Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ: ಜಿಟಿಟಿಸಿಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಹರಿಹರ: ಜಿಟಿಟಿಸಿಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: July 3, 2024 4:39 pm
Dinamaana Kannada News
Share
Davanagere
Davanagere
SHARE

ಹರಿಹರ:  ನಗರದ ಹರ್ಲಾಪುರ ಕೆಎಸ್‍ಆರ್‍ಟಿಸಿ ಬಸ್ ಡಿಪೋ ಸಮೀಪದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ 18 ರಿಂದ 35 ವರ್ಷದೊಳಗಿನ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗವಕಾಶ ಕಲ್ಪಿಸಲು ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿ.ಇ. ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸಿಎನ್‍ಸಿ ಆಪರೇಟರ್ ಟರ್ನರ್, ಸಿಎನ್‍ಸಿ ಪ್ರೋಗ್ರಾಮರ್, ಸಿಎನ್‍ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕಾನಿಕಲ್, ಇಂಡಸ್ಟ್ರಿಯಲ್ ಆಟೋಮೇಷನ್ ಸ್ವೆಷಲಿಸ್ಟ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಟೆಕ್ನಿಷಿಯನ್, ಇಂಟರ್‍ನೆಟ್ ಆಪ್ ಥಿಂಗ್ (ಐಒಟಿ), ಸಿಎನ್‍ಸಿ ಪ್ರೋಗ್ರಾಮಿಂಗ್, ಕನ್ವೆನ್ಷನಲ್ ಮಿಲ್ಲಿಂಗ್ ಮಷಿನ್, ಪ್ರೊಡಕ್ಷನ್ ಇಂಜಿನಿಯರ್ (ಕ್ಯಾಡ್-ಕ್ಯಾಮ್), ಆಟೋಮೇಷನ್ ಅಂಡ್ ಕಂಟ್ರೋಲ್, ರಿವರ್ಸ್ ಇಂಜಿನಿಯರಿಂಗ್, 3ಡಿ ಪ್ರಿಂಟಿಂಗ್ (ಆರ್‍ಪಿಟಿ), ಸಿಎನ್‍ಸಿ ಮ್ಯಾನುಫ್ಯಾಕ್ಚರಿಂಗ್ ಅಂಡ್ ಮಷಿನಿಂಗ್, ವ್ಯಾಲಿಡೇಷನ್ ಲ್ಯಾಬ್, ರಿಯಾಲಿಟಿ ಲ್ಯಾಬ್, ಪ್ರೊಡಕ್ಟ್ ಡಿಸೈನ್ ಅಂಡ್ ಡೆವೆ¯ಪ್‍ಮೆಂಟ್ ಮತ್ತು ಆಪರೇಷನ್, ಮಿಲ್ಲರ್, ಗ್ರೈಂಡರ್, ಟೂಲ್ ರೂಮ್ ಮಷಿನಿಸ್ಟ್ ಕೋರ್ಸ್‍ಗಳಲ್ಲಿ ಅಲ್ಪಾವಧಿ ತರಬೇತಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.

ಈ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜು.19 ಕೊನೆ ದಿನವಾಗಿದೆ, ಹೆಚ್ಚಿನ ಮಹಿತಿಗೆ ಪೋನ್: 9035372971, 9611025932, 8884488202 ಸಂಪರ್ಕಿಸಬಹುದೆಂದು ಪ್ರಭಾರಿ ಪ್ರಾಚಾರ್ಯ ಶಿವಕುಮಾರ್ ತಿಳಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಕಲರ್ಸ್‍ನಲ್ಲಿ ಹೊಸ ಧಾರಾವಾಹಿ ನನ್ನದೇವ್ರು : ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
Next Article davanagere ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ

ದಾವಣಗೆರೆ (Davanagere) : ತನ್ನವರನ್ನು ಪ್ರೀತಿಸಿ ಪರ ಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು…

By Dinamaana Kannada News

ಸಾಮಾಜಿಕ ಜಾಲತಾಣದ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ…

By Dinamaana Kannada News

ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ

ದಾವಣಗೆರೆ :  ಸರ್ಕಾರ ಅನೇಕ ಮಹಾನಿಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?