Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ
ತಾಜಾ ಸುದ್ದಿ

ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

Dinamaana Kannada News
Last updated: June 7, 2024 1:20 pm
Dinamaana Kannada News
Share
HARIHARA
ದಲಿತ ಸಂಘರ್ಷ ಸಮಿತಿ
SHARE

ಹರಿಹರ:   ಹರಿಹರದ ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಜೂನ್ ೯ ರಂದು ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ, ಪ್ರೊ.ಬಿ.ಕೃಷ್ಣಪ್ಪ ನವರ ೮೬ನೇ ಜನ್ಮ ದಿನಾಚರಣೆ ಹಾಗೂ ದ.ಸಂ.ಸಯ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ದಸಂಸನ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಸಾಹಿತಿಗಳು ಹಾಗೂ ಪ್ರಗತಿ ಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಉದ್ಘಾಟಿಸಲಿದ್ದು, ಫಾದರ್‌ಜಾರ್ಜ್ ಕೆ.ಎ ಆರೋಗ್ಯ ಮಾತೆಯ ಬಸಿಲಿಕ  ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ದಸಂಸನ ರಾಜ್ಯ ಸಂಘಟನಾ ಸಂಚಾಲಕರಾದ ನಾಗರಾಜ್ ಮುಂಡರಗಿ, ಎಸ್.ಪಕೀರಪ್ಪ ಮುಂಡಗೋಡ, ಬಿ.ಎಸ್.ಗಂಗಾಧರಪ್ಪ, ಬಸವರಾಜ್ ನಾಗಮಂಗಲ, ವೇಂಕಟೇಶ್ ನಾಗಮಂಗಲ, ರಮೇಶ್‌ಎಸ್.ಮಾದರ್, ದಸಂಸನ ರಾಜ್ಯ ಖಜಾಂಚಿ ಬಿ.ಎ.ಕಾಟ್ವೆ, ರಾಜ್ಯ ಮಹಿಲಾ ಸಂಚಾಲಕಿ ರತ್ನಮ್ಮ ಸೇರಿದಂತೆ ಇತರರು ಬಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನ್ಯಾಯಾಲಯದಲ್ಲಿ ಅಧಿಕೃತ ದಸಂಸ ನಮ್ಮದೆ ಎಂದು ಆದೇಶವಿದ್ದರೂ ಆನೇಕರು ನಮ್ಮ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಇದು ಕೃಷ್ಣಪ್ಪನವರಿಗೆ ಮಾಡಿದ ದ್ರೋಹ ಎಂದ ಅವರು ಎಲ್ಲಾ ಸಂಘಟನೆ ಒಗ್ಗಾಟ್ಟಾಗಿ ಹೋರಾಟ ಮಾಡಬೇಕು ಎನ್ನುವುದು ನಮ್ಮ ಸಂಘಟನೆಯ ಆಶಯವಾಗಿದೆ ಇಗಲೂ ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದರು.
ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಐರಣಿ ಹನುಮಂತಪ್ಪ, ತಿಪ್ಪಣ್ಣಕಡ್ಲೆಗೊಂದಿ, ಚೌಡಪ್ಪ ಬಾನುವಳ್ಳಿ, ನಾಗರಾಜ್ ಸೇರಿದಂತೆ ಇತರರಿದ್ದರು.

 

TAGGED:Davangere District.Dinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davamagere ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಕ್ರಮ
Next Article NSUI DAVANAGERE ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 59: ಆ ಟೇಮ್ನಾಗ ರೊಕ್ಕ ಅನ್ನಾವು ಕಲ್ಲಳ್ಳು ಆಗೋಗಿದ್ವು….

Kannada News | Sanduru Stories | Dinamaana.com | 19-06-2024 ಕಳ್ಳು ಕಿವುಚಿಕೊಂಡು ಬಂದಂಗಾಗ್ತೈತೆ (Sanduru Stories) ಸುಮಾರು…

By Dinamaana Kannada News

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?