Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  
ತಾಜಾ ಸುದ್ದಿ

ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  

Dinamaana Kannada News
Last updated: April 18, 2024 5:09 am
Dinamaana Kannada News
Share
KAT
ಅರ್ಜಿ ವಜಾಗೊಳಿಸಿದ ಕೆಎಟಿ
SHARE

ದಾವಣಗೆರೆ :      ಬಾರ್‌ಗೆ ಪರವಾನಿಗೆ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಸಸ್ಪೆಂಡ್‌ ಆಗದಂತೆ ಕೆಎಟಿ ಮೊರೆ ಹೋಗಿ ಸ್ಟೇ ತಂದಿದ್ದ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಹಿನ್ನಡೆಯಾಗಿದ್ದು, ಅಮಾನತು ಆದೇಶಕ್ಕೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿ ಕೆಎಟಿ ವಜಾ  ಮಾಡಿದೆ.

ದಾವಣಗೆರೆ ಅಬಕಾರಿ ಇಲಾಖೆಯ ಉಪ ಆಯುಕ್ತೆ  ಸ್ವಪ್ನ ಹಾಗೂ ದಾವಣಗೆರೆ ಡೆಪ್ಯೂಟಿ ಸೂಪರಿಟೆಂಡೆಂಟ್ ರವಿಕುಮಾರ್ ಮರಿಗೌಡರ್ ಹಾಗೂ ಹರಿಹರ ಅಬಕಾರಿ ಇನ್ಸ್‌ಪೆಕ್ಟರ್ ಶೀಲಾ, ಎಫ್ ಡಿಎ ಅಶೋಕ್‌ ಕೆಎಟಿಗೆ ಹೋಗಿದ್ದರು. ಆದರೆ, ಲೋಕಾಯುಕ್ತ ಸರಕಾರಕ್ಕೆ ನೀಡಿದ ಎಲ್ಲ ದಾಖಲೆಗಳು ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಾಬೀತಾಗಿದೆ. ಆದ್ದರಿಂದ ಜಸ್ಟೀಸ್, ಕೆಎಟಿ ಚೇರ್ ಮನ್ ಆರ್.ಬಿ.ಬೂದಿಹಾಳ್ ಈ ಅಧಿಕಾರಿಗಳಿಗೆ ನೀಡಿದ್ದ ಸ್ಟೇ ಆದೇಶವನ್ನು ವಾಪಸ್ ಪಡೆದುಕೊಂಡಿದೆ.

ಬಾರ್‌ಗೆ ಪರವಾನಿಗೆ ನೀಡಲು ಅಧಿಕಾರಿಗಳಉ 60 ಲಕ್ಷಕ್ಕೆ ಬೇಡಿಕೆ ಇರಿಸಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಸೆ.14 ರಂದು  5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಈ ನಾಲ್ಕು ಅಧಿಕಾರಿಗಳನ್ನು ಬಂಧಿಸಿದ್ದರು, ಮತೊಬ್ಬ ಆರೋಪಿ ತಲೆ ಮರೆಸಿಕೊಡಿದ್ದರು. ನಂತರ ಎಲ್ಲರೂ ನ್ಯಾಯಾಲಯದ ಮೊರೆ ಹೋಗಿ ಜಾಮೀನು ಪಡೆದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಸರಕಾರ ಅಮಾನತುಗೊಳಿಸಿತ್ತು. ಅಮಾನತು ಆದೇಶಕ್ಕೆ ಕೆಎಟಿಯಿಂದ ತಡೆ ತಂದು ಕೆಲಸಕ್ಕೆ ಹಾಜರಾಗಿದ್ದರು.

ಕೋರ್ಟ್ ಏನು ಹೇಳಿದೆ 

ರಾಜ್ಯ ಸರಕಾರ ಅಮಾನತು ಗೆ ನೀಡಿರುವ ಆದೇಶ ಸರಿ ಇದೆ. ಎಲ್ಲ ದಾಖಲೆಗಳು ನಿಮ್ಮ ವಿರುದ್ದ ಇದೆ. ಆದ್ದರಿಂದ ಕೋರ್ಟ್ ಈ ವಿಷಯದಲ್ಲಿ ಮಧ್ಯ ಪ್ರವೇಶಿಸೋದಿಲ್ಲ‌.  ಈ ಬಗ್ಗೆ ಅಬಕಾರಿ ಅಧಿಕಾರಿಗಳು ಇಲಾಖಾ ತನಿಖೆ ಹಾಜರಾಗಬೇಕು. ಅಮಾನತು ವಿಷಯದಲ್ಲಿ ನಾವು ಮಧ್ಯಪ್ರವೇಶ ಮಾಡೋದಿಲ್ಲ ಆದ್ದರಿಂದ ನೀವು ನೀಡಿದ ಅರ್ಜಿ ವಜಾ ಮಾಡಿದ್ದೇವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಯಾರು ಎಲ್ಲಿ ಕೆಲಸ  

ಅಬಕಾರಿ ಉಪ ಆಯುಕ್ತೆ ಸ್ವಪ್ನ ಸದ್ಯ ಹಾವೇರಿ ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.  ದಾವಣಗೆರೆ ಡೆಪ್ಯೂಟಿ ಸೂಪರಿಟೆಂಡೆಂಟ್ ರವಿಕುಮಾರ್ ಮರಿಗೌಡರ್ ದಾವಣಗೆರೆಯಲ್ಲಿ ಇದ್ದಾರೆ. ಹರಿಹರ ಅಬಕಾರಿ ಇನ್ಸೆಪೆಕ್ಟರ್ ಶೀಲಾ ರಾಣೆಬೆನ್ನೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಎಫ್ ಡಿಎ ಅಶೋಕ್ ಸಾಗರದ ಅಬಕಾರಿ ಇಲಾಖೆಯಲ್ಲಿ  ಕೆಲಸ ಮಾಡುತ್ತಿದ್ದಾರೆ.

 

 

 

 

 

 

 

 

 

 

 

 

 

TAGGED:dinamaana.comKannada NewsKAT dismissed the application.ಅರ್ಜಿ ವಜಾಗೊಳಿಸಿದ ಕೆಎಟಿ.ಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Congress ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಏ.18 ರಂದು ನಾಮಪತ್ರ : ಬೃಹತ್‌ ಮೆರವಣೆಗೆ
Next Article coffee grower ಚಿಕ್ಕಮಗಳೂರು ಕಾಫಿ ಬೆಳೆಗಾರರಾದ ಅತ್ತಿಕಟ್ಟೆ ಜಗನ್ನಾಥ್ ಅವರ ಪುತ್ರಿ, ವೈಷ್ಣವಿಯ ವಿಭಿನ್ನ ಸಾಧನೆ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

ಹರಿಹರ (Harihara): ವೃದ್ದೆಯೊಬ್ಬರು ರೈಲು ಹಳಿ ದಾಟುವ ವೇಳೆ ರೈಲು ಗಾಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ರೈಲು ನಿಲ್ದಾಣದಲ್ಲಿ…

By Dinamaana Kannada News

Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

ದಾವಣಗೆರೆ ಅ. 2 (Davanagere)  :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದು ಶಾಂತಿ ಮತ್ತು ಅಂಹಿಸಾ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 36: ಕಾಲವೊಮ್ಮೆ ಹಿಂದಕ್ಕೆ ಹೋಗುವ ಹಾಗಿದ್ದರೆ….

Kannada News | Sanduru Stories | Dinamaana.com | 27-05-2024 ಮೌನ ಕೂಡ ಮಾತಾಡುತ್ತಿದೆ (Sanduru Stories) ಸೊಂಡೂರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಾಸಕ ಶಾಮನೂರು ಶಿವಶಂಕರಪ್ಪ ನಿಧನ : ಶಾಲೆಗಳಿಗೆ ರಜೆ ಘೋಷಣೆ

By Dinamaana Kannada News
Dr. Shamanur Shivashankarappa
ತಾಜಾ ಸುದ್ದಿ

ಭಾರತದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

By Dinamaana Kannada News
Dr. Shamanur Shivashankarappa
ತಾಜಾ ಸುದ್ದಿ

ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಜೀವನ

By Dinamaana Kannada News
Dr. Shamanur Shivashankarappa
ತಾಜಾ ಸುದ್ದಿ

ಮಠಾಧೀಶರನ್ನು ಒಗ್ಗೂಡಿಸಿದ ನಾಯಕ ಇವರು..

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?