Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davangere theft news | ತಾಮ್ರದ ತಂತಿ, ಎಲೆಕ್ಟಿಕಲ್ ಸಾಮಗ್ರಿ ಕಳ್ಳತನ : 12 ಲಕ್ಷ ರೂ ಅಧಿಕ ಮೌಲ್ಯದ ಮಾಲು ವಶಕ್ಕೆ
ಅಪರಾಧ ಸುದ್ದಿತಾಜಾ ಸುದ್ದಿ

Davangere theft news | ತಾಮ್ರದ ತಂತಿ, ಎಲೆಕ್ಟಿಕಲ್ ಸಾಮಗ್ರಿ ಕಳ್ಳತನ : 12 ಲಕ್ಷ ರೂ ಅಧಿಕ ಮೌಲ್ಯದ ಮಾಲು ವಶಕ್ಕೆ

Dinamaana Kannada News
Last updated: August 25, 2024 5:00 pm
Dinamaana Kannada News
Share
DAVANAGERE
ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ
SHARE

ದಾವಣಗೆರೆ.ಆ.25 (Davanagere) : ಹರಿಹರ ತಾಲ್ಲೂಕಿನ ಹನಗವಾಡಿ ಕೈಗಾರಿಕಾ ಪ್ರದೇಶ (Hanagawadi Industrial Area) ದಲ್ಲಿರುವ ಪೈಪ್ಸ್ ಮತ್ತು ಸ್ಪಿಂಕ್ಲರ್ ತಯಾರಿಕಾ ಘಟಕದಲ್ಲಿ ತಾಮ್ರದ ತಂತಿ ಮತ್ತು ಎಲೆಕ್ಟಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಮೂವರನ್ನು ಬಂಧಿಸಿ 12 ಲಕ್ಷ ರೂಗೂ ಅಧಿಕ ಮೌಲ್ಯದ ಮಾಲನ್ನು ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹರಿಹರದ ನಿವಾಸಿಗಳಾದ ಸೈಯದ್ ನೂರುದ್ದೀನ್, ಮೊಹ್ಮದ್ ಆಸೀಫ್ ಮತ್ತು ಇರ್ಷದ್ ಬಂಧಿತ ಆರೋಪಿಗಳು. ಬಂಧಿತರಿಂದ 12 ಲಕ್ಷದ ಮೌಲ್ಯದ ತಾಮ್ರದ ತಂತಿ ಮತ್ತು ಎಲೆಕ್ಟಿಕಲ್ ಸಾಮಗ್ರಿಗಳು ಹಾಗೂ ಕೃತ್ಯಕ್ಕೆ ಬಳಸಿದ ಓಮಿನಿ ಮತ್ತು 02 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹನಗವಾಡಿ ಇಂಡಸ್ಟಿಯಲ್ ಏರಿಯಾದಲ್ಲಿ ಇರುವ ಗ್ರೀನ್ ರಾಯಲ್ ಎಚ್‌ಡಿಪಿಇ ಪೈಪ್ಸ್ ಮತ್ತು ಡ್ರಿಪ್ ಹಾಗು ಸ್ಪಿಂಕ್ಲರ್ ತಯಾರಿಕಾ ಘಟಕದಲ್ಲಿ ಮಿಷನರಿಗೆ ಬಳಸಿದ್ದ ಪವರ್ ಸಪ್ಲೆರ್  ಮತ್ತು ಕಾಪರ್ ಕೇಬಲ್ ಹಾಗೂ ಸಲಕರಣೆಗಳು ಕಳುವಾದ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Read also : Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ

ಹೆಚ್ಚುವರಿ ಎಸ್ಪಿ ವಿಜಯ್ ಕುಮಾರ್ ಸಂತೋಷ ಮತ್ತು ಮಂಜುನಾಥ ಜಿ., ಡಿವೈಎಸ್‌ಪಿ ಬಸವರಾಜ. ಬಿ.ಎಸ್ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಸುರೇಶ ಸಗರಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಎಸ್. ಕುಪ್ಪೇಲೂರು ಸಿಬ್ಬಂದಿಗಳಾದ ಸರಳ ತಿಪ್ಪೇಸ್ವಾಮಿ, ನಾಗರಾಜ. ರಾಮಚಂದ್ರಪ್ಪ, ಕರಿಯಪ್ಪ, ರಮೇಶ, ದಾದಾಪೀರ್, ನೀಲಮೂರ್ತಿ, ಸತೀಶ, ಲಿಂಗರಾಜ, ಅರ್ಜುನ ರಾಯಲ್, ಅನಿಲ್ ಕುಮಾರ್ ನಾಯ್ಕ, ರಿಜ್ವಾನ್ ನಾಸೂರ್, ಗಂಗಾಧರ, ಪ್ರಸನ್ನಕಾಂತ, ಸುರೇಶ, ಅರ್ಜುನ್ ನಂದ್ಯಾಲ, ಋಷಿರಾಜ, ನಾಗರಾಜ, ರಾಮಾಂಜನೇಯ, ಸತೀಶ, ದ್ವಾರಕೇಶ, ಹನುಮಂತ, ಸಿದ್ದಪ್ಪ ಮುರುಳಿ ಇತರ ಸಿಬ್ಬಂದಿಗಳನ್ನು ಒಳಗೊಂಡ ತಂಡ ಪೊಲೀಸ್ ಶ್ವಾನದೊಂದಿಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದಂತೆ 8 ಲಕ್ಷ ಮೌಲ್ಯದ ತಾಮ್ರದ ತಂತಿ ಮತ್ತು ಎಲೆಕ್ಟಿಕಲ್ ಸಾಮಗ್ರಿಗಳು ಹಾಗು ಕೃತ್ಯಕ್ಕೆ ಬಳಸಿದ ಒಟ್ಟು ಸುಮಾರು 4 ಲಕ್ಷ ರೂ ಮೌಲ್ಯದ ಓಮಿನಿ ಮತ್ತು 02 ಬೈಕುಗಳನ್ನು ವಶಕ್ಕೆ ವಶಪಡಿಸಿಕೊಳ್ಳಲಾಗಿದೆ.

ಆರೋಪಿತರ ಹಿನ್ನೆಲೆ :  ಸೈಯದ್ ನೂರುದ್ದೀನ್  ಮೇಲೆ  ಹಾಲಿ ಹರಿಹರ ಗ್ರಾಮಾಂತರ ಠಾಣೆ  ಸೇರಿದಂತೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ 2016 ರಲ್ಲಿ , ಹರಿಹರ ನಗರ ಠಾಣೆಯಲ್ಲಿ 2010 ರಲ್ಲಿ ದಾಖಲಾಗಿರುವ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ  ಹಾಗೂ ಆರೋಪಿತ ಆಸೀಪ್ ಈತನ ಮೇಲೆ ಹಾಲಿ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಸೇರಿದಂತೆ 2021 ರಲ್ಲಿ ಹರಿಹರ ನಗರ ಠಾಣೆ, 2022 ರಲ್ಲಿ ಬಸವಾ ಪಟ್ಟಣ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆ

ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davangere crime news .Dinamana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ
Next Article davanagere Davangere Cybercrime | ಲಾಭದ ಅಮಿಷ, ಆನ್ಲೈನ್ ಟ್ರೇಡಿಂಗ್  ಹಣ ಹೂಡಿಕೆ : 53.59 ಲಕ್ಷ ರೂ ವಂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime | ಕಲ್ಯಾಣ ಮಂಟಪದಲ್ಲಿ ಕಳ್ಳತನ : ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ (Davanagere) : ಕಲ್ಯಾಣ ಮಂಟಪದಲ್ಲಿ  ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಪೋಲೀಸರು ಬಂಧಿಸಿದ್ದು, ಅರೋಪಿತರಿಂದ  ಅಂದಾಜು 7.83.000/- ರೂ…

By Dinamaana Kannada News

Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ

ದಾವಣಗೆರೆ (Davanagere)  : ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ದವಾಗಿ ವರ್ತಿಸುತ್ತಿರುವ ಹಿನ್ನಲೆಯಲ್ಲಿ  ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಭಾರತ …

By Dinamaana Kannada News

ಮಾದಿಗ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ:  ಮಾದಿಗ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದ ಕಾಂಗ್ರೆಸ್ ಗೆ ಮತ ನೀಡಿ ಋಣ ತೀರಿಸಬೇಕು ಎಂದು ಮಾಜಿ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?