Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ
Blog

ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ

Dinamaana Kannada News
Last updated: May 21, 2024 4:36 pm
Dinamaana Kannada News
Share
Davanagere District
ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ
SHARE

Kannada News | Dinamaana.com | 21-05-2024

ದಾವಣಗೆರೆ : ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್  ಪೋನ್ ಬರಲು ದಿವಂಗತ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕಾರಣರಾಗಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಡಿ. ಬಸವರಾಜ್  ಹೇಳಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗವು ದಾವಣಗೆರೆ ನಗರದ ಎಂ ಸಿಸಿ ಎ ಬ್ಲಾಕ್ ನಲ್ಲಿ ಎರ್ಪಡಿಸಿದ್ದ ದಿವಂಗತ ಮಾಜಿ ಪ್ರಧಾನ ಮಂತ್ರಿ ಭಾರತ ರತ್ನ ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿ ಮಾತನಾಡಿದರು.

ರಾಜೀವ್ ಗಾಂಧಿ ಅವರು ಅತಿ ಕಿರಿಯ ವಯಸ್ಸಿಗೆ ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಭಾರತ ದೇಶದ ಪ್ರದಾನ ಮಂತ್ರಿಗಳಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಐದು ವರುಷಗಳ ಕಾಲ ದೇಶಕ್ಕೆ ಉತ್ತಮ ಆಡಳಿತವನ್ನು ನೀಡಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಅವರು ಭಾರತ ದೇಶವನ್ನು ಜಗತ್ತಿನ ಶಕ್ತಿಶಾಲಿ  ರಾಷ್ಟ್ರವನ್ನಾಗಿ ಮಾಡಿದರು.ಭಾರತ ದೇಶಕ್ಕೆ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದರು ಇಡೀ ಪ್ರಪಂಚ ಭಾರತ ದೇಶದ ಕಡೆ ತಿರುಗಿ ನೋಡುವಂತೆ ಮಾಡಿದರು.

ಭಾರತ ದೇಶ ಕಂಡ ಅಪ್ರತಿಮ ನಾಯಕರಾದ ರಾಜೀವ ಗಾಂಧಿ ಅವರು ಅಲ್ಪ ಸಮಯದಲ್ಲಿ ದೇಶದ ಅಭಿವೃದ್ಧಿಯ ಮೂಲಕ ದ್ರುವ ತಾರೆಯಾಗಿ ಮಿಂಚಿದ್ದಾರೆಂದು ಡಿ. ಬಸವರಾಜ್ ಬಣ್ಣಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷರಾದ ಕೆ. ಎಂ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ, ಬಿ. ಹೆಚ್. ಉದಯಕುಮಾರ್, ಸಿಂಗ್ರಹಳ್ಳಿ  ವಿ ನೀಲಕಂಠಪ್ಪ, ಶಿವಾನಂದ್,ಗಿರಿಧರ್ ಸತಾಲ್, ಡಿ. ಶಿವಕುಮಾರ್, ಎ. ರಾಜಶೇಖರ್,  ನಿಟ್ಟುವಳ್ಳಿ  ಡಿ. ಬಸವರಾಜ್, ಮುಬಾರಕ್, ಸುರೇಶ್, ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Anti terrorism day Davanagere ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
Next Article sanduru stories ಸೊಂಡೂರಿನ ಕಗ್ಗತ್ತಲೆಯ ಕಥನಗಳು-31 ಆಕೆ ಮೊನ್ನೆ ದಿನ ಬಸ್ ಸ್ಟ್ಯಾಂಡಿನಲ್ಲಿ ಸಿಕ್ಕಳು!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್

ದಾವಣಗೆರೆ ನ.26: ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕಬೇಕಾದರೆ ಶಿಕ್ಷಣದ ಜತೆಗೆ ಶಿಸ್ತು, ಸಂಯಮ ಹಾಗೂ ಉತ್ತಮ ಸಂಸ್ಕಾರದ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 61: ಸಂತಾಪದ ಹನಿಗಳು…

Kannada News | Sanduru Stories | Dinamaana.com | 21-06-2024 ಮುಚ್ಚಿದ ಶಾಲೆಗಳ ಮೌನ ಎದೆ ಕಲಕುತ್ತದೆ (Sanduru…

By Dinamaana Kannada News

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ದಾವಣಗೆರೆ (Davangere district )  : ತತ್ವ - ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?