Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ
ತಾಜಾ ಸುದ್ದಿ

Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ

Dinamaana Kannada News
Last updated: July 30, 2024 1:42 pm
Dinamaana Kannada News
Share
davangere
ಹರಿಹರದ ಗಂಗಾನಗರದ ನಿವಾಸಿಗಳಿಗೆ ಬೇರೆಡೆಗೆ ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
SHARE

ಹರಿಹರ:  ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುವ ಇಲ್ಲಿನ ಗಂಗಾನಗರದ ವಾಸಿಗಳಿಗೆ ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಜಯ ಕರ್ನಾಟಕ   ಸಂಘಟನೆ (Jaya Karnataka Organization) ಕಾರ್ಯಕರ್ತರು   ನಗರಸಭೆ ಎದುರು ಧರಣಿ ನಡೆಸಿದರು.

ನಂತರ ಜಯ ಕರ್ನಾಟಕ  ಸಂಘಟನೆ ಹರಿಹರ ತಾಲ್ಲೂಕು ಘಟಕ ಅಧ್ಯಕ್ಷ ಎಸ್.ಗೋವಿಂದ ಮಾತನಾಡಿ, ಎಪಿಎಂಸಿ ಹಿಂಭಾಗದ ರಸ್ತೆ ಬದಿಯಲ್ಲಿ ಕಳೆದ  30 ವರ್ಷಕ್ಕೂ  ಹೆಚ್ಚಿನ ಅವಧಿಯಿಂದ ಕಡುಬಡವರು ಸಣ್ಣ, ಪುಟ್ಟ ಗುಡಿಸಲುಗಳಲ್ಲಿ ಅಮಾನೀಯ ಬದುಕು ನಡೆಸುತ್ತಿದ್ದಾರೆ. ಒಂದು ದಶಕದಿಂದ ಇಲ್ಲಿನ ನಿವಾಸಿಗಳು ಶಾಸಕರು, ಸಚಿವರು, ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದಾರೆ ಎಂದರು.

ಹಲವು ರ‍್ಷಗಳಿಂದ ಸ್ಥಳಕ್ಕೆ ಶಾಸಕರು, ಉಸ್ತುವಾರಿ ಜಿಲ್ಲಾ ಕರ‍್ಯರ‍್ಶಿ, ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ, ನೀಡಿದ್ದ ಭರವಸೆಗಳು ಸುಳ್ಳಾಗಿವೆ. ಕಬ್ಬು ಕಡಿಯುವ, ಹಾಸಿಗೆ ದುರಸ್ತಿಯಂತಹ ಕೂಲಿ, ನಾಲಿ ಮಾಡಿ ಬದುಕುವ ಈ ಬಡವರ ಕಷ್ಟ ಕೇಳುವವರಿಲ್ಲದಂತಾಗಿದೆ. 150 ಕ್ಕೂ ಹೆಚ್ಚು ಕುಟುಂಬಗಳಿರುವ ಈ ಭಾಗದ ನಿವಾಸಿಗಳು ಪ್ರತಿ ಮಳೆಗಾಲದಲ್ಲಿ ಒಂದೆರಡು ತಿಂಗಳು ಎಪಿಎಂಸಿ ಆವರಣದ ಕಾಳಜಿ ಕೇಂದ್ರದ ಪಾಲಾಗುವುದು ತಪ್ಪಿಲ್ಲ. ಬಯಲು ಪ್ರದೇಶವಾಗಿರುವುದರಿಂದ ವಿಷ ಜಂತುಗಳ ಕಾಟವೂ ಅಧಿಕವಾಗಿದೆ.
ಜನಪ್ರತಿನಿಧಿಗಳು ಚುನಾವಣಾ ಸಮಯದಲ್ಲಿ ಇವರನ್ನು ಮತ ಹಾಕಲು ಮಾತ್ರ ಬಳಸಿಕೊಳ್ಳುತ್ತಾರೆ, ಉಳಿದಂತೆ ಇವರ ಕನಸಿನ ಮನೆಗಳನ್ನು ದೊರಕಿಸುವ ಕೆಲಸ ಮಾಡದೆ ಕರ್ತವ್ಯ  ಲೋಪ ಎಸಗಿದ್ದಾರೆ. ಇವರೂ ಕೂಡ ಮನುಷ್ಯರೆಂಬ ಭಾವನೆ ಯಾರಿಗೂ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ ಮಾತನಾಡಿ, ಈಗಾಗಲೆ ಸ್ಥಳೀಯ ಶಾಸಕರು ಈಚೆಗೆ ವಿಧಾನಸಭೆಯಲ್ಲಿ ವಸತಿ ಯೋಜನೆಗೆ ಜಮೀನು ಖರೀದಿಸಲು ಅನುದಾನಕ್ಕಾಗಿ ಮಾತನಾಡಿದ್ದಾರೆ. ಅನುದಾನ ದೊರಕಿದಲ್ಲಿ ಗಂಗಾನಗರದ ನಿವಾಸಿಗಳಿಗೂ ಆಧ್ಯತೆ ನೀಡಲಾಗುವುದೆಂದು ಹೇಳಿದರು.

Read also : ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ : ಜನರಿಂದ ಉತ್ತಮ ಸ್ಪಂದನೆ  

 

ಅನುದಾನ ಬರುವವರೆಗೆ ತಾತ್ಕಾಲಿಕವಾಗಿ ನಿವಾಸಿಗಳಿಗೆ ನಗರಸಭೆಯ ಬೇರೆ ಜಾಗದಲ್ಲಿ ವಾಸಿಸಲು ಅವಕಾಶ ಕಲ್ಪಿಸಬೇಕು, ತಪ್ಪಿದಲ್ಲಿ ಸಂಘಟನೆಯಿಂದಲೆ ಇವರನ್ನು ನಗರಸಭೆ ಜಾಗಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದೆಂದು ಎಸ್.ಗೋವಿಂದ ಹೇಳಿದರು.

ಸಂಘಟನೆಯ ಪದಾಧಿಕಾರಿಗಳಾದ ಆನಂದ ಕುಮಾರ್, ಸುನೀಲ್ ಕುಮಾರ್ ಸಿ.ಎಚ್., ಶ್ರೀನಿವಾಸ್, ಶಬರೀಶ್, ರಾಜು ಗಾಂಧಿನಗರ, ಭರತ್ ಭಾನುವಳ್ಳಿ, ಗಂಗಾನಗರದ ನಿವಾಸಿಗಳಾದ ಸೈಯದ್ ಅಶ್ರಫ್ ಅಲಿ, ಹುಸೇನಿ, ದಾದಾಪೀರ್, ಸದ್ದಾಂ, ಪೀರ್ ಸಾಬ್, ರಮೀಜಾ, ರ‍್ವಿನ್, ಫಾತಿಮಾ, ಮುಮ್ತಾಜ್ ಹಾಗೂ ಇತರರಿದ್ದರು.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ
Next Article Davanagere JOB NEWS : ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE Electrical variation : ಆ.7 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ಆ.6 (DAVANAGERE)   : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಆಗಸ್ಟ್ 7 ರಂದು…

By Dinamaana Kannada News

Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

ದಾವಣಗೆರೆ  (Davangere)  : ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

By Dinamaana Kannada News

ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ, ಜು.18:  ಚಿತ್ರದುರ್ಗ ನಗರದಲ್ಲಿ ಜು.20ರಂದು 1.30ಕ್ಕೆ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?