Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

Dinamaana Kannada News
Last updated: June 30, 2025 4:22 pm
Dinamaana Kannada News
Share
District Jawahar Bal Manch
District Jawahar Bal Manch
SHARE

ದಾವಣಗೆರೆ : ಡ್ರಗ್ಸ್, ಗಾಂಜಾ ಸೇರಿದಂತೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸೇವಿಸಬೇಡಿ. ದಾಸರಾದರೆ ಭವಿಷ್ಯವೇ ಸರ್ವನಾಶವಾಗುತ್ತದೆ. ಹಾಗಾಗಿ, ಯುವಪೀಳಿಗೆಯಲ್ಲಿ ಮಾದಕ ವಸ್ತುಗಳ ಅಪಾಯ ಕುರಿತಂತೆ ಹೆಚ್ಚಾಗಿ ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದು ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.

ಇಲ್ಲಿನ ಜಯದೇವ ವೃತ್ತದಲ್ಲಿ ಜಿಲ್ಲಾ ಜವಾಹರ್ ಬಾಲ್ ಮಂಚ್ ವತಿಯಿಂದ ಮಾದಕ ವಸ್ತುಗಳು ಸಮಾಜಕ್ಕೆ ಹಾಗೂ ದೇಶಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ಸಿದ್ಧಗಂಗಾ ಶಾಲಾ ಮಕ್ಕಳಿಂದ ಬೃಹತ್ ಮಾನವ ಸರಪಳಿ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

District Jawahar Bal Manchಮಾದಕ ವಸ್ತುಗಳ ದಾಸರಾಗಿ ಯುವಪೀಳಿಗೆ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ, ರಾಜ್ಯ ಸರ್ಕಾರವು ಸಾಕಷ್ಟು ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡುತ್ತಿವೆ. ಗಾಂಜಾ ಸೇವನೆ, ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ದೇಶದ ಅಭಿವೃದ್ಧಿ ದೃಷ್ಟಿಗೂ ಕಂಟಕ. ಇದಕ್ಕೆ ಕಡಿವಾಣ ಹಾಕಬೇಕಿದೆ. ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಯಾವಾಗಲೂ ಮಾದಕ ವಸ್ತುಗಳ ಸೇವನೆ ಮಾಡುವುದಿಲ್ಲ. ಇಂಥವರ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.

ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಮಾತನಾಡಿ, ಮಾದಕ ವಸ್ತುಗಳ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಯುವಪೀಳಿಗೆಯವರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವಾಗಿ ಸಾವಿರಾರು ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ, ಕಾಲ್ನಡಿಗೆ ಜಾಥಾದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. .

ಸಿದ್ದಗಂಗಾ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಬಿತ್ತಿ ಪತ್ರಗಳನ್ನು ಹಿಡಿದು ಜಯದೇವ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಜಾಗೃತಿ ಮೂಡಿಸಿದರು.

ಜವಾಹರ್ ಬಾಲ್ ಮಂಚ್ ರಾಜ್ಯಾಧ್ಯಕ್ಷ ಹೆಚ್. ಜಿ. ಮೈನುದ್ದಿನ್, ರಾಜ್ಯ ಕಾರ್ಯದರ್ಶಿ ಲಿಯಾಖತ್ ಆಲಿ, ಜಿಲ್ಲಾ ಪದಾಧಿಕಾರಿಗಳಾದ ಫಯಾಜ್ ಅಹ್ಮದ್, ಕೆ. ಹೆಚ್. ಪ್ರೇಮಾ, ನಾಗರಾಜ್, ಶಿಲ್ಪಾ, ಭರತ್, ವೀರೇಶ್, ಅಫ್ರೀದ್, ಪ್ರವೀಣ್, ರಾಜ್ಯ ಪದಾಧಿಕಾರಿಗಳಾದ, ಸಲ್ಮಾ ಬಾನು, ಖಾಜ, ಅಮ್ಜದ್, ಯುವ ಕಾಂಗ್ರೆಸ್ ಮುಖಂಡರಾದ ಮುಜಾಹಿದ್, ಹರೀಶ್, ಬಾಷಾ ಮತ್ತಿತರರು ಹಾಜರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ
Next Article ದಾವಣಗೆರೆ ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ

ದಾವಣಗೆರೆ (Davangere) : ವಿದ್ಯಾರ್ಥಿಗಳಲ್ಲಿ ಚೈತನ್ಯ, ಮನವುಲ್ಲಾಸ ಹಾಗೂ ಆತ್ಮವಿಶ್ವಾಸ ಕೊರತೆಯಿಂದ ಕೆಟ್ಟ ವ್ಯಸನಗಳಿಗೆ ದಾಸರಾ ಗುತ್ತಿರುವುದು ಸಾಮಾಜಿಕ ದುರಂತವೇ…

By Dinamaana Kannada News

ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ

ದಾವಣಗೆರೆ :  ದಾವಣಗೆರೆ -ಹರಿಹರ ಜನರಿಗೆ ನೀರು ಸರಬರಾಜರಾಗುವ ಹರಿಹರ ಸಮೀಪದ ಜಾಕ್‌ವೆಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ…

By Dinamaana Kannada News

ಭಾರತ ವಿಶ್ವದಲ್ಲಿಯೇ ಒಂದು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ : ಡಿಸಿ

ದಾವಣಗೆರೆ ಏ.14 :  ಡಾ. ಬಿ.ಆರ್ ಅಂಬೇಡ್ಕರ್ ರವರು ಹಾಕಿಕೊಟ್ಟಂತಹ ಸಂವಿಧಾನದಿಂದ ಭಾರತ ವಿಶ್ವದಲ್ಲಿಯೇ ಒಂದು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಕ್ಕಳಷ್ಟೇ ಅಲ್ಲ ಪೋಷಕರು ದೊಡ್ಡ ಕನಸು ಕಾಣಬೇಕು: ಜಿ. ಬಿ. ವಿನಯ್ ಕುಮಾರ್ ಕರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?