Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎನ್ ಡಿ ಆರ್‌ ಎಫ್ ಪರಿಹಾರ ಮಾನದಂಡ ಬದಲಿಗೆ ದೇಶಾದ್ಯಂತ ಹೋರಾಟ
ತಾಜಾ ಸುದ್ದಿ

ಎನ್ ಡಿ ಆರ್‌ ಎಫ್ ಪರಿಹಾರ ಮಾನದಂಡ ಬದಲಿಗೆ ದೇಶಾದ್ಯಂತ ಹೋರಾಟ

Dinamaana Kannada News
Last updated: May 28, 2024 4:32 pm
Dinamaana Kannada News
Share
Davanagere
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ದಾವಣಗೆರೆ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
SHARE

ದಾವಣಗೆರೆ :  ಎನ್‍ಡಿಆರ್ ಎಫ್‌  ಮಾನದಂಡ ತಿದ್ದುಪಡಿ ಮಾಡಿ  ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು ಇಲ್ಲದಿದ್ದರೆ ಬರ. ಅತಿವೃಷ್ಟಿ ಮಳೆ ಹಾನಿ. ಒಳಗಾದ ರೈತರ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡುವ ನೀತಿ ಜಾರಿಗೆ ತರಬೇಕು  ರೈತರ ಎಲ್ಲಾ ಬೆಳೆಗಳಿಗೂ ಅನ್ವಯವಾಗುವಂತ ನೀತಿ ಜಾರಿಗೆ ಬರಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಹೈನುಗಾರಿಕೆ ಮಾಡುವ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಲೀಟರಿಗೆ ಐದು ರೂಪಾಯಿ  ಎಂಟು ತಿಂಗಳಿಂದಲೂ  ಸುಮಾರು 750 ಕೋಟಿ ಹಣ ಬಿಡುಗಡೆಯಾಗಿಲ್ಲ ಕೂಡಲೇ ಬಿಡುಗಡೆ ಮಾಡಿ ಹೈನುಗಾರಿಕೆ ಮಾಡುವ ರೈತರನ್ನು ರಕ್ಷಿಸಬೇಕು. ಪಸುಗಳ ತಿಂಡಿ .ಆಹಾರ.ಬೆಲೆ ದುಬಾರಿಯಾಗಿದೆ ಇದರಿಂದ ರೈತರು ಸಂಕಷ್ಟ ಪಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಶೇಕಡ 30ರಷ್ಟು ಕಬ್ಬು ಬೆಳೆ ಒಣಗಿ ಹೋಗಿದೆ ಉತ್ಪಾದನೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಬರ ಪರಿಹಾರ ನಷ್ಟದಲ್ಲಿ ಕಬ್ಬಿನ ಬೆಳೆಯನ್ನು ಪರಿಗಣಿಸಬೇಕು ಕಬ್ಬು ಬೆಳೆ ನಾಶವಾಗಿರುವ ರೈತರಿಗೂ ಬರ ಪರಿಹಾರ ಸಿಗುವಂತಾಗಬೇಕು. ಬರದಿಂದ ತತ್ತರಿಸಿರುವ ರೈತರಿಗೆ  ಕೃಷಿ ಚಟುವಟಿಕೆ ಆರಂಭಿಸಲು ಗುಣಮಟ್ಟದ  ರಸಗೊಬ್ಬರ . ಬಿತ್ತನೆ ಬೀಜ. ಸಿಗುವಂತೆ ಆಗಲು ಕೃಷಿ ಇಲಾಖೆ ತಕ್ಷಣವೇ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಭದ್ರಾ ಡ್ಯಾಮಿನ ನೀರು ಬಿಡುತ್ತೇವೆ ಎಂದು ಹೇಳಿ ಹುಷಿಗೂಳಿಸಿದ ಕಾರಣ 5ಸಾವಿರ ಎಕರೆ ಕಬ್ಬುನಾಶವಾಗಿದೆ ಹಾಗೂ ಅಡಿಕೆ ತೋಟದ ಬೆಳೆಗಳಾದ ಮಾವು. ಪಪ್ಪಾಯಿ. ಇತರೆ ಬೆಳೆಗಳು ನಾಶವಾಗಿದೆ ಅಕಾಲಿಕ ಮಳೆಯಿಂದ ಭತ್ತದ ಬೆಳೆಯು ಸಹ ನಾಶವಾಗಿದೆ . ರಾಜ್ಯ ಸರ್ಕಾರ ಮಳೆಯಶ್ರಿತ ಪ್ರದೇಶಗಳಿಗೆ ಮಾತ್ರ ಪರಿಹಾರ ನೀಡಿದೆ ಪಂಪ್ ಸೆಟ್ ಆಧಾರಿತ ಹಾಗೂ ಭದ್ರಕಾಲುವೆ ಆಧಾರಿತ ಬೆಳೆಗಳು ಹೆಚ್ಚುವರಿಯಾಗಿ  ಜಿಲ್ಲೆಯಲ್ಲಿ 20ಸಾವಿರ ಹಣಕಾಸಿನ ಹೆಕ್ಟರ್ ಬೆಳೆ ನಾಶವಾಗಿದೆ  ಎಲ್ಲಾ ಬೆಳೆಗಳಿಗೂ ಪರಿಹಾರ ಕನಿಷ್ಠ 30 ಸಾವಿರ ರೂಗಳನ್ನು ನೀಡಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಬಲ್ಲೂರ್ ರವಿಕುಮಾರ್  ಆಗ್ರಹಿಸಿದರು.

ಗ್ರಾಮೀಣ ಜನರ ಹೆಸರಿನಲ್ಲಿ ಆರಂಭವಾದ ಗ್ರಾಮೀಣ ಬ್ಯಾಂಕ್ ರೈತರಿಗೆ ಹೆಚ್ಚು ಕಿರುಕುಳ ವಂಚನೆ ನಡೆಸುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳು ರೈತರನ್ನ ಬಿಕ್ಷುಕರಂತೆ ಕಾಣುತ್ತಿದೆ ಕೂಡಲೇ ಬ್ಯಾಂಕಿನ ಸಾಲ ನೀತಿ ಬದಲಾಗಬೇಕು. ಕೃಷಿ ಜಮೀನಿನ ಮೌಲ್ಯಕ್ಕೆ ಅನುಗುಣವಾಗಿ ಸಾಲ ನೀಡುವಂತಹ ವ್ಯವಸ್ಥೆ ಜಾರಿಗೆ ಬರಬೇಕು ಎಂದು ರಾಜ್ಯ ರೈತ ಸಂಘದ  ರಾಜ್ಯಾಧ್ಯಕ್ಷ ಮಾಧವ ರೆಡ್ಡಿ ತಿಳಿಸಿದರು.

ರಾಜ್ಯ ರೈತ ಸಂಘದ  ಚೂನಪ್ಪ ಪೂಜಾರಿ ಮಾತನಾಡಿ. ರಾಜ್ಯದಲ್ಲಿ 223 ತಾಲೂಕು ಬರಗಾಲ ಎಂದು ಬರಗಾಲ ಘೋಷಣೆ ಮಾಡಿ 70 ಲಕ್ಷ ರೈತರ ಪೈಕಿ 27 ಲಕ್ಷ ರೈತರಿಗೆ ಮಾತ್ರ ಪರಿಹಾರ ನೀಡಿ ಶೇಕಡ 60ರಷ್ಟು ರೈತರನ್ನ ರಾಜ್ಯ ಸರ್ಕಾರ ವಂಚಿಸಿದೆ ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಅರ್ ಜಿ ಬಸವರಾಜ್. ಅಂಜನಪ್ಪ ಪೂಜಾರ. ಅತ್ತಹಳ್ಳಿ ದೇವರಾಜ್ .ಸುರೇಶ್ ಪಾಟೀಲ್ . ಶಿವಕುಮಾರ್ ಇತರರು ಇದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಮೇ 30 ರಂದು ‘ಹಾಸನ ಚಲೋ’   
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 38 : ಎದೆ ಕಲಕುವ ಆ ನೋಟಗಳು! 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ (Davanagere): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ಟಿ.ಎನ್.ರಂಗಸ್ವಾಮಿ, ಮೈಕಲ್…

By Dinamaana Kannada News

DAVANAGERE JOB NEWS : ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.05 (DAVANAGERE)  : ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?