Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್
ತಾಜಾ ಸುದ್ದಿ

Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

Dinamaana Kannada News
Last updated: September 17, 2024 1:18 pm
Dinamaana Kannada News
Share
davanagere
davanagere
SHARE

ದಾವಣಗೆರೆ ಸೆ.17  (Davanagere): ನಮ್ಮ ದೇಹವನ್ನು ಹೇಗೆ ಶುದ್ಧೀಕರಣ ಮಾಡಿಕೊಳ್ಳುತ್ತೀವೋ ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರ,ಮನೆ ಹಾಗೂ ನಮ್ಮೂರ ಸ್ವಚ್ಛತೆ ಕಾಪಾಡಿಕೊಳ್ಳುವುದು  ನಮ್ಮ ಜವಾಬ್ದಾರಿಯಾಗಿದೆ ಎಂದು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಹಳೆಬಾತಿ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಳೆಬಾತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸ್ವಚ್ಛತಾ ಹಿ ಆಂದೋಲನ (ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ) ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯವರ ಆಶಯದಂತೆ  ಗ್ರಾಮಗಳ ಸ್ವಚ್ಚತೆ, ಗ್ರಾಮಗಳ ಅಭಿವೃದ್ಧಿ ಇದರ ಮುಖ್ಯ ಉದ್ದೇಶವಾಗಿದೆ. ಇದು ಕೇವಲ ಅಭಿಯಾನಕ್ಕೆ ಸೀಮಿತವಾಗಿರದೆ ಪ್ರತಿ ದಿನ ಸ್ವಚ್ಚತೆ ಕಾಪಾಡಿಕೊಳ್ಳುವುದು  ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

Read also : Harihara Electrical variation | ಹರಿಹರದಲ್ಲಿ ಸೆ. 19 ರಂದು ವಿದ್ಯುತ್ ವ್ಯತ್ಯಯ

ಈ 15 ದಿನಗಳ  ಅಭಿಯಾನವನ್ನು  ನಮ್ಮ ಜಿಲ್ಲೆಯ ಪ್ರತಿ  ಮನೆ ಮತ್ತು ಗ್ರಾಮಗಳಲ್ಲಿ ಸ್ವಚ್ಛತೆ ಮಾಡುವುದರ  ಮೂಲಕ ಯಶಸ್ವಿಗೊಳಿಸಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ  ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವುದರ ಮೂಲಕ  ಜಿಲ್ಲೆಯಲ್ಲಿ 20,000 ಗಿಡಗಳನ್ನು ನೆಡುವ ಗುರಿಗೆ  ಚಾಲನೆ ನೀಡಿದರು. ಹಾಗೂ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವಚ್ಛತಾ ಪರಿಕರಕಗಳನ್ನು  ವಿತರಿಸಲಾಯಿತು, ಪಿಎಂಎವೈ ವಸತಿ ಪಲಾನುಭಾವಿಗಳಿಗೆ ಕಾರ್ಯದೇಶ ವಿತರಿಸಲಾಯಿತು. ಅಂಗನವಾಡಿ, ಶಾಲೆ, ಸ್ವಚ್ಚ ಸಂಕೀರ್ಣ ಘಟಕ, ದ್ರವ ತ್ಯಾಜ್ಯ ಘಟಕಗಳ ಸ್ಥಳ ಪರಿವೀಕ್ಷಣೆ   ಮಾಡಿ  ಸರಿಯಾದ ನಿರ್ವಹಣೆ ಜವಾಬ್ದಾರಿಗಳ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್ ,ತಾಲೂಕು ಪಂಚಾಯತ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,   ಪಂಚಾಯತ್ ಸಿಬ್ಬಂದಿ ಗಳು, ಹಾಗೂ ಇನ್ನಿತರರು  ಭಾಗವಹಿಸಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara Electrical variation | ಹರಿಹರದಲ್ಲಿ ಸೆ. 19 ರಂದು ವಿದ್ಯುತ್ ವ್ಯತ್ಯಯ
Next Article davanagere Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಡಿಮೆಯಾದ ಮಳೆ : ಜಲಾಶಯಗಳಲ್ಲಿ ಒಳಹರಿವು ಇಳಿಕೆ

ಶಿವಮೊಗ್ಗ, ಜು. 22:  ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮತ್ತೊಂದೆಡೆ, ಜಿಲ್ಲೆಯ ಪ್ರಮುಖ…

By Dinamaana Kannada News

ಮಳೆ ಆರ್ಭಟ: ಭದ್ರಾ ಡ್ಯಾಂ ನಲ್ಲಿ 24 ಗಂಟೆಯಲ್ಲಿ 4.4 ಅಡಿ ನೀರು ಸಂಗ್ರಹ

ದಾವಣಗೆರೆ, ಜು. 18: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ…

By Dinamaana Kannada News

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?