Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ
ತಾಜಾ ಸುದ್ದಿ

DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

Dinamaana Kannada News
Last updated: August 3, 2024 10:15 am
Dinamaana Kannada News
Share
Davanagere
ಕರುನಾಡ ಕದಂಬ ರಕ್ಷಣಾ ವೇದಿಕೆ
SHARE

ಹರಿಹರ   (Davangere district ) :  ಪೌರಕಾರ್ಮಿಕ ನೇಮಕ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ  ಕರುನಾಡ ಕದಂಬ ರಕ್ಷಣಾ ವೇದಿಕೆ ವತಿಯಿಂದ  ಹರಿಹರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಪೌರಕಾರ್ಮಿಕರನ್ನು ನೇಮಿಸಿ (Harihar Municipal Council) 

ಕರುನಾಡ ಕದಂಬ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸುಧಾಕರ್ ಮಾತನಾಡಿ, ನಗರದ ಜನಸಂಖ್ಯೆ ಅನುಗುಣವಾಗಿ ಕನಿಷ್ಠ 100 ನೂತನ ಪೌರಕಾರ್ಮಿಕವನ್ನು ನೇಮಿಸಬೇಕು ಅದನ್ನು ಏಜೆನ್ಸಿಗೆ ನೀಡದೆ ನೇರ ಹರಿಹರ ನಗರಸಭೆ (Harihar Municipal Council) ಯಿಂದ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ನೀರಿನ ಅಭಾವ ನೀಗಿಸಿ (Harihar Municipal Council)

ತುಂಗಭದ್ರಾ ನದಿ (Tungabhadra river) ಮೈದುಂಬಿ ಹರಿಯುತ್ತಿದ್ದು, ನಗರದ ಮುಂದಿನ ಹಿತದೃಷ್ಟಿ ಶೇಖರಿಸಿ ನಗರದ ಜನತೆಗೆ ಬೇಸಿಗೆ ಕಾಲದಲ್ಲಿ ನೀರಿನ ಅಭಾವವನ್ನು ಸರಿಪಡಿಸಬೇಕು. ನದಿಯ ಪಕ್ಕದಲ್ಲಿರುವ ಹರಿಹರ- ದಾವಣಗೆರೆ ನೀರಿನ ಘಟಕ ಸ್ಥಗಿತಗೊಂಡಿದ್ದು  ಅದನ್ನು ನಗರಸಭೆ ಸ್ವಾಧೀನಕ್ಕೆ ಪಡೆದು ಬೇಸಿಗೆಯಲ್ಲಿ ನೀರಿನ ಅಭಾವ  ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಆಶ್ರಯ ಯೋಜನೆಯಡಿ  ನಿವೇಶನ ನೀಡಿ (Harihar Municipal Council)

ನಗರಸಭೆ ವ್ಯಾಪ್ತಿಗೆ ಬರುವ ಆಶ್ರಯ ಕಾಲೋನಿಯ ಪಕ್ಕದಲ್ಲಿ 20 ಎಕರೆ ಹೆಚ್ಚು ಜಾಗವಿದ್ದು, ಆ ಜಾಗದಲ್ಲಿ ಬಡವರಿಗೆ ಆಶ್ರಯ ಯೋಜನೆಯಡಿ  ನಿವೇಶನ ನೀಡಬೇಕು,  ಕನ್ನಡ ಭವನ ನಿರ್ಮಾಣ ಮಾಡಬೇಕು, ಕೆ.ಎಚ್‌ ಬಿ ಕಾಲೋನಿ ಅನೇಕ ರಸ್ತೆಗಳು ಕೆಸರುಗದ್ದೆಯಂತಾಗಿವೆ. ಇದರಿಂದ ಮಾರ್ಗದಿಂದ  ಬರುವ ಅನೇಕ ವಿದ್ಯಾರ್ಥಿಗಳಿಗೆ ಹಾಗೂ  ಹಿರಿಯರು ತೊಂದರೆ ಅನುಭವಿಸುತ್ತಿದ್ದಾರೆ. ದ್ದಾರೆ. ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳಾಗಿವೆ ಅದನ್ನು ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Read also : DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಶೀಘ್ರವೇ ತಾಲೂಕು ಆಡಳಿತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

TAGGED:Dinamana.comKannada NewsKarunada Kadamba Defense Forumಕನ್ನಡ ಸುದ್ದಿಕರುನಾಡ ಕದಂಬ ರಕ್ಷಣಾ ವೇದಿಕೆದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Next Article Applications invited DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

ಹರಿಹರ : ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ನಗರದ ಬೆಸ್ಕಾಂ ವಿಭಾಗೀಯ ಕಚೇರಿಯ ವಿಭಾಗೀಯ ಉಗ್ರಾಣದ…

By Dinamaana Kannada News

Davanagere | ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ

ದಾವಣಗೆರೆ,ಜ.04(Davanagere):- ದಾವಣಗೆರೆ ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ಆಸನ ಸಾಮಥ್ರ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ಸಾಗಿಸುವುದು, ಮೀಟರ್ ಅಳವಡಿಸದೇ ಇರುವುದು ಅರ್ಹತಾ ಪತ್ರ…

By Dinamaana Kannada News

ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ದಾವಣಗೆರೆ (Davanagere ): ನ್ಯಾಮತಿ ತಾಲ್ಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?