Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ
ತಾಜಾ ಸುದ್ದಿ

Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ

Dinamaana Kannada News
Last updated: January 1, 2025 12:19 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು “ಭೀಮಾ ಕೋರೆಗಾಂವ್” ವಿಜಯೋತ್ಸವವನ್ನು ಆಚರಿಸಿದರು.

ದಲಿತ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವದ ನೆನಪಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಲವಾರು ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗವಹಿಸಿ ಡಾ.ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಮಲ್ಲೇಶ್ ಮಾತನಾಡಿ, ಭೀಮ ಕೋರೆಗಾಂವ್ ವಿಜಯೋತ್ಸವವು ಐತಿಹಾಸಿಕ ಘಟನೆಯಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಂಡನ್‍ನÀಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಇದರ ಬಗ್ಗೆ ತಿಳಿದು ಸಂಶೋಧನೆ ನಡೆಸಿ ಇತಿಹಾಸದ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದರು.

30,000ದಷ್ಟು ಸೈನಿಕರಿದ್ದ ಪೇಶ್ವೆಗಳನ್ನು 500 ಸೈನಿಕರಿದ್ದ ಮಹರ್ ಸೈನಿಕರು ಹೋರಾಟ ನಡೆಸಿ ಸೋಲಿಸಿದ ಮಹತ್ವದ ದಿನವಿದು. ಈ ದಿನದಂದು ಹಲವಾರು ಜನ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸುತ್ತಾರೆ. ಈ ದಿನ ಮರಾಠ ಪೇಶ್ವೆಗಳನ್ನು ಸೋಲಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಮಹರ್ ಸೈನಿಕರ ಸಹಾಯ ಪಡೆದು ಪೇಶ್ವೆಗಳನ್ನು ಸೋಲಿಸಿ ಬ್ರಿಟಿμï ಆಡಳಿತಕ್ಕೆ ಇದು ಮುನ್ನುಡಿ ಪಡೆಯಿತು. ಇದು ದಲಿತರನ್ನು ಅವಮಾನಿಸಿದ್ದ ಪೇಶ್ವೆಗಳ ವಿರುದ್ಧ ದಲಿತರು ಆತ್ಮ ಗೌರವ, ಹಕ್ಕುಗಳಿಗಾಗಿ ಹೋರಾಡಿದ ಐತಿಹಾಸಿಕ ದಿನ” ಎಂದು ವಿವರಿಸಿದರು.

ಸಂಭ್ರಮಾಚರಣೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಹೆಗ್ಗೆರೆ ರಂಗಪ್ಪ, ಅವರಗೆರೆ ಎಚ್.ಜಿ. ಉಮೇಶ್, ಜಿಗಳಿ ಹಾಲೇಶ್, ಪುರದಾಳ್ ಪರಮೇಶ್, ಎಲ್. ಜಯಣ್ಣ, ಬಾತಿ ಸಿದ್ದೇಶ್, ಶಶಿಧರ್ ಶಿರಮಗೊಂಡನಹಳ್ಳಿ, ಮಲ್ಲೇಶ್ ಚಿಕ್ಕನಹಳ್ಳಿ, ಐರಣಿ ಚಂದ್ರು, ನಿಟುವಳ್ಳಿ ಉಮೇಶ್, ನಿಂಗರಾಜ್ ಶಿರಮಗೊಂಡನಹಳ್ಳಿ, ನಾಗರಾಜ್ ಚಿಕ್ಕನಹಳ್ಳಿ, ರಾಮನಗರ ನಿಂಗಪ್ಪ, ತಿಪ್ಪೇರುದ್ರಪ್ಪ, ನಾಗೇಶ್, ಮೇಗಳಗೆರೆ ಮಂಜು, ಎಚ್.ಸಿ. ಮಲ್ಲಪ್ಪ, ಬಿ. ಹನುಮಂತಪ್ಪ, ಕಾರ್ಯಕರ್ತರು ಭಾಗವಹಿಸಿದ್ದರು.

Read also : Davanagere | ಕಾರು ಢಿಕ್ಕಿ ಯುವಕ ಸಾವು

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article accident Davanagere | ಕಾರು ಢಿಕ್ಕಿ ಯುವಕ ಸಾವು
Next Article DAVANAGERE Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹರಿಹರ ಗ್ರಂಥಾಲಯ “ಬಸವ ಜಯಂತಿ”

ಹರಿಹರ (Harihara): ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ  ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ 892ನೇ  ಜಯಂತಿಯನ್ನು ಆಚರಿಸಲಾಯಿತು.…

By Dinamaana Kannada News

Davanagere | ಅನುದಾನ ಸಂಪೂರ್ಣ ಸದ್ಬಳಕೆ AIMIM ಒತ್ತಾಯ

ದಾವಣಗೆರೆ (Davanagere): ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ಮೀಸಲಿಟ್ಟಿರುವ ಅನುದಾನ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ…

By Dinamaana Kannada News

ಕಂಗೊಳಿಸುತ್ತಿವೆ ಸಾಂಪ್ರದಾಯಿಕ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು

ದಾವಣಗೆರೆ,ಮೇ.06 :  18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಪ್ರಜಾಪ್ರಭುತ್ವದ ಮತದಾನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜಿಲ್ಲೆಯಾದ್ಯಂತ 63…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?