Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davangere | ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಮೂರು ಕ್ಷೇತ್ರಗಳಲ್ಲಿ ಗೆಲವು  
Blogತಾಜಾ ಸುದ್ದಿ

Davangere | ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಮೂರು ಕ್ಷೇತ್ರಗಳಲ್ಲಿ ಗೆಲವು  

Dinamaana Kannada News
Last updated: November 25, 2024 4:54 pm
Dinamaana Kannada News
Share
Abdul Ghani Tahir appointed to State Waqf Council
ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ
SHARE

ದಾವಣಗೆರೆ  (Davanagere): ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ  ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಪ್ರಯತ್ನ ಮತ್ತು ಅಹಿಂದ ವರ್ಗದ ಮತಗಳು ವಿಭಜನೆಯಾಗಂದತೆ ನೋಡಿಕೊಂಡಿರುವ ಪ್ರತಿಫಲ ಎಂದು ಕರ್ನಾಟಕ ರಾಜ್ಯ ವಕ್ಪ್ ಪರಿಷತ್ ಸದಸ್ಯ ಘನಿತಾಹೀರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಜ್ಞಾವಂತ ಮತದಾರರು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳ ಜಾರಿಗೆ ತಂದಿರುವ ಗ್ಯಾರಂಟಿಗಳ ಯೋಜನೆಗೆ ರಾಜ್ಯ ಮತದಾರರು ಮನ್ನಣೆ ನೀಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಅಹಿಂದ ಮತದಾರರು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಜಾತಿ ಗಣತಿ ಜಾರಿಗೆ ತರಬೇಕು ಕಾಂತರಾಜ ವರದಿ ಜಾರಿಗೆ ತರಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ಮತದಾರರು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ವಕ್ಪ್ ಕಾಯಿದೆ ಬಗ್ಗೆ ತಪ್ಪು ಮಾಹಿತಿಗಳನ್ನು ನೀಡುತ್ತಾ ರಾಜ್ಯದ ರೈತರನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದೆ. ಈ ಫಲಿತಾಂಶ ಬಿಜೆಪಿಗೆ ಬಹಳ ಮುಜುಗರ ಉಂಟು ಮಾಡಿದೆ ಎಂದು ಹೇಳಿದ್ದಾರೆ. ಜಾತಿ ಗಣತಿ ಬಹಿರಂಗದಿಂದ ತುಳಿತಕ್ಕೆ ಒಳಗಾದ ಸಮುದಾಯ ಕಾಂಗ್ರೆಸ್ ಪಕ್ಷದ ಪರ ನಿಲ್ಲಲಿದೆ ಎಂದರು.

Read also  | Davanagere | ಪತ್ನಿ ಕೊಲೆ ಪ್ರಕರಣ : ಗಂಡನಿಗೆ ಜೀವಾವಧಿ ಶಿಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಪತ್ನಿ ಕೊಲೆ ಪ್ರಕರಣ : ಗಂಡನಿಗೆ ಜೀವಾವಧಿ ಶಿಕ್ಷೆ
Next Article Davanagere ದಾವಣಗೆರೆ ಮಹಾನಗರ ಪಾಲಿಕೆ | ನ.27 ರಿಂದ 30 ರವರೆಗೆ 69 ನೇ ಕನ್ನಡ ರಾಜ್ಯೋತ್ಸವ : ಮೇಯರ್ ಚಮನಸಾಬ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲೋಕಸಭಾ ಚುನಾವಣೆ : ಜೂನ್ 4 ರಂದು ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ  

ದಾವಣಗೆರೆ  : ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 6.30 ರಿಂದ ಭದ್ರತಾ ಕೊಠಡಿ…

By Dinamaana Kannada News

ಸಂಧಾನಕ್ಕೆ ಬಗ್ಗದ ಈಶ್ವರಪ್ಪ : ಕಾದು ವಾಪಾಸ್ಸು ತೆರಳಿದ ಬಿಜೆಪಿ ನಾಯಕರು

ಶಿವಮೊಗ್ಗ : ಮಾಜಿ ಡಿಸಿಎಂ ಈಶ್ವರಪ್ಪ ಅವರ ಮನವೊಲಿಸುವ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ನಡೆಸಿದ ಯತ್ನವೂ ಭಾನುವಾರ…

By Dinamaana Kannada News

Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davanagere) ;  ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?