Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ
ತಾಜಾ ಸುದ್ದಿ

ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ

Dinamaana Kannada News
Last updated: June 15, 2024 5:14 pm
Dinamaana Kannada News
Share
Davanagere
_Davanagere
SHARE

ದಾವಣಗೆರೆ :  ಕುತಂತ್ರ, ತಂತ್ರಗಾರಿಕೆಗಳ ನಡುವೆ   ನೈ ತಿಕತೆಗೆ ಸೋಲಾಗಿದ್ದು, ಇದರಿಂದ ನಾನು ಕಂಗಾಲಾಗಿಲ್ಲ, ಆತ್ಮವಿಶ್ವಾಸ ವೃದ್ಧಿಯಾಗಿದ್ದು, ಶಿಕ್ಷಕರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ವಿಪ  ಮಾಜಿ ಮುಖ್ಯ ಸಚೇತಕ   ಡಾ.ವೈ.ಎ. ನಾರಾಯಣಸ್ವಾಮಿ ಹೇಳಿದರು.

ನಗರದ  ಜಿ. ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ   ಮಾತನಾಡಿದ ಅವರು,   ಆಗ್ನೇಯ   ಶಿಕ್ಷಕರ ಕ್ಷೇತ್ರದಲ್ಲಿ  ಹಿನ್ನಡೆಯಾಗಿ ಸೋತಿರುತ್ತೇನೆ. ಆದರೆ, ಸೋಲಿನಿಂದ ನಾನು ಧೃತಿಗೆಟ್ಟಿಲ್ಲ, ಮೂರು ಅವಧಿ ವಿಧಾನಪರಿಷತ್‌ ಸದಸ್ಯನಾಗಿ ಒಂದು ಅವಧಿ ಶಾಸಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾರಿಂದಲೂ ಲಂಚ ಪಡೆದಿಲ್ಲ. ಯಾರಿಗೂ ಮೋಸ ಮಾಡಿಲ್ಲ ಎಂದು ಆತ್ಮವಿಶ್ವಾಸ ದಿಂದ ಹೇಳುತ್ತೇನೆ, ಶಿಕ್ಷಕರ ಕೆಲಸ ಮಾಡಿದ್ದೇನೆ. ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಿಗೆ ಗೌರವ ತರುವಂತಹ ಕಾರ್ಯ ಮಾಡಿರುತ್ತೇನೆ ಎಂದರು.

ಖಾಸಗಿ ಅನುದಾನಿತ   ಶಾಲೆಗಳಿಗೆ ವಾಟರ್‌ಫಿಲ್ಟರ್ ಕೊಡಿಸಿದ್ದೇನೆ, ಶಿಕ್ಷಕರ ಸಮಸ್ಯೆಗಳಿಗೆ ಸದಾ ನೆರವಾಗಿದ್ದೇನೆ ಎಂದು ತಿಳಿಸಿ, ನನ್ನ ಸೋಲಿನಿಂದ ನಿರಾಸೆಯಾಗಿಲ್ಲ. ಇನ್ನೂ ಆತ್ಮವಿಶ್ವಾಸ ಹೆಚ್ಚಿದೆ,  ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಹೋರಾಡುವ ಶಕ್ತಿ, ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸಿಕೊಡುವ ಶಕ್ತಿ ನನಗಿದೆ ಎಂದರು.

ನನ್ನ ಹದಿನೆಂಟು ವರ್ಷದ ಸೇವೆಯಲ್ಲಿ ಯಾರೊಬ್ಬರಿಗೂ ಮೋಸ ಮಾಡಿಲ್ಲ ಅದ್ರೂ ನನ್ನ ಸೋಲಿಗೆ ಕಾರಣ ತಿಳಿಯುತ್ತಿಲ್ಲ ನನ್ನ ಹದಿನೆಂಟು ವರ್ಷದ ಸುದೀರ್ಘ ಸೇವೆಯಲ್ಲಿ ಯಾವೊಬ್ಬ ಟೀಚರ್ ಗೂ ಮೋಸ ಮಾಡಿಲ್ಲ.  ಯಾರನ್ನೂ ಕೆಟ್ಟದಾಗಿ ಮಾತನಾಡಿಲ್ಲ ನನಗೆ ಬಂದ ಸಂಬಳದಲ್ಲಿ ಒಂದೂ ನಯಾ ಪೈಸಾ ಮನೆಗೆ ತಗೊಂಡು ಹೋಗಿಲ್ಲ ಆದರು ನನ್ನ ಯಾಕೆ ಸೋಲಿಸಿದರು ಅನ್ನೊದು ಅರ್ಥವಾಗಿಲ್ಲ. ಮತದಾರರು ನೀಡಿದ ತೀರ್ಪಿಗೆ ತಲೆ ಬಾಗುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಭಿಮಾನಿ ಬಳಗದವರು ಹಾಗೂ ರಾಮ್ ರೆಡ್ಡಿ ಶಾಂಭ ಶಿವಯ್ಯ ಉಪಸ್ಥಿತರಿದ್ದರು

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಸಮವಸ್ತ್ರ ವೃತ್ತಿಯ ವಿವಿಧ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳಿಗೆ ತರಬೇತಿ ಅರ್ಜಿ ಅಹ್ವಾನ 
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಣ ಮನುಷ್ಯನಲ್ಲಿ ವಿವೇಕ ಮತ್ತು ಪ್ರಜ್ಞಾವಂತಿಕೆ ಬೆಳೆಸುವ ಶಕ್ತಿಯಾಗಿದೆ : ಇಮ್ಮಡಿ ಶ್ರೀಗಳು

ಚಿತ್ರದುರ್ಗ: ಅತಿಯಾದರೆ ಅಮೃತ ವಿಷ ಆದರೆ ಜ್ಞಾನಮೃತ ಎಷ್ಟೇ ಅತಿಯಾದರೂ ವಿಷವಾಗುವುದಿಲ್ಲ. ಜ್ಞಾನಮೃತ ಸ್ವೀಕರಿಸಿದವರು ಯಾವುದಾದರೂ ಕ್ಷೇತ್ರದಲ್ಲಿ ಶಾಶ್ವತ ಕಾರ್ಯನಿರ್ವಹಿಸಿ…

By Dinamaana Kannada News

Davanagere Municipal Corporation | ಆಸ್ತಿ ತೆರಿಗೆ ಪಾವತಿ ಶೇ 5 ರಿಯಾಯಿತಿ ಕಾಲಾವಧಿ ವಿಸ್ತರಣೆ

ದಾವಣಗೆರೆ (Davangere District):  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು…

By Dinamaana Kannada News

ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

ಹರಿಹರ: ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟು ತೌಸಿಫ್ ಬಿಹಾರದ ಪಾಟ್ನಾದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಬಾಡಿ ಲಿಫ್ಟಿಂಗ್ ಸ್ಪರ್ಧೆಯ 65…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?