Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗೃತ ಕ್ರಮ ಅವಶ್ಯ : ಡಾ.ಪ್ರಶಾಂತ್ ಆರಾಧ್ಯ
ತಾಜಾ ಸುದ್ದಿ

ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗೃತ ಕ್ರಮ ಅವಶ್ಯ : ಡಾ.ಪ್ರಶಾಂತ್ ಆರಾಧ್ಯ

Dinamaana Kannada News
Last updated: July 10, 2024 4:30 pm
Dinamaana Kannada News
Share
Davanagere
ಮನೆಮದ್ದು ತಜ್ಞ ಡಾ.ಪ್ರಶಾಂತ್ ಆರಾಧ್ಯ
SHARE

ದಾವಣಗೆರೆ : ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಮುಂಜಾಗೃತಾ ಕ್ರಮ ಅನುಸರಿಸುವಂತೆ ಮನೆಮದ್ದು ತಜ್ಞ ಡಾ.ಪ್ರಶಾಂತ್ ಆರಾಧ್ಯ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕಗಳಲ್ಲದೆ, ಮನೆಮದ್ದಿನ ಮೂಲಕವೂ ಸೊಳ್ಳೆಗಳನ್ನು ನಿಯಂತ್ರಿಸಬಹುದು. 2 ಇಂಚು ಶುಂಠಿ, 10 ತುಂಡು ಬೆಳ್ಳುಳ್ಳಿಯನ್ನು ತುರಿದು, 2 ಇಂಚು ಚಕ್ಕೆ, 20 ಲವಂಗ ಪುಡಿ ಮಾಡಿ, 10 ಬೇವಿನೆಲೆ ಸಣ್ಣದಾಗಿ ಕತ್ತರಿಸಿಕೊಳ್ಳಬೇಕು.

ಈ ಎಲ್ಲಾ ಪದಾರ್ಥಗಳನ್ನು ಪಾತ್ರೆಯಲ್ಲಿ ಒಂದೂವರೆ ಲೀಟರ್ ನೀರಿನಲ್ಲಿ ಬೆರೆಸಿ, ಮಿಶ್ರಣವು ಒಂದು ಲೀಟರ್ ಆಗುವವರೆಗೂ ಕಾಯಿಸಬೇಕು. ನೀರು ತಣ್ಣಗಾದ ಮೇಲೆ ಶೋಧಿಸಿ, 20 ಕರ್ಪೂರಗಳ ಪುಡಿ ಹಾಗೂ 10 ಅಜ್ವನದ ಎಲೆಗಳ ರಸ ಬೆರೆಸಬೇಕು. ಇವೆಲ್ಲವನ್ನು ಒಂದು ಸ್ಪ್ರೇ ಬಾಟಲಿಯಲ್ಲಿ ಹಾಕಿಟ್ಟುಕೊಂಡು, ಮನೆಯ ಒಳಗೆ ಮತ್ತು ಹೊರಗಡೆ ಸಿಂಪಡಿಸಿದರೆ ಸೊಳ್ಳೆಗಳು ಮನೆಯಿಂದ ತೊಲಗುತ್ತವೆ ಎಂದರು.

ಡೆಂಗ್ಯೂ ಜ್ವರ ಬಂದವರು ವೈದ್ಯರು ಶಿಫಾರಸ್ಸು ಮಾಡುವ ಔಷಧಿಯ ಜೊತೆಗೆ ಪಪ್ಪಾಯಿ ಎಲೆಗಳನ್ನು ಕುದಿಸಿ, ಶೋಧಿಸಿ ಕುಡಿಯುವುದರಿಂದ ಬೇಗ ಗುಣವಾಗುತ್ತದೆ. ಬೇವಿನ ಸೊಪ್ಪನ್ನು ರುಬ್ಬಿ, ಕೊಬ್ಬರಿ ಎಣ್ಣೆಯ ಜೊತೆಗೆ ಕುದಿಸಿ, ಹೊರಗಡೆ ಹೋಗುವಾಗ ಚರ್ಮಕ್ಕೆ ಹಚ್ಚಿದ್ದಲ್ಲಿ ಸೊಳ್ಳೆಗಳು ಕಚ್ಚುವುದಿಲ್ಲ ಮತ್ತು ಇದರಿಂದ ಅನೇಕ ಧರ್ಮ ಖಾಯಿಲೆಗಳೂ ನಿವಾರಣೆಯಾಗುತ್ತವೆ.

ಈ ರೀತಿಯ ಮನೆಮದ್ದುಗಳು ಡೆಂಗ್ಯೂ ಅಪಾಯವನ್ನು ಎದುರಿಸುವಲ್ಲಿ ಸಹಾಯಕವಾಗಿವೆ. ಹೆಚ್ಚಿನ ಮಾಹಿತಿಗೆ ಮೊ: 94498 88000 ಸಂಪರ್ಕಿಸುವಂತೆ ಅವರು ಮನವಿ ಮಾಡಿದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ
Next Article Applications invited ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

ದಾವಣಗೆರೆ.ಜು.13:  ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ…

By Dinamaana Kannada News

ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು

ದಾವಣಗೆರೆ:  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ಪುಸಲಾಯಿಸಿ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದ ಕಲ್ಲೇಶ್ವರ…

By Dinamaana Kannada News

ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ದಾವಣಗೆರೆ (Davanagere) : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ನೇತೃತ್ವದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?