Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಸ್ಯದಲ್ಲಿ ಔಷಧ ಗುಣ ಹೆಚ್ಚಿರುವುದರಿಂದ ಸಸ್ಯ ಸಂರಕ್ಷಣೆ ಅಗತ್ಯ : ಡಾ.ಸಿದ್ದಪ್ಪ .ಬಿ.ಕಕ್ಕಳಮೇಲಿ  
ತಾಜಾ ಸುದ್ದಿ

ಸಸ್ಯದಲ್ಲಿ ಔಷಧ ಗುಣ ಹೆಚ್ಚಿರುವುದರಿಂದ ಸಸ್ಯ ಸಂರಕ್ಷಣೆ ಅಗತ್ಯ : ಡಾ.ಸಿದ್ದಪ್ಪ .ಬಿ.ಕಕ್ಕಳಮೇಲಿ  

Dinamaana Kannada News
Last updated: June 30, 2024 12:59 pm
Dinamaana Kannada News
Share
davanagere
ಹಾಲಕೆರೆ ಶ್ರೀ ಅನ್ನದಾನೇಶ್ವರ ಶಾಖಾ ಮಠ
SHARE

ದಾವಣಗೆರೆ:   ಸಸ್ಯದಲ್ಲಿ ಆಯುರ್ವೇದ ಔಷಧ ಗುಣ ಹೇರಳವಾಗಿರುವುದರಿಂದ ಪ್ರಸಕ್ತ ದಿನದಲ್ಲಿ ಸಸ್ಯ ಸಂರಕ್ಷಣೆ ಅಗತ್ಯವೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಪ್ಪ ಬಿ ಕಕ್ಕಳಮೇಲಿ ಹೇಳಿದರು.

ದೇವರಾಜ ಅರಸು ಬಡಾವಣೆಯಲ್ಲಿರುವ ಹಾಲಕೆರೆ ಶ್ರೀ ಅನ್ನದಾನೇಶ್ವರ ಶಾಖಾ ಮಠದಲ್ಲಿ ಏರ್ಪಡಿಸಿದ್ದ 270ನೇ ಶಿವಾನುಭವ ಸಂಪದ ಹಾಗೂ ಪರಿಸರ ದಿನಾಚರಣೆಯಲ್ಲಿ ಉಪನ್ಯಾಸ ನೀಡುತ್ತ ಪ್ರತಿಯೊಬ್ಬರ ಮನೆಯಿಂದಲೂ ಪರಿಸರ ಉಳಿಸಿ ಬೆಳೆಸುವ ಕರ್ತವ್ಯ ವಾಗಬೇಕೆಂದರು.

ವಿವಿಧ ರೀತಿಯ ಪ್ರಾಣಿ ಸಂಕುಲದ ಜೊತೆ ಬದುಕಬೇಕೆಂದರೆ ಅದು ಈ ಭೂಮಂಡಲದಲ್ಲಿ ಮಾತ್ರ. ಇಂಥ ಸ್ಥಿತಿಯಲ್ಲಿ ಗುಡ್ಡಗಾಡುಗಳನ್ನು ಹಾಳು ಮಾಡದೆ ಸಸಿ ನೆಡುವ ಕಾರ್ಯಕ್ರಮದ ಮೂಲಕ ಮನುಷ್ಯ ಜೀವ ಕುಲವನ್ನು ಉಳಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.

ಪ್ರತಿಯೊಂದು ಜೀವರಾಶಿ ಮನುಷ್ಯ ಕುಲದಲ್ಲಿ ದೇವರಿದ್ದಾನೆ, ಇಲ್ಲದಿದ್ದರೆ ಮನುಷ್ಯ ಖಾಯಂ ಜೀವಂತವಾಗಿರಲು ಇಷ್ಟಪಡುತ್ತಿದ್ದ ಎಂದು ಡಾ. ಸಿದ್ದಪ್ಪನವರು ಅಭಿಪ್ರಾಯಪಟ್ಟರು.

ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ ಹಾಲಕೆರೆ ಸಂಸ್ಥಾನ ಜಗದ್ಗುರು ಶ್ರೀ ಮ.ನಿ.ಪ್ರ.ಮುಪ್ಪಿನ ಬಸವಲಿಂಗ ಮಹಾ ಸ್ವಾಮಿಗಳವರು ಮಾತನಾಡಿ, ಕಣ್ಣಿಗೆ ಕಾಣುವ ವಸ್ತುಗಳೆಲ್ಲವೂ ಮಾಯವಾಗುತ್ತದೆ. ಆದ್ದರಿಂದ ಮನುಷ್ಯನಿಗೆ ಅರಿವು ಅಗತ್ಯವೆಂದರು.

ನಮ್ಮ ಸುತ್ತಲಿನ ಪರಿಸರದಲ್ಲಿ ಎಷ್ಟು ಅಂಧಕಾರವಿದೆ ಎನ್ನುವುದಕ್ಕಿಂತ ಅದರ ಬಗ್ಗೆ ನನ್ನ ಅರಿವು ಎಷ್ಟಿದೆ ಎಂಬುದನ್ನು ಚಿಂತಿಸಬೇಕು. ನಮ್ಮ ಜೀವನದ ದುಃಖದ ತಾಪಮಾನ ಕಡಿಮೆ ಮಾಡಬೇಕೆಂದರೆ ನಮ್ಮ ಅರಿವಿನ ಜ್ಞಾನ ಹೆಚ್ಚಾಗಬೇಕು ಎಂದರು.

ಹರಿಹರ ಪುರಸಭೆ ಮಾಜಿ ಅಧ್ಯಕ್ಷ ಲಿಂ. ಯಜಮಾನ್ ಟಿ. ಜಯದೇವಪ್ಪ, ಲಿಂ.  ಶ್ರೀಮತಿ ತಿಪ್ಪಮ್ಮ ಇವರ ಸ್ಮರಣಾರ್ಥವಾಗಿ ಅವರ ಪುತ್ರರಾದ ಬಕಪ್ಪ, ರುದ್ರೇಶ್ ಮತ್ತು ಟಿ.ಸುರೇಶ್ ರವರು ಭಕ್ತಿ ಸೇವೆಯನ್ನು ವಹಿಸಿಕೊಂಡಿದ್ದರು.

ಆರಂಭದಲ್ಲಿ ಶ್ರೀ ಗುರು ಪಂಚಾಕ್ಷರಿ ಸಂಗೀತ ಶಾಲೆಯ ಟಿ. ಹೆಚ್. ಎಂ. ಶಿವಕುಮಾರ್  ಸ್ವಾಮಿ ಮತ್ತು ಸಂಗಡಿಗರಿಂದ ವಚನ ಗಾಯನ, ನಂತರ ನಿವೃತ್ತ ಶಿಕ್ಷಕ ಮಹಾರುದ್ರಪ್ಪ ಮೆಣಸಿನಕಾಯಿ ಸ್ವಾಗತಿಸಿದರು. ಅಂತ್ಯದಲ್ಲಿ ಸಹಶಿಕ್ಷಕಿ ಶ್ರೀಮತಿ ಸುಜಾತ ವಂದಿಸಿದರು.

ಸಹ ಶಿಕ್ಷಕಿ ಶ್ರೀಮತಿ ತನುಜ .ವಿ.ಬಿ. ಇವರು ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯ ಮೇಲೆ ಉಪಾಧ್ಯಕ್ಷ ಅಮರಯ್ಯ ಗುರುವಿನ ಮಠ, ಕಾರ್ಯದರ್ಶಿ ಎನ್ ಅಡಿವೆಪ್ಪ, ಟ್ರಸ್ಟಿಗಳಾದ ಇಂದಿನ ಸುದ್ದಿ ಸಂಪಾದಕ ವೀರಪ್ಪ .ಎಂ.ಭಾವಿ, ನಾಗರಾಜ ಯರಗಲ್ ಮತ್ತಿತರರು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article haveri ಪತ್ರಕರ್ತರಿಲ್ಲದೇ ಸಮಾಜ ಮುನ್ನಡೆಸುವುದು ಕಷ್ಟ : ಸಚಿವ ಶಿವಾನಂದ ಪಾಟೀಲ
Next Article Anagodu village-Davanagere Anagodu jana Spandana : “ಐದು ಗ್ಯಾರಂಟಿ” ಯೋಜನೆಗಳು ನಿಲ್ಲಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ.ಆ 08 (DAVANAGERE)  :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು…

By Dinamaana Kannada News

ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು ಶೀಘ್ರವೇ ನಿವಾರಿಸಿ, ಸಮೀಕ್ಷೆಯ…

By Dinamaana Kannada News

ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ : ಶಾಸಕ ಕೆ.ಎಸ್. ಬಸವಂತಪ್ಪ

ದಾವಣಗೆರೆ (DAVANAGERE): ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?