Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣ : ಕಣ್ವಕುಪ್ಪೆ ಶ್ರೀ
ತಾಜಾ ಸುದ್ದಿ

ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣ : ಕಣ್ವಕುಪ್ಪೆ ಶ್ರೀ

Dinamaana Kannada News
Last updated: February 25, 2026 1:28 pm
Dinamaana Kannada News
Share
jagalore
SHARE

ಜಗಳೂರು : ಪೂರ್ವಜರ ಕಾಲಘಟ್ಟದಲ್ಲಿ ಅವಿಭಕ್ತ ಕುಟುಂಬಗಳಿದ್ದು ಅನ್ನ, ವಿದ್ಯೆ,ಸಾರಿಗೆ, ಮೂಲ ಸೌಕರ್ಯಗಳಿರಲ್ಲಿ ನೆಮ್ಮದಿ,ಶಾಂತಿ,ಆರೋಗ್ಯ ಹೇರಳವಾಗಿತ್ತು.ಆದರೆ ಇಂದು ವಿದ್ಯೆ, ಸಂಪತ್ತು, ಅಧಿಕಾರ,ದವಸ ಧಾನ್ಯಗಳೆಲ್ಲವೂ ಹೇರಳವಾಗಿದ್ದರು  ಸಹ  ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣವಾಗುತ್ತಿದೆ ಎಂದು ತಾಲೂಕಿನ ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಚಾರ್ಯ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದರು.

ಬುಧವಾರ ಪಟ್ಟಣದ ದಾವಣಗೆರೆ ಮುಖ್ಯ ರಸ್ತೆಯ ನಾಗರಕಟ್ಟೆ ಬಳಿ ಶ್ರೀ ನಾಗದೇವ, ವಿಘ್ನೇಶ್ವರ,ಶಿವ ಪಾರ್ವತಿ ದೇವರುಗಳ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ  ಆಶೀರ್ವಚನ ನೀಡಿದರು.

ಈ ಹಿಂದೆ  ಸೌಕರ್ಯಗಳೆಲ್ಲದೆ ಇದ್ದರು ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಆದರೆ,ಇತ್ತೀಚಿನ ದಿನಗಳಲ್ಲಿ ಎಲ್ಲಾ ಸೌಲಭ್ಯಗಳಿದ್ದರೂ ಸಹ ಸಂಸ್ಕಾರಯುತ ಮತ್ತು ನೆಮ್ಮದಿಯ ಜೀವನ  ನಡೆಸಲು ಸಾಧ್ಯವಾಗುತ್ತಿಲ್ಲ ಕಾರಣ  ಮೌಲ್ಯಯುತ ಶಿಕ್ಷಣದ ಕೊರೆತೆ ಹಾಗಾಗಿ ಪೋಷಕರು ಮಕ್ಕಳಿಗೆ  ಸಂಸ್ಕಾರತ ಶಿಕ್ಷಣವನ್ನು ಕೊಡಿಸುವಂತಹ ಕೆಲಸ ಪ್ರತಿಯೊಬ್ಬರು ಮಾಡಬೇಕಾಗಿದೆ ಎಂದರು.

ಪ್ರಕೃತಿಯಲ್ಲಿ ಪಂಚತತ್ವಗಳು ಸಾರ್ವಕಾಲಿಕವಾಗಿ  ಏಕಸ್ವರೂಪವಾಗಿದೆ.ಮನುಷ್ಯನ ಜೀವನ ಶೈಲಿ ಬದಲಾವಣೆಯಾಗಿದೆ.ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಬೇಕಿದೆ.ವಿದ್ಯಾವಂತರು ಸಂಸ್ಕಾರ ಮರೆಯುತ್ತಿರುವುದು ಆತಂಕಕಾರಿ ಬೆಳವಣಿಗೆ.ಮನುಷ್ಯನಿಗೆ ಪುಣ್ಯ ಮತ್ತು ಧರ್ಮ ಕಾರ್ಯಗಳಿಂದ ಮಾತ್ರ ಸುಖ,ನೆಮ್ಮದಿ ಸಿಗುತ್ತದೆ ಎಂದರು.

ಕೇದಾರ ಪೀಠದ ಉತ್ತರಾಧಿಕಾರಿಯಾದ ನಂತರ ಪ್ರಥಮ ಪ್ರವೇಶ ಇದಾಗಿದ್ದು ಅತ್ಯಂತ ಸಂತಸ ತಂದಿದೆ.ತಾಲ್ಲೂಕಿನಲ್ಲಿ ಗವಿಮಠದ ಪರಂಪರೆ ಉಳಿಸಲು  ಭಕ್ತಸಮೂಹಕ್ಕೆ ಚಿರ ಋಣಿಯಾಗಿರುವೆ.ಪಟ್ಟಣದ ಅರಳಿಕಟ್ಟೆಯಲ್ಲಿ ನಾಗದೇವತೆ,ಶಿವಪಾರ್ವತಿ,ದೇವರುಗಳ ಪ್ರತಿಷ್ಠಾಪನೆಯ ಧಾರ್ಮಿಕ ಸತ್ಕಾರ್ಯಗಳು ಸ್ವಾಗತರ್ಹ ಎಂದರು.

Read also : ಮೆಕ್ಕೆಜೋಳ ಬೆಳೆಗೆ ಸಮರ್ಪಕವಾದ ಬೆಲೆ ದೊರೆಯುತ್ತಿಲ್ಲ  ರೈತರ ಕೂಗು

ಇದೇ ವೇಳೆ ಬೆಳಿಗ್ಗೆ ದೇವರುಗಳ ಪ್ರಾಣಪ್ರತಿಷ್ಠಾಪನೆ, ಭಕ್ತಸಮೂಹಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು‌.

ಈ ಸಂದರ್ಭದಲ್ಲಿ ನಾಗರಕಟ್ಟೆ ಸೇವಾಸಮಿತಿಯ ಅಧ್ಯಕ್ಷ ಚನ್ನಪ್ಪ,ಕಾರ್ಯದರ್ಶಿ ಗಣೇಶ್, ಕುಮಾರಗೌಡ್ರು, ದೊಣೆಹಳ್ಳಿ ಮಂಜುನಾಥ್, ಮನೋಹರ್ ರೆಡ್ಡಿ,ನಾಗರಾಜ್,ಗೌರಿಪುರ ಶಿವಣ್ಣ,ವಿಠ್ಠಲ್ ಶ್ರೇಷ್ಠಿ,ಪ.ಪಂ ಮಾಜಿ ಸದಸ್ಯೆ ಲಲಿತಮ್ಮಶಿವಣ್ಣ,ಬಂಗಾರಪ್ಪ,ವೆಂಕಟೇಶ್ ಮೂರ್ತಿ,ಪಂಕಜ,ಸೇರಿದಂತೆ ಮಹಿಳೆಯರು ಹಾಜರಿದ್ದರು.

ಜಗತ್ತಿನಲ್ಲಿ ನಂಬಿಕೆ,ವಿಶ್ವಾಸಗಳೆರಡನ್ನೂ ಗಳಿಸಬೇಕು, ಇತ್ತಿಚ್ಚಿನ ದಿನಮಾನಗಳಲ್ಲಿ ಕೌಟುಂಬಿಕ ಜೀವನದಲ್ಲಿನ  ಗೊಂದಲಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದೆ,ಮನಸ್ಸಿನಲ್ಲಿನ ವಿಷಯಗಳನ್ನು ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬೇಕು.
ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಚಾರ್ಯ ಮಹಾಸ್ವಾಮಿಗಳು

ಆಧುನಿಕ ಬದುಕಿನ ಒತ್ತಡಗಳಲ್ಲಿ ಮನುಷ್ಯನಿಗೆ ನೆಮ್ಮದಿಯಿಲ್ಲದಂತಾಗಿದೆ.ಕೌಟುಂಬಿಕ ಕೂಪದಲ್ಲಿನ ಸ್ವಾರ್ಥ ಬದುಕು,ಸಂಸಾರ,ಹಣಗಳಿಕೆ,ಅಧಿಕಾರ ಲಾಲಸೆಗಳಲ್ಲಿ ಮುಳುಗಿ ಹೋಗಿದ್ದಾರೆ.
ಎಂ.ಡಿ.ಕೀರ್ತಿಕುಮಾರ್
ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯ ಪ್ರಧಾನ‌ ಕಾರ್ಯದರ್ಶಿ

TAGGED:Davanagere Newsdinamaana.comKannada Newsಕಣ್ವಕುಪ್ಪೆ ಶ್ರೀಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article maize ಮೆಕ್ಕೆಜೋಳ ಬೆಳೆಗೆ ಸಮರ್ಪಕವಾದ ಬೆಲೆ ದೊರೆಯುತ್ತಿಲ್ಲ  ರೈತರ ಕೂಗು
Next Article jagalore ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-34 ಮಗು, ತಾಯಿ ಮತ್ತು ಸಾವು

Kannada News | Dinamaana.com | 25-05-2024 ಮುಕ್ತಿ ಯಾವಾಗ? ಎಂದು ಯಾರನ್ನಾದರೂ ನೀವು ಕೇಳಿ ನೋಡಿ. ಅವರು ಎರಡೂ…

By Dinamaana Kannada News

ಮುಂಗಾರು ಬೆಳೆಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು : ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರಿಗೆ ನಿಷೇಧ

ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸಲಾಗುವುದು.…

By Dinamaana Kannada News

ಮಾ.15ರಿಂದ ಉದ್ಯೋಗ ಮೇಳ | 50ಕ್ಕೂ ಹೆಚ್ಚು ಕಂಪನಿಗಳು ಭಾಗಿ | ಸುರ್ವಣ ಅವಕಾಶ

ದಾವಣಗೆರೆ: ನಗರದಲ್ಲಿ ಇದೇ ಮಾರ್ಚ್‌ 10ರಿಂದ ಜಿಲ್ಲಾಮಟ್ಟದ ಬೃಹತ್‌ ಉದ್ಯೂಗ ಮೇಳ 2025 (Level Job Fair 2025) ಆಯೋಜಿಸಿದ್ದು,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಫಲಪುಷ್ಪ ಪ್ರದರ್ಶನ -2025:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

By Dinamaana Kannada News
jagalore
ತಾಜಾ ಸುದ್ದಿ

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ

By Dinamaana Kannada News
maize
ತಾಜಾ ಸುದ್ದಿ

ಮೆಕ್ಕೆಜೋಳ ಬೆಳೆಗೆ ಸಮರ್ಪಕವಾದ ಬೆಲೆ ದೊರೆಯುತ್ತಿಲ್ಲ  ರೈತರ ಕೂಗು

By Dinamaana Kannada News
jagalore
ತಾಜಾ ಸುದ್ದಿ

ಜಗಳೂರು|ಬೀದಿ ನಾಯಿಗಳಿಗೆ ಆಶ್ರಯ ತಾಣದ ಕಾಮಗಾರಿ ಪರಿಶೀಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?