Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ
ತಾಜಾ ಸುದ್ದಿಅಪರಾಧ ಸುದ್ದಿ

Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ

Dinamaana Kannada News
Last updated: March 3, 2025 5:27 am
Dinamaana Kannada News
Share
harihara police station
harihara police station
SHARE

ದಾವಣಗೆರೆ (Davanagere) : ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ 10.30 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ರಾಣೆಬೆನ್ನೂರಿನ ಪ್ರವೀಣ ಆನಂದಪ್ಪ (23) ಆಕಾಶ್ (23) ಇವರು ಕಳ್ಳತನ ಮಾಡಿದ ಮೋಟಾರ್ ಬೈಕ್ ನಲ್ಲಿ ಬರುತ್ತಿದ್ದಾಗ ಪೊಲೀಸ್ ರು ತಡೆದು ನಿಲ್ಲಿಸಿ ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. 1ನೇ ಆರೋಪಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರೆದಿದೆ.

ದೂರುದಾರರಾದ ಗೋಪಿ.ಪಿ.ಎನ್ ಇವರು ತಮ್ಮ ಹೊಂಡಾ ಶೈನ್ ಬೈಕ್ ಕಳ್ಳತನವಾದ ಬಗ್ಗೆ ಹರಿಹರ ನಗರ ಠಾಣೆ ಅಪರಾಧ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ಪತ್ತೆಗಾಗಿ ಎಎಸ್ಪಿ ವಿಜಯಕುಮಾರ ಕುಮಾರ್ ಎಂ ಸಂತೋಷ , ಜಿ ಮಂಜುನಾಥ, ಗ್ರಾಮಾಂತರ ಡಿವೈಎಸ್ಪಿ ಪೊಲೀಸ್ ಮಾರ್ಗದರ್ಶನದಲ್ಲಿ ಹರಿಹರ ನಗರ ಠಾಣೆ ಪಿಐ ಎಸ್.ದೇವಾನಂದ ನೇತೃತ್ವದಲ್ಲಿ ಪಿ.ಎಸ್.ಐ ಜಿ.ಎಸ್.ವಿಜಯ್, ಶ್ರೀಪತಿ ಗಿನ್ನಿ ಪಿ.ಎಸ್.ಐ, ಅಪರಾಧ ವಿಭಾಗ ಸಿಬ್ಬಂದಿಗಳಾದ ನಾಗರಾಜ ಸುಣಗಾರ, ಸಿದ್ದೇಶ.ಹೆಚ್, ರವಿ.ಆರ್, ರುದ್ರಸ್ವಾಮಿ.ಕೆ.ಸಿ, ಹನುಮಂತಪ್ಪ ಗೋಪನಾಳ, ರವಿನಾಯ್ಕ್, ಶಾಂತರಾಜ್.ಎಂ.ಎಸ್, ಸಿದ್ದರಾಜು, ರವಿ.ಕೆ, ಚಾಲಕ ರಂಗನಾಥ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ರಾಮಚಂದ್ರ ಜಾದವ್, ಶಿವಕುಮಾರ, ರಮೇಶ ರವರನ್ನೊಳಗೊಂಡ ತಂಡ ಹರಿಹರ ನಗರದ ಎಂ.ಜಿ.ವೃತ್ತದಲ್ಲಿ ವಾಹನ ಚೆಕ್ ಮಾಡುವಾಗ ಆರೋಪಿ ಸಿಕ್ಕಿ ಬಿದ್ದಿದ್ದಾರೆ.

ಆರೋಪಿಗಳಿಂದ 123.5 ಗ್ರಾಂ ಬಂಗಾರದ ಆಭರಣ 59.72 ಗ್ರಾಂ ತೂಕದ ಒಂದು ಬೆಳ್ಳಿ ಲೋಟ, ಕೃತ್ಯಕ್ಕೆ ಬಳಕೆ ಮಾಡಿದ ಹೈಡ್ರಾಲಿಕ್ ಕಟ್ಟರ್ ಮಿಷಿನ್, ಬ್ಯಾಡಗಿ ಪೊಲೀಸ್ ಠಾಣೆ ಪ್ರಕರಣದ ಮೋಟಾರ್ ಬೈಕ್, ಹರಿಹರ ನಗರ ಪೊಲೀಸ್ ಠಾಣೆ ಪ್ರಕರಣದ ಹೊಂಡಾ ಶೈನ್ ಮೋಟಾರ್ ಬೈಕ್ ಸೇರಿದಂತೆ ಒಟ್ಟು 10,30,000/-ರೂ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ಆರೋಪಿ ಶಿವಮೊಗ್ಗ ಜಿಲ್ಲೆ ವಿನೋಬನಗರ ಠಾಣೆಯಲ್ಲಿ -02, ತಿರ್ಥಹಳ್ಳಿಯಲ್ಲಿ -01 ಸರಗಳ್ಳತನ ಪ್ರಕರಣಗಳು, ಹುಬ್ಬಳ್ಳಿ- ದಾರವಾಡ- ಕೇಶವಪುರ ಠಾಣೆ-01 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಸಿಬ್ಬಂದಿಗಳನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.

Read also : ಸರ್ಕಾರಿ ಶಾಲೆಗಳ ಉಳಿವಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಜಿಕ್ರಿಯಾ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article D.K.shivakumara Political analysis | ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ
Next Article Davanagere Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

ಹರಿಹರ   (Davangere district ) :  ಪೌರಕಾರ್ಮಿಕ ನೇಮಕ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ  ಕರುನಾಡ ಕದಂಬ ರಕ್ಷಣಾ…

By Dinamaana Kannada News

Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ಹರಿಹರ (Davanagere) : ತಾಲ್ಲೂಕಿನ ಕೆ.ಬೇವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಡ್ಲೆಗೊಂದಿ ಗ್ರಾಮದ ವಸತಿ ರಹಿತ ಮಾದಿಗ ಹಾಗೂ ಹಿಂದುಳಿದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-32 ವಾಯುಪುತ್ರನ ಊರಿನಲ್ಲಿ ವಾಯುಮಾಲಿನ್ಯ

Kannada News | Dinamaana.com | 23-05-2024 2007-08 ರಿಂದ 2009-10ರ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ವಾಯುಮಾಲಿನ್ಯವು ತನ್ನ ಹಿಂದಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?