Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ
ಸಿನಿಮಾ

Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

Dinamaana Kannada News
Last updated: July 30, 2024 12:56 pm
Dinamaana Kannada News
Share
davanagere
ಕನ್ನಡ ಚಿತ್ರರಂಗ
SHARE

“ಫುಲ್ ಮೀಲ್ಸ್” ಚಿತ್ರದ (Kannada cinema) ಮೋಷನ್ ಪೋಸ್ಟರ್ ಬಿಡುಗಡೆ  ಸಮಾರಂಭ ನಡೆಯಿತು. “ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ, ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ ಮೋಷನ್ ಪೋಸ್ಟರ್ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಜನುಮದಿನದ ಶುಭಾಶಯ ಕೋರಿದೆ.

ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನೆಮಾದ ಬಗ್ಗೆ ಕುತೂಹಲ ಮೂಡಿಸಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿಯವರಿಗಿದೆ. ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.

Read also : “ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

ಲಿಖಿತ್ ಶೆಟ್ಟಿ ಅವರಿಗೆ ನಾಯಕಿಯರಾಗಿ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

TAGGED:Dinamana.comFull Meals MovieKannada cinemasandalwoodಕನ್ನಡ ಚಿತ್ರರಂಗದಿನಮಾನ.ಕಾಂಫುಲ್ ಮೀಲ್ಸ್ ಚಿತ್ರಸ್ಯಾಂಡಲ್‌ವುಡ್
Share This Article
Twitter Email Copy Link Print
Previous Article davanagere ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!
Next Article davangere Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ.…

By Dinamaana Kannada News

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ…

By Dinamaana Kannada News

ಪಾಲಿ ನೆರಳು ಪರದೆ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) : ಪರಿಶಿಷ್ಟ ಪಂಗಡದ ರೈತರಿಗೆ 2018-19ನೇ ಸಾಲಿನ ಭಾರತದ ಸಂವಿಧಾನ ಅನುಚ್ಛೇದ 275/1  ರಡಿ ಪರಿಶಿಷ್ಟ ವರ್ಗದವರ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?