updated: December 13, 2024 3:31 am
Dinamaana Kannada News
Share
Davanagere
Davanagere
SHARE

ನವದೆಹಲಿ (Davanagere):  ರಾಜ್ಯದಲ್ಲೇ ಅತೀ ಹೆಚ್ಚು ಮೆಕ್ಕೆಜೋಳ ಬೆಳೆಯುವ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಮೆಕ್ಕೆಜೋಳ ಸಂಶೋಧನಾ ಘಟಕ ಸ್ಥಾಪನೆ ಮಾಡಲು ಸದನದಲ್ಲಿ ಕೃಷಿ ಮತ್ತು ಕಿಸಾನ್ ಕಲ್ಯಾಣ ರಾಜ್ಯ ಖಾತೆ ಮಂತ್ರಿಯಾಗಿರುವ ಭಾಗೀರಥ್ ಚೌಧರಿ ಅವರಿಗೆ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು.

ಮೆಕ್ಕೆಜೋಳವನ್ನು ಮಳೆಯಾಶ್ರಿತ ಮತ್ತು ನೀರಾವರಿ ಪ್ರದೇಶದಲ್ಲಿ  ಬೆಳೆಯಲಾಗುತ್ತಿದ್ದು, ದಾವಣಗೆರೆ ಜಿಲ್ಲೆಯು ಮೆಕ್ಕೇಜೋಳ ಸಂಶೋಧನಾ ಘಟಕ ಸ್ಥಾಪನೆಗೆ ಮೂಲ ಸೌಲಭ್ಯವನ್ನು ಹೊಂದಿದ್ದು, ಪ್ರಾದೇಶಿಕ ಸಂಶೋಧನ ಘಟಕವನ್ನು ದಾವಣಗೆರೆ ಜಿಲ್ಲೆಯಲ್ಲಿ ಸ್ಥಾಪಿಸಲು ಅವಕಾಶ ಕಲ್ಪಿಸುವಂತೆ ಪ್ರಶ್ನೆಯ ಮೂಲಕ ಕೋರಿದರು.

ರಾಜ್ಯದಲ್ಲಿ 1.3 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ 26.4 ಲಕ್ಷ ಟನ್ ಗಳಷ್ಟು ಮೆಕ್ಕೆಜೋಳ ಉತ್ಪಾದನೆ ಆಗುತ್ತಿದ್ದು ( ಶಿವಮೊಗ್ಗ -0.58 ಲಕ್ಷ ಹೆಕ್ಟೇರ್, ಚಿತ್ರದುರ್ಗ- 0.67 ಲಕ್ಷ ಹೆಕ್ಟೇರ್ ಹಾಗೂ ದಾವಣಗೆರೆಯಲ್ಲಿ 1.74 ಲಕ್ಷ ಹೆಕ್ಟೇರ್) ಮೆಕ್ಕೆಜೋಳ ಬೆಳೆಯು ಸರಾಸರಿ ಇದ್ದು ರಾಜ್ಯದಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆ ದಾವಣಗೆರೆಯಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಶೋಧನ ಘಟಕವನ್ನು ಸ್ಥಾಪನೆ ಮಾಡುವುದರಿಂದ ದಾವಣಗೆರೆ, ಚಿತ್ರದುರ್ಗ, ಹಾವೇರಿ, ವಿಜಯನಗರ, ಶಿವಮೊಗ್ಗ ಸೇರಿದಂತೆ ಮಧ್ಯ  ಕರ್ನಾಟಕ ಭಾಗದ ರೈತರಿಗೆ ಅನುಕೂಲ ಆಗಲಿದೆ ಎಂಬ ಮಾಹಿತಿಯೊಂದಿಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

Read also : Davanagere |ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು : ಎನ್.ಎ. ಮುರುಗೇಶ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere |ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು : ಎನ್.ಎ. ಮುರುಗೇಶ್
Next Article Davangere University Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ

ದಾವಣಗೆರೆ (Davanagere):  ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟು ನಿಲ್ಲಿಸಲು ಒತ್ತಾಯಿಸಿ ಎಐಡಿಎಸ್‍ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ ದಾವಣಗೆರೆ…

By Dinamaana Kannada News

Harihara | ಪ.ಜಾತಿ,ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ

ಹರಿಹರ (Harihara): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹರಿಹರತಾಲ್ಲೂಕು ಮಟ್ಟದ ಕುಂದು ಕೊರತೆಸಭೆ ನಡೆಸಲು ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

Davanagere news | ಗೊಲ್ಲರಿಗೆ ಕಾಡುಗೊಲ್ಲ ಜಾತಿಪ್ರಮಾಣ ಪತ್ರ ನೀಡಲು ಮನವಿ

ದಾವಣಗೆರೆ (Davanagere)  :  ದಾವಣಗೆರೆ ತಾಲ್ಲೂಕಿನ 18 ಗೊಲ್ಲರಹಳ್ಳಿಗಳಲ್ಲಿ ವಾಸವಾಗಿರುವ ಕಾಡುಗೊಲ್ಲರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಕಾಡುಗೊಲ್ಲ ಎಂದು ನಮೂದಿಸಿ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?