Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

Dinamaana Kannada News
Last updated: October 29, 2024 4:51 pm
Dinamaana Kannada News
Share
District Ayusha Department
District Ayusha Department
SHARE

ದಾವಣಗೆರೆ,ಅ. 29  (Davanagere): ಆಯುರ್ವೇದ  ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ ದೀರ್ಘಾಯುಷ್ಯ ಸಾಧ್ಯ ಎಂದು ವಿರಕ್ತಮಠದ ಡಾ; ಬಸವಪ್ರಭು ಸ್ವಾಮೀಜಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷಾ  ಇಲಾಖೆ, ಸರ್ಕಾರಿ ಆಯುಷಾ ವೈದ್ಯಾಧಿಕಾರಿಗಳ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ಸದ್ಯೋಜಾತ ಹಿರೇಮಠದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ  ಹಮ್ಮಿಕೊಂಡಿದ್ದ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು.

ಆಯುರ್ವೇದ ಎಂದರೆ  ಅಯುಷ್ಯದ ಜ್ಞಾನ ಎಂದು ಅರ್ಥ, ಈ ಪದ್ಧತಿ ಅನುಸರಿಸುವವರು ದೀರ್ಘಾಯುಷ್ಯಿಗಳಾಗುತ್ತಾರೆ. ನಮ್ಮ ಪೂರ್ವಜರು ಆಯುರ್ವೇದ ಪದ್ಧತಿ ಅನುಸರಿದ ಹಿನ್ನೆಲೆಯಲ್ಲಿ ಶತಾಯುಷಿಗಳಾಗಿ ಬುದಕಿದ್ದರು. ಇಂದಿನ ಪೀಳಿಗೆ ಕೂಡ ನೂರು ವರ್ಷ ಬದುಕಬೇಕಾದರೆ, ಆಯುರ್ವೇದ ಪದ್ಧತಿಗೆ ಒಳಗಾಗಬೇಕು ಎಂದು ಕರೆ ನೀಡಿದರು.

ನಾಲ್ಕು ವೇದಗಳ ಜೊತೆಗೆ ಪಂಚಮವೇದವಾಗಿ ಆಯುರ್ವೇದ ಜ್ಞಾನವನ್ನು ಸೇರಿಸಬಹುದಾಗಿದೆ. ಅಂಥಹ ಆರೋಗ್ಯ ಜ್ಞಾನವನ್ನು ಹೊಂದಿರುವ ಈ ಪದ್ಧತಿಗೆ ಅಂತರಾಷ್ಟ್ರೀಯ ಮನ್ನಣೆ ಸಿಕ್ಕಿ ಮನೆ ಮನೆಗೆ ಆಯುರ್ವೇದವನ್ನು ಕೊಂಡೊಯ್ಯುವ ಕೆಲಸವಾಗಬೇಕೆಂದು ತಿಳಿಸಿದರು.

Read also  : Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ

ಜಿಲ್ಲಾ ಆಯುಷಾ ಅಧಿಕಾರಿ ಡಾ.ಯೋಗೇಂದ್ರ ಕುಮಾರ್‍.ಯು ,   ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದದ ಆವಿಷ್ಕಾರಗಳು  ಮತ್ತು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಈ ವರ್ಷದ ಘೋಷ ವಾಕ್ಯವಾಗಿದ್ದು“ ಈ ನಿಟ್ಟಿನಲ್ಲಿ ಅ.21 ರಿಂದ 4 ದಿನಗಳ ಕಾಲ  ಜಿಲ್ಲೆಯ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಪದಾಧಿಕಾರಿಗಳಿಗೆ ಜಾಗೃತಿ ಮೂಡಿಸಲಾಗಿದೆ ಎಂದರು.

ನಿವೃತ್ತ ಜಿಲ್ಲಾ ಆಯುಷ್ ಅಧಿಕಾರಿ ಗಳಾದ ಡಾ.ಉಜ್ಜಪ್ಪ ಎಸ್.ಮಾಳಾಪುರ, ಅಶ್ವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಜ್ಞಾನೇಶ್ವರ, ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶ್ವಿನಿ, ಸುಶೃತ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಕ್ಬರ್ ಖಾನ್, ಪತಂಜಲಿ ಆಯುರ್ವೇದ ಸಮಿತಿ ಮುಖ್ಯಸ್ಥರಾದ ಷಣ್ಮುಖಪ್ಪ ಇತರರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ
Next Article davanagere davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Cybercrime | ಲಾಭದ ಅಮಿಷ, ಆನ್ಲೈನ್ ಟ್ರೇಡಿಂಗ್  ಹಣ ಹೂಡಿಕೆ : 53.59 ಲಕ್ಷ ರೂ ವಂಚನೆ

ದಾವಣಗೆರೆ (Davangere) : ಆನ್ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಗಳಿಸುಬಹುದು ಎನ್ನುವ ಅಮಿಷದಿಂದ ವ್ಯಕ್ತಿಯೊಬ್ಬರೂ…

By Dinamaana Kannada News

ದಾವಣಗೆರೆ : ಷೇರುದಾರರ ಮಕ್ಕಳಿಗೆ ಪ್ರತಿಭಾಪುರಸ್ಕಾರಕ್ಕೆ ಆಹ್ವಾನ

ದಾವಣಗೆರೆ: ಶ್ರೀ ಕಲ್ಪತರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಷೇರುದಾರರ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.…

By Dinamaana Kannada News

Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

ದಾವಣಗೆರೆ  (Davanagere) : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?