Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್
ತಾಜಾ ಸುದ್ದಿ

Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್

Dinamaana Kannada News
Last updated: November 4, 2024 12:15 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere): ಸುವರ್ಣ ಕರ್ನಾಟಕ ವೇದಿಕೆಯಿಂದ ನಗರದ ನಿಟುವಳ್ಳಿ ರಸ್ತೆಯಲ್ಲಿರುವ ಕಚೇರಿ ಮುಂಭಾಗ 69ನೇಕನ್ನಡ ರಾಜ್ಯೋತ್ಸವವನ್ನು ಧ್ವಜಾರಣ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಂತೋಷ ಕುಮಾರ್ ಮಾತನಾಡಿ, ರಾಜ್ಯದ ಜನತೆಗೆ 69ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ತಿಳಿಸಿದರು.

ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಲ್ಲಿ ಅಲ್ಲದೇ ವರ್ಷದ 365 ದಿನವೂ ಕನ್ನಡದ ಹಬ್ಬವನ್ನುಆಚರಿಸಬೇಕು ವ್ಯವಹರಿಸುವ ಸ್ಥಳದಲ್ಲಿ  ಅನ್ಯ  ಭಾಷೆಯ ಬದಲು ಕನ್ನಡ ಭಾಷೆ ಯಲ್ಲಿ ವ್ಯವಹರಿಸಬೇಕು. ಮತ್ತು ಎಲ್ಲರ ಮನೆಯಲ್ಲೂ ಮನದಲ್ಲಿ ಕನ್ನಡದ ಕಂಪು ನೋಡಬೇಕು.ಈಗಿನ ಶಾಲಾ ಮಕ್ಕಳಲ್ಲಿ ಆಂಗ್ಲ ವ್ಯಾಮೋಹ ಬಹಳ ಬೆರೆತಿದ್ದು, ಅದನ್ನುತೊಲಗಿಸಿ ಕನ್ನಡ ಭಾಷೆ ಯನ್ನು ಬೇರೆಯವರಬೇಕು ಅದನ್ನು ಮನೆಯಲ್ಲಿರುವ ಪೋಷಕರು ಮಕ್ಕಳಲ್ಲಿ ಕನ್ನಡದ ಬಗ್ಗೆ ಕನ್ನಡದಲ್ಲಿ ಸಾಧನೆ ಮಾಡಿದ ಕವಿಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು.

ಆಗದಲ್ಲಿ ಮಾತ್ರ ಕನ್ನಡವನ್ನು ಉಳಿಸಲು ಬೆಳೆಸಲು ಸಾಧ್ಯವಾಗುತ್ತದೆ. ಜೊತೆಯಲ್ಲಿ ಸರ್ಕಾರವು ತಮ್ಮ ಎಲ್ಲಾ ಇಲಾಖೆಯ ಕಡತಗಳನ್ನು ಕನ್ನಡದಲ್ಲಿ ವಿವರಿಸುವಂತಹ ಆಗಬೇಕು. ಹಾಗಾದರೆ ಮಾತ್ರ ಕನ್ನಡವನ್ನು ಉಳಿಸಿ, ಬೆಳೆಸಲಿಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

Read also : ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್?

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ್ ಯುವಘಟಕದ ಪ್ರಧಾನ ಕಾರ್ಯದರ್ಶಿಯಾದ ಕುಮಾರ್ ಭೈರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ರವಿಕುಮಾರ್ , ಕಲ್ಪತರು ಶಾಲೆಯ ಶಿಕ್ಷಕಿಯರಾದ ಲಕ್ಷ್ಮಿ, ಮಂಜುಳಾ ,ಸುನೀತಾ, ಮಮತಾ, ಸೌಂದರ್ಯ, ಮಾನಸ, ಬಿಂದುಶ್ರೀ, ಲಕ್ಷ್ಮಮ್ಮ, ಯುವಘಟಕದ ಉಪಾಧ್ಯಕ್ಷ ಸಂತೋಷ್ , ಶರರ್ ಹಾಗೂ ಶಾಲೆಯ ಮಕ್ಕಳು ವೇದಿಕೆಯ ಸದಸ್ಯರುಗಳು ಸಾರ್ವಜನಿಕರು ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್?
Next Article Davanagere Davanagere | ವಾರ್ತಾ ಇಲಾಖೆ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತುರ್ತು ಪರಿಸ್ಥಿತಿ : ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ

ದಾವಣಗೆರೆ  (Davanagere):  ವೈಮಾನಿಕ ದಾಳಿ ಎದುರಾದಾಗ ಸ್ಥಳೀಯ ಜನರು ಭಯಭೀತರಾಗದೇ ತುರ್ತು ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ…

By Dinamaana Kannada News

Electrical variation | ಡಿ.14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.13  (Davanagere):   ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ ಯರಗುಂಟ ವಿತರಣಾ ಕೇಂದ್ರದಿಂದ ಹೊರುಡುವ ಎಫ್-6 ಶಿವಾಲಿ, ಎಫ್-7…

By Dinamaana Kannada News

ತುಂತುರು ನೀರಾವರಿ ಪರಿಕರಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಫೆ.1 (Davanagere):- ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್‍ಸೆಟ್ ಸರ್ಕಾರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?