Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ
ಅಪರಾಧ ಸುದ್ದಿತಾಜಾ ಸುದ್ದಿ

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: June 5, 2025 5:10 am
Dinamaana Kannada News
Share
judgement dvg
judgement dvg
SHARE

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 35 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿನ ದೊಡ್ಡಬಿದರಕಲ್ಲು ಬಡಾವಣೆಯ ಕುಮಾರ, ಕೊಟ್ಟೂರು ತಾಲೂಕಿನ ಕಳಪೂರ ಗ್ರಾಮದ ಮರಿಸ್ವಾಮಿ, ಹರಪನಹಳ್ಳಿ ತಾಲೂಕಿನ ಹಳ್ಳಿಕೆರೆ ಗ್ರಾಮದ ಪರಶುರಾಮ ಶಿಕ್ಷೆಗೆ ಗುರಿಯಾದವರು.

ತಾಲೂಕಿನ ಎಲೇಬೆತ್ತೂರು ಗ್ರಾಮದ ಗುರುಸಿದ್ದಯ್ಯ ಮತ್ತು ಸರೋಜಮ್ಮ ದಂಪತಿಯನ್ನು 2022ರ ಜನವರಿ 25ರಂದು ರಾತ್ರಿ ಕೊಲೆ ನಡೆದಿತ್ತು. ವೃದ್ಧ ದಂಪತಿ ಗ್ರಾಮದ ಮೂರು ಎಕರೆ ತೋಟದಲ್ಲಿ ವಾಸವಾಗಿದ್ದರು.

ಕೃಷಿಯಿಂದ ಬರುತ್ತಿದ್ದ ಸ್ವಲ್ಪ ಆದಾಯದಲ್ಲಿ ಗ್ರಾಮದ ಜನರಿಗೆ ಕೈಗಡವಾಗಿ ನೀಡುತ್ತಿದ್ದರು. ಮೂಲತಃ ಗ್ರಾಮದ ಕುಮಾರ ಅವರಿಗೆ 3 ಲಕ್ಷ ರೂ. ಸಾಲ ಪಡೆದಿದ್ದ. 2 ಲಕ್ಷ ರೂ. ಮರಳಿ ನೀಡಿದ್ದ. ಉಳಿದ ಹಣವನ್ನು ಹಿಂದಿರುಗಿಸುವ ಬದಲು ವೃದ್ಧ ದಂಪತಿಯ ಮನೆ ದರೋಡೆ ಮಾಡಲು ಸಂಚು ಹೂಡಿದ್ದ. ಪರಶುರಾಮ ಮತ್ತು ಮರಿಸ್ವಾಮಿ ಜೊತೆಗೆ ಸೇರಿ ವೃದ್ಧ ದಂಪತಿಯನ್ನು ಕೊಲೆ ಮಾಡಿ 7 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎನ್.ಮಿಥುನ್ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Read also : ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ವಿಚಾರಣೆ ನಡೆಸಿದ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಎಚ್.ಅಣ್ಣಯ್ಯನವರ್ ಆದೇಶ ಪ್ರಕಟಿಸಿದರು. ಸರ್ಕಾರಿ ವಕೀಲ ಕೆ.ಎಸ್.ಸತೀಶ್ ಸರ್ಕಾರದ ಪರ ವಾದ ಮಂಡಿಸಿದರು.

TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
Next Article ಮನೆಕಳ್ಳತನ ಪ್ರಕರಣ ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

ಕತೆಗಾರರಾಗಿ ಮೆಹಂದಿ ಹೂಗಳನ್ನು ಕನ್ನಡಿಗರ ಮುಂದಿಟ್ಟ ಬಿ.ಶ್ರೀನಿವಾಸರ ಮಹತ್ವದ'ಖಾಲಿಗೋಡೆಯ ಗುರುತಿಲ್ಲದ ಚಿತ್ರಗಳು' ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ ಲಭಿಸಿದೆ. ಅನ್ನದ…

By Dinamaana Kannada News

ದಾವಣಗೆರೆ-ಹರಿಹರ ಸೇರಿಸಿ ಬೃಹತ್ ಪಾಲಿಕೆ ಮಾಡಿ : ಬಿಎಸ್ಪಿ ಹನುಮಂತಪ್ಪ ಮನವಿ

ದಾವಣಗೆರೆ :ಹರಿಹರ ನಗರದ ಅಭಿವೃದ್ಧಿಗಾಗಿ ದಾವಣಗೆರೆ ಮಹಾನಗರ ಪಾಲಿಕೆಗೆ ಸೇರ್ಪಡೆ ಮಾಡುವಂತೆ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ…

By Dinamaana Kannada News

Davanagere | ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ: ಸಂಸದೆ ಡಾ. ಪ್ರಭಾ

ದಾವಣಗೆರೆ (Davanagere) : ಕೌಶಲ್ಯದ ಕೊರತೆಯಿಂದ ಉದ್ಯೋಗ ವಂಚಿತರಾಗುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಎಸ್.ಎಸ್. ಕೇರ್ ಟ್ರಸ್ಟ್, ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?