Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಜಾರಿಯಾಗಲಿ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಜಾರಿಯಾಗಲಿ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: October 9, 2024 11:08 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ: ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯರು ಜಾತಿ ಗಣತಿ ವರದಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಬಲಾಢ್ಯ ಸಮುದಾಯವದರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಜಾರಿಗೆ ಹೆಚ್ಚಿನ ಸಮುದಾಯಗಳು ಒತ್ತಾಯಿಸುತ್ತಿವೆ. ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಆದ್ರೆ, ಕೆಲವೇ ಕೆಲ ಸಮುದಾಯದವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದ್ರೆ, ಇದುವರೆಗೆ ಬಿಡುಗಡೆ ಆಗಿಲ್ಲ. ಆದರೂ ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಆದರೂ ಜಾತಿ ಗಣತಿ ಪ್ರತಿಬಾರಿಯೂ ಆಗುತ್ತಿರಲಿಲ್ಲ. ವಿರೋಧ ವ್ಯಕ್ತವಾಗುತತಿದ್ದ ಕಾರಣಕ್ಕೆ ಅಧಿಕಾರಕ್ಕೆ ಬಂದವರು ಮನಸ್ಸು ಮಾಡಲಿಲ್ಲ. 2014ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಸಿದ್ದರಾಮಯ್ಯ ಅವರು ಆದೇಶಿಸಿದ್ದರು. ನಂತರ ಅಧಿಕಾರಕ್ಕೆ ಬಂದವರು ಜಾರಿಗೆ ಮುಂದಾಗಲಿಲ್ಲ. ಇವರಿಗೆ ಮೇಲ್ವರ್ಗದವರ ಮೇಲಿದ್ದ ಭಯ ಎಂದು ತಿಳಿಸಿದ್ದಾರೆ.

Read also : ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಈ ವರದಿ ಜಾರಿಯಿಂದ ಅನುಕೂಲವಾಗಲಿದೆ. ತಳಸಮುದಾಯ, ಹಿಂದುಳಿದ ಸಮುದಾಯಗಳಿಗೆ ಅನುಕೂಲವಾಗಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಸಹಾಯವಾಗಲಿದೆ. ಆದಕಾರಣ ಆದಷ್ಟು ಬೇಗ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು. ಅನುಮಾನಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಆದ್ರೆ, ಯಾವುದೇ ಪರಾಮರ್ಶೆ ನಡೆಸದೇ, ಪೂರ್ಣವಾಗಿ ಓದದೇ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ. ಏನಾದರೂ ಲೋಪದೋಷ ಇದ್ದರೆ ಸರಿಪಡಿಸುವಂತೆ ಮನವಿ ಮಾಡಲಿ. ಆದರೆ ಸಾರಸಗಟಾಗಿ ಜಾರಿಯೇ ಬೇಡ ಎನ್ನುವುದು ಅರ್ಥಹೀನ ಎಂದು ಜಿ. ಬಿ. ವಿನಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್
Next Article Harihara Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೇ 7 ರಂದು ಮತದಾನ ಮಾಡಿ ಸೆಲ್ಫಿ ಕಳುಹಿಸಿ ವಿಶೇಷ ಬಹುಮಾನ ತಮ್ಮದಾಗಿಸಿ

ದಾವಣಗೆರೆ.ಮೇ.5:  ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ಮತದಾನ…

By Dinamaana Kannada News

Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು

ದಾವಣಗೆರೆ ನ.16 (Davanagere) : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ…

By Dinamaana Kannada News

ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ದಾವಣಗೆರೆ.ಮಾ.11 (Davanagere); ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ‌ 300 ರೂಪಾಯಿ ನೀಡಲಾಗುತ್ತಿದೆ.ಇದರಿಂದ ಮೂಲಭೂತ ಅಗತ್ಯಗಳನ್ನು…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?