Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > davanagere : ಸರ್ಕಾರದ ಆರೋಗ್ಯ ವಿಮಾ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ರಿಯಾಯಿತಿ : ಡಾ.ಸುರೇಶ್ ಬಸರಕೋಡ
ತಾಜಾ ಸುದ್ದಿ

davanagere : ಸರ್ಕಾರದ ಆರೋಗ್ಯ ವಿಮಾ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ರಿಯಾಯಿತಿ : ಡಾ.ಸುರೇಶ್ ಬಸರಕೋಡ

Dinamaana Kannada News
Last updated: August 15, 2024 2:17 pm
Dinamaana Kannada News
Share
davanagere
davanagere
SHARE

ಹರಿಹರ (davanagere)   : ಶುಭೋದಯ ಜನಕಲ್ಯಾಣ ಟ್ರಸ್ಟ್ನಿಂದ ಬಡ ರೋಗಿಗಳ ಅನುಕೂಲಕ್ಕಾಗಿ ಆರೋಗ್ಯ ದತ್ತು ಹಾಗೂ ಮಾತೃ ರಕ್ಷಾ ಯೋಜನೆ ಆರಂಭಿಸಲಾಗಿದೆ ಎಂದು ಇಲ್ಲಿನ ಶುಭೋದಯ ನರ್ಸಿಂಗ್ ಹೋಂ ಮುಖ್ಯಸ್ಥ ಹಾಗೂ ಜೀರ್ಣಾಂಗ ವ್ಯೂಹ ಶಸ್ತ್ರ ಚಿಕಿತ್ಸಕ   ಡಾ.ಸುರೇಶ್ ಬಸರಕೋಡ ಹೇಳಿದರು.

ನಗರದ ಶುಭೋದಯ ನರ್ಸಿಂಗ್ ಹೋಂನಲ್ಲಿ ಗುರುವಾರದಂದು ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿತೈಷಿ, ಸ್ನೇಹಿತರು ಹಾಗೂ ಬಂಧುಗಳ ಸಹಕಾರದಿಂದ ಈ ಯೋಜನೆ ಆರಂಭಿಸಿದ್ದು, ಸರ್ಕಾರದ ವಿವಿಧ ಆರೋಗ್ಯ ವಿಮಾ ಯೋಜನೆಗಳ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ಈ ಯೋಜನೆಗಳಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂದರು.

ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಮಾತಿನಂತೆ ಈ ನರ್ಸಿಂಗ್ ಹೋಂನ ಲಾಭಾಂಶ ಹಾಗೂ ಹಿತೈಷಿಗಳ ಸಹಕಾರದಲ್ಲಿ ಬಡ ಒಳ ರೋಗಿಗಳಿಗೆ ರೂ. ೧೦ ಸಾವಿರ ವರೆಗಿನ ರಿಯಾಯಿತಿಗಳನ್ನು ನೀಡಲಾಗುವುದು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಟಿ.ಇನಾಯತ್ ಉಲ್ಲಾ ಮಾತನಾಡಿ, ಜನರ ಮನಸ್ಸನ್ನು ಗೆದ್ದ ವೈದ್ಯ, ಆಸ್ಪತ್ರೆಗಳು ಅಭಿವೃದ್ಧಿ ಸಾಧಿಸುತ್ತವೆ, ಅಂತಹ ಆಸ್ಪತ್ರೆಗಳ ಪೈಕಿ ಶುಭೋದಯ ನರ್ಸಿಂಗ್ ಹೋಂ ಒಂದಾಗಿದೆ ಎಂದು ಪ್ರಸಂಶೆ ವ್ಯಕ್ತಪಡಿಸಿದರು.

ನರ್ಸಿಂಗ್ ಹೋಂನ ಪಾಲುದಾರೆ ಹಾಗೂ ಸ್ತ್ರೀ ರೋಗ   ಮತ್ತು ಪ್ರಸೂತಿ ತಜ್ಞೆ ಡಾ.ಸವಿತಾ ಜೆ. ಮಾತನಾಡಿ, ಮಾತೃ ರಕ್ಷಾ ಯೋಜನೆಯಡಿ ನೊಂದಾಯಿತರಿಗೆ ವೈದ್ಯರ ಸಲಹೆ, ಲ್ಯಾಬ್ ಪರೀಕ್ಷೆಗಳಲ್ಲಿ ರಿಯಾಯಿತಿ, ಹೆರಿಗೆಯಲ್ಲಿ ಸಹಾಯಧನ, ಆಸ್ಪತ್ರೆಯಲ್ಲಿ ಜನಿಸಿದ ಐದು ಮಕ್ಕಳಿಗೆ ರೂ.೧೦ ಸಾವಿರ ಮೌಲ್ಯದ ಸ್ಥಿರ ಠೇವಣಿ ಪತ್ರ, ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಗೆ ಪ್ರೋತ್ಸಾಹ ಧನ ನೀಡಲಾಗುವುದೆಂದರು.

Read also : Davanagere : ಸ್ವಾತಂತ್ರ‍್ಯ ದಿನಾಚರಣೆ : ವಿದ್ಯಾರ್ಥಿವೇತನ ವಿತರಣೆ

ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಆರೋಗ್ಯ ದತ್ತು ಹಾಗೂ ಮಾತೃ ರಕ್ಷಾ ಯೋಜನೆ ಕಾರ್ಡ್ಗಳನ್ನು ವಿತರಿಸಲಾಯಿತು. ಔಷಧಾಲಯದ ಹರೀಶ್ ಪಿಸೆ ಹಾಗೂ ಸಿಬ್ಬಂದಿ ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere : ಸ್ವಾತಂತ್ರ‍್ಯ ದಿನಾಚರಣೆ : ವಿದ್ಯಾರ್ಥಿವೇತನ ವಿತರಣೆ
Next Article davanagere davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ

ದಾವಣಗೆರೆ (Davangere District)  :  ಪ್ರಕರಣಗಳ ಶೀಘ್ರ ವಿಲೇವಾರಿ, ಪ್ರಕರಣಗಳ ತನಿಖೆಯಲ್ಲಿ ತನಿಖಾಧಿಕಾರಿಗಳಿಂದ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು, ನೊಂದವರಿಗೆ ನ್ಯಾಯ…

By Dinamaana Kannada News

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ: ಡಿ ಬದ್ರಿನಾಥ್

ದಾವಣಗೆರೆ :  ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಅಂಕಪಟ್ಟಿಯ ಜೊತೆಗೆ ಪಠ್ಯೇತರ ಚಟವಟಕೆಗಳಲ್ಲಿ ಭಾಗವಹಿಸಿದ್ದೇ ಆದರೆ ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕಾ…

By Dinamaana Kannada News

ಯೋಗ ಸಾಧಕಿ ಲಾವಣ್ಯ ಶ್ರೀಧರ್‌ಗೆ ‘ಅಹಲ್ಯಬಾಯಿ ಹೋಳ್ಕರ್’ ರಾಷ್ಟ್ರೀಯ ಪ್ರಶಸ್ತಿ  

ದಾವಣಗೆರೆ:   ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಾವಣಗೆರೆಯ ಪ್ರತಿಷ್ಠಿತ ಎಸ್‌ಎಎಸ್‌ಎಸ್ ಯೋಗ ಕೇಂದ್ರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?