Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Channagiri | ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿಅಪರಾಧ ಸುದ್ದಿ

Channagiri | ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: March 13, 2025 4:38 am
Dinamaana Kannada News
Share
davanagere
DAVANAGERE ADDITIONAL DISTRICT AND SESSIONS COURT FTSC-1 -davanagere
SHARE
ಚನ್ನಗಿರಿ (Channagiri): ಹಳೇಯ ದ್ವೇಷದಿಂದಾಗಿ ವ್ಯಕ್ತಿಯೊರ್ವನನ್ನು ಹಾಡು ಹಗಲೇ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.
ಚನ್ನಗಿರಿ ಪಟ್ಟಣದ ಮೊಹಮ್ಮದ ಸಲೀಂ ಶಿಕ್ಷೆಗೊಳಗಾದ ಆರೋಪಿ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಮಹ್ಮದ್ ಜಾಕೀರ್ ಕೊಲೆಯಾದ ಬಸ್ ಏಜೆಂಟ್.
2022ರ ಜೂನ್ 21ರಂದು ಎಂದಿನಂತೆ ಬೆಳಗ್ಗದೆ 8.30 ಗಂಟೆಗೆ ಮನೆಯಿಂದ ಹೊರಟು ಚನ್ನಗಿರಿಯ ಕೈಮರದ ವೃತ್ತದ ಬಳಿ ಬಸ್ ನಿಂದ ಇಳಿದಾಗ ಮೊಹಮ್ಮದ್ ಸಲೀಂ ಹಳೆಯ ದ್ವೇಷದಿಂದ ಹಲವು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಈ ಕುರಿತು ಮೃತ  ಮಹ್ಮದ್ ಜಾಕೀರ್ ಪತ್ನಿ ರೇಷ್ಮಾಬಾನು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಚನ್ನಗಿರಿ ಪೊಲೀಸ್ ಠಾಣೆಯ ಸಿಪಿಐ ಪಿ.ಬಿ.ಮಧು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ  ಎಂ.ಎಚ್ .ಅಣ್ಣಯ್ಯ ಅವರು ಆರೋಪಿ ಮೇಲೆ ಆರೋಪ ಸಾಬೀತಾಗಿದ್ದರಿಂದ ಬುಧವಾರ ಆರೋಪಿ ಮೊಹಮ್ಮದ್ ಸಲೀಂಗೆ ಜೀವಾವಧಿ ಕಾರಾಗೃಹ ಶಿಕ್ಷೆ, 10,000  ದಂಡ ವಿಧಿಸಿದ್ದು, ಸದರಿ ಆರೋಪಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿಂದ ಸದರಿ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಿ ಇನ್ನುಳಿದ ಶಿಕ್ಷೆಯನ್ನು ಆರೋಪಿಯು ಅನುಭವಿಸುವಂತೆ ಆದೇಶಿಸಿದ್ದಾರೆ.
Read also : ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಪರ‍್ಯಾದಿಯವರ ಪರವಾಗಿ ಸರ್ಕಾರಿ ವಕೀಲರಾದ ಎ.ಎಸ್.ಸತೀಶ್ ನ್ಯಾಯ ಮಂಡನೆ ಮಾಡಿದ್ದಾರೆ.
TAGGED:ChannagiriDavanagere districtDavanagere NewsDinamana.comKannada Newsಕನ್ನಡ ಸುದ್ದಿಚನ್ನಗಿರಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere Davanagere | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ

ಹರಿಹರ (Harihara ): ನಾವು ಮಾಡಿದ ಆಸ್ತಿಯನ್ನು ಅಪಹರಿಸಲು ಅನೇಕರು ಪ್ರಯತ್ನಿಸಬಹುದು ಆದರೆ ನಾವು ಗಳಿಸಿದ ವಿದ್ಯೆಯನ್ನು ಯಾರೂ ಅಪಹರಿಸಲು…

By Dinamaana Kannada News

Davanagere | ಜಿಲ್ಲೆಯ ಅಭಿವೃದ್ದಿ ಮತ್ತು ಬ್ರಾಂಡ್ ದಾವಣಗೆರೆಗೆ ಸದಾಬದ್ದ : ಸಂಸದರಾದ ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಸೆ.25 (Davanagere)  : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳಾ ರಕ್ಷಣೆಗೆ ಮೊದಲ ಆದ್ಯತೆಯಾಗಿದ್ದು ಮಹಿಳೆಯರ ರಕ್ಷಣೆಗೆ ಸಿಸಿಟಿವಿ…

By Dinamaana Kannada News

ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ (ಕ್ಯಾಬಿನೆಟ್ ಮೀಟಿಂಗ್) ದಾವಣಗೆರೆಯಲ್ಲಿ ನಡೆಸಲಿ ಎಂದು ಕೆಪಿಸಿಸಿ ಸದಸ್ಯ…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?