Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯ ; ಹಿರಿಯ ನ್ಯಾಯಾಧೀಶರಾದ ಸಿ.ನಾಗೇಶ್
ತಾಜಾ ಸುದ್ದಿ

Davanagere | ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯ ; ಹಿರಿಯ ನ್ಯಾಯಾಧೀಶರಾದ ಸಿ.ನಾಗೇಶ್

Dinamaana Kannada News
Last updated: January 4, 2025 12:35 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ವಿದ್ಯಾರ್ಥಿಗಳು ಪಠೇತರ ಚಟುವಟಿಕೆಗಳ ಜೊತೆಗೆ ನಿರಂತರವಾದ ಕಲಿಕೆಗೆ ಒತ್ತು ನೀಡಬೇಕು. ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯವಾಗಿದೆ ಎಂದು ಹಿರಿಯ ನ್ಯಾಯಾಧೀಶರಾದ ಸಿ.ನಾಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಸಮಯದ ಮಹತ್ವ, ಆತ್ಮವಿಶ್ವಾಸ ಬೆಳೆಸಿಕೊಂಡು ಉತ್ತಮ ಅಂಕಗಳಿಸಿ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಸಮರ್ಪಿಸಬೇಕು ಎಂದರು.
ಇಂದಿನ ಶಿಕ್ಷಣವು ಕೇವಲ ಅಂಕ ಗಳಿಕೆಯ ಮಹತ್ವವನ್ನು ತಿಳಿಸುತ್ತಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಅಳವಡಿಕೆಯ ಬಗ್ಗೆ ಚಿಂತಿಸಬೇಕು. ಪೋಷಕರು ಸದಾ ಮಕ್ಕಳನ್ನು ಗಮನಿಸುತ್ತಿರಬೇಕು. ಇಂದಿನ ಸಾಮಾಜಿಕ ಜಾಲತಾಣ ಮಕ್ಕಳ ಮನಸ್ಸನ್ನು ವಿಚಲಿತಗೊಳಿಸಿ, ಮಕ್ಕಳು ಸಮಸ್ಯೆಗಳಿಗೆ ಸಿಲುಕಿ ವಿದ್ಯಾಭ್ಯಾಸ ಕುಂಠಿತಗೊಳಿಸುತ್ತಿದೆ ಎಂದರು.
 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ.೧೦೦ ಫಲಿತಾಂಶ ಪಡೆದು ಶೇ.೯೦ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು ರಜತ ಪದಕ ವಿತರಿಸಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಕುರಿತು ಉಪಯುಕ್ತ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಈಶ್ವರಮ್ಮ ಶಾಲೆಯ ರಾಜ್ಯ ಮಟ್ಟದ ‘ಶಿಕ್ಷಣ ಚೈತನ್ಯ’ ಪ್ರಶಸ್ತಿ ಪಡೆದ ಪ್ರಯುಕ್ತ ಶಾಲಾ ಪೋಷಕರು ಶಾಲಾಡಳಿತ ಮಂಡಳಿ ಮತ್ತು ಪ್ರಾಂಶುಪಾಲರು, ಉಪಪ್ರಾಂಶುಪಾಲ ಅವರನ್ನು ಸನ್ಮಾನಿಸಿದರು. ಕಳೆದ ೪೨ ವರ್ಷಗಳಿಂದ ಮೌಲ್ಯಧಾರಿತ ಮತ್ತು ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದು, ಪ್ರಶಂಸೆಯನ್ನು ವ್ಯಕ್ತಪಡಿಸಿದರು.
ಶಾಲಾಡಳಿತ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಎ.ಪಿ.ಸುಜಾತ, ಹಿರಿಯ ಸದಸ್ಯರಾದ ಕಾಸಲ್ ರತ್ನಮ್ಮ, ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಇದ್ದರು.
ಶಾಲಾ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್ ಮಲ್ಟಿಮಿಡಿಯಾ ವರದಿ ಮಂಡಿಸಿದರು. ಕಂಪ್ಯೂಟರ್ ಶಿಕ್ಷಕಿ ಎ.ಎಚ್.ನಂದಾ ನಿರೂಪಿಸಿದರು. ನಂತರ ‘ಕಾಯಕ ಯೋಗಿಗೆ ನಮನ’ ಎಂಬ ಶೀರ್ಷಿಕೆಯಡಿ ಮಕ್ಕಳು ಮನರಂಜಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
Read also : ಭೀಮ ಕೋರೆಗಾಂವ್ ಒಂದು ಸ್ವಾಭೀಮಾನದ ಯುದ್ಧ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article bhima koregaon ಭೀಮ ಕೋರೆಗಾಂವ್ ಒಂದು ಸ್ವಾಭೀಮಾನದ ಯುದ್ಧ
Next Article Davangere Davanagere | ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ…

By Dinamaana Kannada News

ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere): ತಳ ಮಟ್ಟದಿಂದ   ಕಾಂಗ್ರೆಸ್ ಪಕ್ಷವನ್ನು ಪಕ್ಷ ಸಂಘಟನೆ ಮಾಡುವ ಮೂಲಕ ಬಲ ಪಡಿಸಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯು…

By Dinamaana Kannada News

ಜಾತಿ ಗಣತಿ | ದನಿ ಎತ್ತದ ಸಚಿವರು ರಾಜೀನಾಮೆ ನೀಡಲಿ

ದಾವಣಗೆರೆ (Davanagere): ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಸಮಾಜಕ್ಕೆ ಅನ್ಯಾಯವಾಗುತ್ತದೆ ಎಂದ ತಕ್ಷಣ ಸಮುದಾಯದ ಸಭೆ ನಡೆಸಿದರು. ಆದರೆ, ನಮ್ಮ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?