Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ
ತಾಜಾ ಸುದ್ದಿ

ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ

Dinamaana Kannada News
Last updated: June 15, 2024 5:14 pm
Dinamaana Kannada News
Share
Davanagere
_Davanagere
SHARE

ದಾವಣಗೆರೆ :  ಕುತಂತ್ರ, ತಂತ್ರಗಾರಿಕೆಗಳ ನಡುವೆ   ನೈ ತಿಕತೆಗೆ ಸೋಲಾಗಿದ್ದು, ಇದರಿಂದ ನಾನು ಕಂಗಾಲಾಗಿಲ್ಲ, ಆತ್ಮವಿಶ್ವಾಸ ವೃದ್ಧಿಯಾಗಿದ್ದು, ಶಿಕ್ಷಕರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ವಿಪ  ಮಾಜಿ ಮುಖ್ಯ ಸಚೇತಕ   ಡಾ.ವೈ.ಎ. ನಾರಾಯಣಸ್ವಾಮಿ ಹೇಳಿದರು.

ನಗರದ  ಜಿ. ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ   ಮಾತನಾಡಿದ ಅವರು,   ಆಗ್ನೇಯ   ಶಿಕ್ಷಕರ ಕ್ಷೇತ್ರದಲ್ಲಿ  ಹಿನ್ನಡೆಯಾಗಿ ಸೋತಿರುತ್ತೇನೆ. ಆದರೆ, ಸೋಲಿನಿಂದ ನಾನು ಧೃತಿಗೆಟ್ಟಿಲ್ಲ, ಮೂರು ಅವಧಿ ವಿಧಾನಪರಿಷತ್‌ ಸದಸ್ಯನಾಗಿ ಒಂದು ಅವಧಿ ಶಾಸಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾರಿಂದಲೂ ಲಂಚ ಪಡೆದಿಲ್ಲ. ಯಾರಿಗೂ ಮೋಸ ಮಾಡಿಲ್ಲ ಎಂದು ಆತ್ಮವಿಶ್ವಾಸ ದಿಂದ ಹೇಳುತ್ತೇನೆ, ಶಿಕ್ಷಕರ ಕೆಲಸ ಮಾಡಿದ್ದೇನೆ. ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಿಗೆ ಗೌರವ ತರುವಂತಹ ಕಾರ್ಯ ಮಾಡಿರುತ್ತೇನೆ ಎಂದರು.

ಖಾಸಗಿ ಅನುದಾನಿತ   ಶಾಲೆಗಳಿಗೆ ವಾಟರ್‌ಫಿಲ್ಟರ್ ಕೊಡಿಸಿದ್ದೇನೆ, ಶಿಕ್ಷಕರ ಸಮಸ್ಯೆಗಳಿಗೆ ಸದಾ ನೆರವಾಗಿದ್ದೇನೆ ಎಂದು ತಿಳಿಸಿ, ನನ್ನ ಸೋಲಿನಿಂದ ನಿರಾಸೆಯಾಗಿಲ್ಲ. ಇನ್ನೂ ಆತ್ಮವಿಶ್ವಾಸ ಹೆಚ್ಚಿದೆ,  ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಹೋರಾಡುವ ಶಕ್ತಿ, ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸಿಕೊಡುವ ಶಕ್ತಿ ನನಗಿದೆ ಎಂದರು.

ನನ್ನ ಹದಿನೆಂಟು ವರ್ಷದ ಸೇವೆಯಲ್ಲಿ ಯಾರೊಬ್ಬರಿಗೂ ಮೋಸ ಮಾಡಿಲ್ಲ ಅದ್ರೂ ನನ್ನ ಸೋಲಿಗೆ ಕಾರಣ ತಿಳಿಯುತ್ತಿಲ್ಲ ನನ್ನ ಹದಿನೆಂಟು ವರ್ಷದ ಸುದೀರ್ಘ ಸೇವೆಯಲ್ಲಿ ಯಾವೊಬ್ಬ ಟೀಚರ್ ಗೂ ಮೋಸ ಮಾಡಿಲ್ಲ.  ಯಾರನ್ನೂ ಕೆಟ್ಟದಾಗಿ ಮಾತನಾಡಿಲ್ಲ ನನಗೆ ಬಂದ ಸಂಬಳದಲ್ಲಿ ಒಂದೂ ನಯಾ ಪೈಸಾ ಮನೆಗೆ ತಗೊಂಡು ಹೋಗಿಲ್ಲ ಆದರು ನನ್ನ ಯಾಕೆ ಸೋಲಿಸಿದರು ಅನ್ನೊದು ಅರ್ಥವಾಗಿಲ್ಲ. ಮತದಾರರು ನೀಡಿದ ತೀರ್ಪಿಗೆ ತಲೆ ಬಾಗುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಭಿಮಾನಿ ಬಳಗದವರು ಹಾಗೂ ರಾಮ್ ರೆಡ್ಡಿ ಶಾಂಭ ಶಿವಯ್ಯ ಉಪಸ್ಥಿತರಿದ್ದರು

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಸಮವಸ್ತ್ರ ವೃತ್ತಿಯ ವಿವಿಧ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳಿಗೆ ತರಬೇತಿ ಅರ್ಜಿ ಅಹ್ವಾನ 
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’

ದಾವಣಗೆರೆ (Davanagere):  ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆಯಲ್ಲಿ ಪ್ರಮುಖ ಸೇವೆ ಸಲ್ಲಿಸಿದ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ…

By Dinamaana Kannada News

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್

ದಾವಣಗೆರೆ (Davanagere): ಇಂದಿನ ಪರಿವರ್ತನಾ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ವಕೀಲರು ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್…

By Dinamaana Kannada News

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

ದಾವಣಗೆರೆ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಸಿದ್ದ ತಾಯಿ ಮತ್ತು  ಮಗುವನ್ನು 112 ಹೊಯ್ಸಳ ಸಿಬ್ಬಂದಿ ರಕ್ಷಿಸಿದ ಘಟನೆ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?