Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅನಧಿಕೃತ ಚರ್ಮರೋಗ ಚಿಕಿತ್ಸಾಲಯಗಳಿಗೆ ದಂಡ ಮತ್ತು ಶಾಶ್ವತ ಬಂದ್ : ಡಿಸಿ
ತಾಜಾ ಸುದ್ದಿ

ದಾವಣಗೆರೆ|ಅನಧಿಕೃತ ಚರ್ಮರೋಗ ಚಿಕಿತ್ಸಾಲಯಗಳಿಗೆ ದಂಡ ಮತ್ತು ಶಾಶ್ವತ ಬಂದ್ : ಡಿಸಿ

Dinamaana Kannada News
Last updated: September 29, 2025 12:41 pm
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ,ಸೆ.29 : ಅನಧಿಕೃತ ಚರ್ಮರೋಗ ಚಿಕಿತ್ಸಾ ಕೇಂದ್ರಗಳನ್ನು ತೆರೆದರೆ ಅಂತಹ ಕ್ಲಿನಿಕ್ ಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುವುದು ಮತ್ತು ನಗರದಲ್ಲಿ ಅನಧಿಕೃತವಾಗಿ ಚರ್ಮರೋಗ ಚಿಕಿತ್ಸಾ ಕೇಂದ್ರಗಳನ್ನು ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ತೆರೆದು ಜನರಿಗೆ ಚಿಕಿತ್ಸೆ ನೀಡುತ್ತಿರುವ ಕೇಂದ್ರಗಳನ್ನು ಮುಚ್ಚಿಸಿ, ಒಂದು ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.
 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆ.ಪಿ.ಎಂ.ಇ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದಲ್ಲಿ ಒಟ್ಟು 15 ಚರ್ಮರೋಗ ಚಿಕಿತ್ಸಾ ಕೇಂದ್ರಗಳೆಂದು ಚರ್ಮ ಚಿಕಿತ್ಸೆ ನೀಡುತ್ತಿದ್ದ  ಚಿಕಿತ್ಸಾ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ 15 ತಂಡಗಳು ಏಕಕಾಲಕ್ಕೆ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದು ಸದರಿ ವರದಿಯನ್ವಯ ದಾವಣಗೆರೆಯ ರಾಮ್ ಅಂಡ್ ಕೋ ಸರ್ಕಲ್ ಬಳಿ ಇರುವ ವಿ-ಕೇರ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್ , ಶಾಮನೂರು ರಸ್ತೆ ಯಲ್ಲಿರುವ  ಹೇರ್ ಓ ಕ್ರಾಪ್ಟ್ , ಯಲ್ಲಮ್ಮ ನಗರ ದಲ್ಲಿರುವ  ಕಾಸ್ಮೋ ಅಸ್ತೇಟಿಕ್ ಅಂಡ್ ಸ್ಕಿನ್ ಕೇರ್ ಕ್ಲಿನಿಕ್‍ಗಳು  ಕೆ.ಪಿ.ಎಂ.ಇ ಅಡಿಯಲ್ಲಿ ಅನುಮತಿ ಪಡೆಯದೆ ಚಿಕಿತ್ಸೆ ನೀಡುತ್ತಿದ್ದು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಿಸಲಾಗಿರುತ್ತದೆ ಮತ್ತು ಎಫ್ .ಐ.ಆರ್ ದಾಖಲಿಸಿ ಕೆ.ಪಿ.ಎಂ.ಇ ರಿಡ್ರಸೇಲ್ ಕಮಿಟಿಗೆ ಸಲ್ಲಿಸಲಾಗಿದೆ ಹಾಗೂ ಕೆ.ಪಿ.ಎಂ ಇ ಕಾಯ್ದೆಯಡಿ ದಂಡ ವಿಧಿಸಲು ಅರ್ಹವಾಗಿರುತ್ತದೆ  ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.
 ಅನುಮತಿ ಪಡೆಯದೆ ಚಿಕಿತ್ಸಾ ಕೇಂದ್ರಗಳನ್ನು ನಡೆಸುತ್ತಿರುವುದು ಕಾನೂನು ಬಾಹಿರ ಆದುದರಿಂದ ಸದರಿ ಚಿಕಿತ್ಸಾ ಕೇಂದ್ರಗಳನ್ನು ಮುಚ್ಚಿಸಿ ತಲಾ ಒಂದು ಲಕ್ಷ ರೂ.ಗಳ ದಂಡ ವಿಧಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ರಾಂ ಮತ್ತು ಕೋ ಸರ್ಕಲ್ ಬಳಿ ಇರುವ ಕಾಸ್ಮೋ ಡರ್ಮ ಹೇರ್ ಅಂಡ್ ಸ್ಕಿನ್ ವೇಲ್ನೇಸ್ ಸೆಂಟರ್  ಬ್ಯೂಟಿ ಪಾರ್ಲರ್ ಆಗಿ ಕಾರ್ಯ ನಿರ್ವಹಿಸುತ್ತಿರುತ್ತದೆ ಕೂದಲು ಕಸಿ ಚಿಕಿತ್ಸೆಗೆ ಸಂಬಂಧಿಸಿ ದಂತೆ ಚಿಕಿತ್ಸೆ ನೀಡುವುದಾಗಿ ನಾಮಫಲಕವನ್ನು ಹಾಕಿದ್ದು ಕೂದಲು ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿರುವುದಿಲ್ಲ ಆದುದರಿಂದ ನಾಮಫಲಕವನ್ನು ತೆರವುಗೊಳಿಸಿ ಚರ್ಮ ಚಿಕಿತ್ಸೆಯ ಉಪಕರಣವನ್ನು ಡಿ ಕಮಿಷನ್ ಮಾಡಿ ಇಡಿಸಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.
Read also : ವಿಜಯದಶಮಿ ಆಚರಣೆಯ ಮೆರವಣಿಗೆ – ತಾತ್ಕಾಲಿಕ ವಾಹನ ಮಾರ್ಗ ಬದಲಾವಣೆ
ನಾಮಫಲಕವನ್ನು ತೆರವುಗೊಳಿಸಿ ಒಂದು ಲಕ್ಷ ರೂ.ಗಳ ದಂಡ ವಿಧಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಎಂ.ಸಿ.ಸಿ ಎ ಬ್ಲಾಕ್ ನಲ್ಲಿರುವ ಇಶಾ ಹೇರ್ ಅಂಡ್ ಸ್ಕಿನ್ ಕ್ಲಿನಿಕ್ , ರಾಂ ಅಂಡ್ ಕೋ ಸರ್ಕಲ್ ನಲ್ಲಿರುವ ಓಂ ಡೆಂಟಲ್ ಕೇರ್ , ಎಂ.ಸಿ.ಸಿ ಬಿ ಬ್ಲಾಕ್ ನಲ್ಲಿರುವ ಲಾ ಪೇಟಲ್ಸ್ ಅಸ್ತೇಟಿಕ್ ಕ್ಲಿನಿಕ್ , ಶಿವಕುಮಾರ್ ಸ್ವಾಮಿ ಬಡಾವಣೆಯಲ್ಲಿರುವ ರಿಧಿ ದಂತ ಚಿಕಿತ್ಸಾಲಯ ಮತ್ತು ಮಾಮಾಸ್ ಜಾಯಿಂಟ್ ರಸ್ತೆ ಯಲ್ಲಿರುವ ಗ್ಲೋ ಡೆಂಟಲ್ ಅಂಡ್ ಫೇಶಿಯಲ್ ಅಸ್ಥೆಟಿಕ್ ಸೆಂಟರ್‍ಗಳು ದಂತ ಚಿಕಿತ್ಸೆಗಾಗಿ ಲೈಸನ್ಸ್ ಪಡೆದು ಚರ್ಮ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.
ನಾಮಫಲಕವನ್ನು ತೆರವುಗೊಳಿಸಿ ಪುನರಾವರ್ತನೆಯಾಗದಂತೆ ಕ್ರಮವಹಿಸುವಂತೆ ತಿಳಿಸಿದರು.
ನಗರದ ವಿದ್ಯಾನಗರದಲ್ಲಿರುವ ಪ್ರೆಸ್ಟಿಜ್ ಹೇರ್ ಸಲ್ಯೂಷನ್ , ಹೌರ ಕಾಸ್ಮೆಟಿಕ್ ಕ್ಲಿನಿಕ್ , ದೇವರಾಜು ಅರಸು ಬಡಾವಣೆಯಲ್ಲಿರುವ ರೀಜಿವಾ ಹೇರ್/ಸ್ಕಿನ್/ಲೇಸರ್ ಕ್ಲಿನಿಕ್ ಅಂಡ್ ಆಯುರ್ವೇದ ವೆಲ್‍ನೆಸ್ ಸೆಂಟರ್ ಮತ್ತು ವಿದ್ಯಾರ್ಥಿ ಭವನದ ಬಳಿ ಇರುವ ವಿ ಸ್ಮಾರ್ಟ್ ಹೇರ್ ಟ್ರಾನ್ಸ್ ಪ್ಲಾಂಟ್ ಅಂಡ್ ಸ್ಕಿನ್ ಸಲ್ಯೂಷನ್ ಖಾಸಗಿ ಸಂಸ್ಥೆಗಳು ಮುಚ್ಚಿದ್ದು ಇವುಗಳು ಕಾರ್ಯ ನಿರ್ವಹಿಸುತ್ತಿಲ್ಲವೆಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಖಾಸಗಿ ಕ್ಲಿನಿಕ್ ಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಜಯದಶಮಿ ಆಚರಣೆಯ ಮೆರವಣಿಗೆ – ತಾತ್ಕಾಲಿಕ ವಾಹನ ಮಾರ್ಗ ಬದಲಾವಣೆ
Next Article Applications invited ನಾಗರಿಕಾ ಸೇವಾ ವಲಯ ,ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere):  ಪತ್ನಿ ಕೊಲೆ ಮಾಡಿದ ಆರೋಪಿಗೆ ನ್ಯಾಯಾಲಯವು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ…

By Dinamaana Kannada News

ಅಪಘಾತ : ತಾತಾ, ಮೊಮ್ಮಗ ಮೃತ

ದಾವಣಗೆರೆ (Davanagere): ನಿಲ್ಲಿಸಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿರುವ ಘಟನೆ…

By Dinamaana Kannada News

ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿ

ದಾವಣಗೆರೆ:  ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿಯಿದ್ದಂತೆ. ಹಿಂದಿನ ಅರಸರು ಏನು ಮಾಡಿದ್ದಾರೋ ಅದನ್ನೇ ಆಯಾ ಭಾಗದ ಸ್ಮಾರಕಗಳು ನಮಗೆ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?