Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ
ತಾಜಾ ಸುದ್ದಿ

Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ

Dinamaana Kannada News
Last updated: December 19, 2024 4:00 pm
Dinamaana Kannada News
Share
harihara
harihara
SHARE

ಹರಿಹರ (Harihara): ಜಿಲ್ಲಾಧಿಕಾರಿಯವರೂ ಸೇರಿದಂತೆ ಸಂಬಂಧಿತ ಇಲಾಖಾಧಿಕಾರಿಗಳಿಗೆ ದೂರು ಅರ್ಜಿಗಳನ್ನು ನೀಡಿದ ಹೊರತಾಗಿಯೂ ಹರಿಹರ ತಾಲ್ಲೂಕಿನ ಹಲವು ಗ್ರಾಮಗಳ ಪಟ್ಟಾ ಜಮೀನುಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.

ಅಕ್ರಮ ಮಣ್ಣುಗಣಿಗಾರಿಕೆ ತಡೆಯಲು ಹರಿರಹ ತಹಶೀಲ್ದಾರರಿಗೆ ಡಿ. 4ರಂದು, ಜಿಲ್ಲಾಧಿಕಾರಿಯವರಿಗೆ ಡಿ.16ರಂದು ಎಲ್ಲೆಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿಯೊಂದಿಗೆ ದೂರು ಅರ್ಜಿ ನೀಡಲಾಗಿತ್ತು. ಇದರ ಹೊರತಾಗಿಯೂ ತಾಲ್ಲೂಕಿನ ಗುತ್ತೂರು, ಸಾರಥಿ, ಪಾಮೇನಹಳ್ಳಿ, ಭೈರನಹಳ್ಳಿ ಹಾಗೂ ಇತರೆ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಬೃಹತ್ ಗಾತ್ರದ ಜೆಸಿಬಿಗಳಿಂದ ಎಗ್ಗಿಲ್ಲದೆ ಮಣ್ಣನ್ನು ಅಗೆದು ಲಾರಿಗಳಲ್ಲಿ ಸಾಗಿಸಲಾಗುತ್ತಿದೆ. ಗುತ್ತೂರಿನಲ್ಲಿ ಹೊಸದಾಗಿ ಮಣ್ಣು ಗಣಿಗಾರಿಕೆಯನ್ನು ಬುಧವಾರ ರಾತ್ರಿ ಕೈಗೊಂಡಿರುವುದರಿಂದ ಸಿದ್ದಪ್ಪಜ್ಜರ ಮಠ ಹಾಗೂ ಮುಸ್ಲಿಂ ಖಬರಸ್ತಾನ್ ಹಾಗೂ ನದಿಗೆ ತೆರಳುವ ರಸ್ತೆ ಅಸ್ತಿತ್ವಕ್ಕೆ ಧಕ್ಕೆ ಒದಗಿಸಲಿದೆ ಎಂದು ಅವರು ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೃಷಿ ಮಾಡುವ ಜಮೀನಿನ ಒಂದು ಪುಟ್ಟಿ ಮಣ್ಣನ್ನು ಇತರೆಡೆಗೆ ಸಾಗಿಸಲು ಭೂ ಕಂದಾಯ ಕಾಯ್ದೆಯಲ್ಲಿ ಅವಕಾಶ ಇರದಿದ್ದರೂ ರಾಜಾರೋಷವಾಗಿ ಎಕರೆಗಟ್ಟಲೆ ಜಮೀನುಗಳಲ್ಲಿನ ಮಣ್ಣನ್ನು ಸಾಗಿಸುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾಡಳಿತ ತಕ್ಷಣ ಕಾರ್ಯೋನ್ಮುಖವಾಗಿ ತಾಲ್ಲೂಕಿನಾದ್ಯಂತ ಮಣ್ಣು ಗಣಿಗಾರಿಕೆಯನ್ನು ನಿಲ್ಲಿಸಬೇಕು, ಕೃಷಿ ಜಮೀನುಗಳನ್ನು, ಪರಿಸರವನ್ನು ಸಂರಕ್ಷಿಸಬೇಕಾಗಿ ಅವರು ಆಗ್ರಹಿಸಿದ್ದಾರೆ.

Read also : New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Serial 'Nuru Janmaku' New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ
Next Article Davangere Davanagere | ವೃದ್ಧೆ  ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ…

By Dinamaana Kannada News

ದಾವಣಗೆರೆ|ಮನಸ್ಸು ಸ್ವಚ್ಚದಿಂದ ಮಾತ್ರ ಆರೋಗ್ಯ : ನ್ಯಾ.ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ

ದಾವಣಗೆರೆ ಅ.23  : ಮನಸ್ಸು ಸ್ವಚ್ಚವಾಗಿದ್ದರೆ ಅವರು ಎಲ್ಲಾದರಲ್ಲಿ ಆರೋಗ್ಯವಂತನಾಗಿ ಶ್ರೀಮಂತನಾಗಿರುತ್ತಾನೆ ಎಂದು  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

By Dinamaana Kannada News

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ನೀತಿ ಸಂಹಿತೆ ಜಾರಿ

ದಾವಣಗೆರೆ, ಮಾ.16 : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?