Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ
ತಾಜಾ ಸುದ್ದಿ

Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ

Dinamaana Kannada News
Last updated: August 19, 2024 12:57 pm
Dinamaana Kannada News
Share
DAVANAGERE
DRM Govt High School Harihara
SHARE

ಹರಿಹರ (District Court Davanagere) : ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತಾಗುತ್ತದೆ ಎಂದು ಇಲ್ಲಿನ ಡಿಆರ್‍ಎಂ ಸರ್ಕಾರಿ ಪ್ರೌಢಶಾಲೆ ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ ಹೇಳಿದರು.

ನಗರದ ಡಿಆರ್‍ಎಂ ಸರ್ಕಾರಿ ಪ್ರೌಢಶಾಲೆ (DRM Govt High School Harihara) ಯಲ್ಲಿ ಸೋಮವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆ ಎಂದು ಕೀಳಿರಿಮೆ ತೋರದೆ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಇಲ್ಲಿರುವ ಶಿಕ್ಷಕರು ಪ್ರತಿಭಾವಂತರಿದ್ದು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಬಿಉಲ್ಲಾ ಮಾತನಾಡಿ, ಹಳೆ ಕಟ್ಟಡ ತೆರವು, ಶಾಲಾ ಕಾಂಪೌಂಡ್, ಕೊಠಡಿಗಳ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಿದ್ದು ಈವರೆಗೆ ಸ್ಪಂದನೆ ಸಿಕ್ಕಿಲ್ಲ. ಬಡ, ಮಧ್ಯಮ ವರ್ಗದ ಮಕ್ಕಳು ಓದುವ ಈ ಶಾಲೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದರು.

Read also : Davanagere | ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ನ್ಯಾ. ರಾಜೇಶ್ವರಿ ಎನ್ ಹೆಗ್ಡೆ

ವಿಜ್ಞಾನ ಶಿಕ್ಷಕಿ ಜಹಾನ್ ಆರಾ ಬೇಗಂ ಮಾತನಾಡಿ, 2017-18ನೇ ಸಾಲಿನ ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಸತ್ಕರಿಸುತ್ತಿರುವುದು ಶ್ಲಾಘನೀಯ ಎಂದರು.

ಕನ್ನಡ, ಉರ್ದು ಮತ್ತು ಆಂಗ್ಲ ಮಾಧ್ಯಮದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಐಶ್ವರ್ಯ ಮೆಹರವಾಡೆ, ಸಿಮ್ರಾನ್ ಬಾನು, ಜಯಶ್ರೀ, ಟಿ.ಐ.ಕೌಸರ್ ಜಬೀನ್, ಸುಮನ್, ಧನುಷ್, ಗುಲ್ಷನ್ ಬಾನು, ಜುವೇರಿಯಾ ಇವರಿಗೆ ಸ್ಮರಣಿ, ನಗದು ನೀಡಿ ಸತ್ಕರಿಸಲಾಯಿತು.

ಶಿಕ್ಷಕರಾದ ಅಸ್ಮತ್ ಜಬೀನ್, ಕಣವಿ, ಈಶಪ್ಪ ಬೂದಿಹಾಳ್, ಹೀನಾ ಕೌಸರ್, ಸೈಯದ್ ಅಹ್ಮದ್, ಇಮ್ತಿಯಾಜ್ ಅಹ್ಮದ್, ಆನಂದ್ ಕುಮಾರ್, ಮಹೇಶ್, ರಾಜಶೇಖರ್, ಬಸವರಾಜ್ ಖಿಲ್ಲೆದಾರ್, ಸುಮಾ ಅಂಗಡಿ, ರಾಜಲಕ್ಷ್ಮಿ, ಕವಿತಾ ಪಿ., ವಾಣಿ ಹೆಗಡೆ, ಲೋಕೇಶ್ ನಾಯಕ್, ಪ್ರಶಾಂತ್ ಡಿ., ಶಿವಮ್ಮ, ಕಿರಣ್ ಹಾಗೂ ಸಿಬ್ಬಂದಿ, ಪೋಷಕರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ನ್ಯಾ. ರಾಜೇಶ್ವರಿ ಎನ್ ಹೆಗ್ಡೆ
Next Article Davanagere Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮತದಾನದ ಮಾಡಿ ಪ್ರಜಾಪ್ರಭುತ್ವ ಶಕ್ತಿ ಹೆಚ್ಚಿಸಿ

ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

By Dinamaana Kannada News

Harihara | ಪೌರ ಕಾರ್ಮಿಕರು ನಗರದ ಜೀವನಾಡಿ : ಶಾಸಕ ಬಿ.ಪಿ.ಹರೀಶ್

ಹರಿಹರ (Harihara ) : ಪೌರ ಕಾರ್ಮಿಕರು ನಗರದ ಜೀವನಾಡಿಗಳಾಗಿದ್ದಾರೆ, ಅಂತಹ ಸೇವಾ ನಿರತ ಪೌರ ಕಾರ್ಮಿಕರ ದಿನಾಚರಣೆಯನ್ನು ಸರಕಾರದ…

By Dinamaana Kannada News

DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ.ಆ.03 (Davangere district )  ; ಕರ್ನಾಟಕ ಮರಾಠ ಸಮುದಾಯ (Maratha community) ಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?