Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 
ತಾಜಾ ಸುದ್ದಿ

Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 

Dinamaana Kannada News
Last updated: October 17, 2024 5:32 pm
Dinamaana Kannada News
Share
Rainwater enters more than 200 houses
Rainwater enters more than 200 houses
SHARE

ಹರಿಹರ‌ (Harihara):  ಹರಿಹರದಲ್ಲಿ ಬುಧವಾರದಿಂದ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ ಜೈ ಭೀಮನಗರದಲ್ಲಿ ಮನೆಯ ಗೋಡೆ ಕುಸಿದು 4 ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಬೆಂಕಿನಗರ ಹಾಗೂ ಕಾಳಿದಾಸ ನಗರ, ಮೆಹಬೂಬ್ ನಗರ, ನೀಲಕಂಠ ನಗರದಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮಳೆಗೆ ಈ ಬಡಾವಣೆಗಳಿಗೆ ಹೊಂದಿಕೊಂಡಿರುವ ಚಾನಲ್ ನೀರಿನ ಮಟ್ಟ ಏರಿಕೆಯಾಗಿ ಈ ಅವಾಂತರ ಸೃಷ್ಟಿಯಾಗಿದೆ. ಇಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೂಲಿ ಮಾಡಿ ಕೂಡಿಟ್ಟುಕೊಂಡಿದ್ದ ದವಸ, ಧಾನ್ಯ, ಬಟ್ಟೆಗಳು ಸೇರಿ ಎಲ್ಲ ಸಾಮಗ್ರಿಗಳು ನೀರು ಪಾಲಾಗಿವೆ. ತಡರಾತ್ರಿಯಿಂದ ಜನರು ಮನೆಗಳಿಗೆ ಬೀಗ ಹಾಕಿ ಮಕ್ಕಳ ಜತೆ ಮಳೆಯಲ್ಲಿಯೇ ರಸ್ತೆಯಲ್ಲಿ ನಿಂತ ನೀರಿನಲ್ಲಿ ಕಾಲ ಕಳೆದಿರುವ ಹೃದಯ ಹಿಂಡುವ ಘಟನೆ ನಡೆದಿದೆ. ಮಧ್ಯಾಹ್ನವಾದರೂ ಈ ಬಡಾವಣೆಯ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿತ್ತು.

Read also : ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ಜತೆಗೆ ಇಲ್ಲಿನ ನಿವಾಸಿಗಳು ಮಧ್ಯಾಹ್ನವಾದರೂ ಕೂಡ ಅನ್ನ, ಆಹಾರವಿಲ್ಲದೆ ಇರುವುದು ಕಂಡು ಬಂತು. ನಂತರ ಸಂತ್ರಸ್ತರ ನೆರವಿಗಾಗಿ ತಾಲೂಕು ಆಡಳಿತದಿಂದ ಕಾಳಜಿ ಕೇಂದ್ರ ತೆರೆಯಲಾಗಿದೆ. ಚಾನಲ್‌ಗೆ ತಡೆಗೋಡೆ ಇಲ್ಲದೆ ಈ ಅನಾಹುತ ಸಂಭವಿಸಿದೆ. ಹಲವು ವರ್ಷಗಳಿಂದ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾರೂ ಗಮನ ಹರಿಸಿಲಿಲ್ಲ, ಈಗ ಈ ಪರಿಸ್ಥಿತಿ ಬಂದಿದೆ  ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಸದರ ಭೇಟಿ  : ನಗರದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿರುವ ಮಾಹಿತಿ ತಿಳಿದ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್‌ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಜನರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಗೆ ಭೇಟಿ : ಗೋಡೆಕುಸಿದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ ಆಯಿಷಾ ಉಮ್ರಾ ಆರೋಗ್ಯ ವಿಚಾರಿಸಿ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಶಾಸಕ ಬಿ.ಪಿ. ಹರೀಶ್ ಭೇಟಿ : ಮನೆಗಳಿಗೆ ನೀರು ನುಗ್ಗಿರುವ ಪ್ರದೇಶಗಳಿಗೆ ಭೇಟಿ ಪರಿಶೀಲಿಸಿದ ಶಾಸಕ ಬಿ.ಪಿ.ಹರೀಶ್‌, ನಂತರ ಗೋಡೆ ಕುಸಿದ ಬಾಲಕಿ ಮನಗೆ ತೆರಳಿ ಮಾಹಿತಿ ಪಡೆದರು.

ಈ ವೇಳೆ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davangere Mayor Chaman, ದಾವಣಗೆರೆ ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪತ್ರಕರ್ತರಿಲ್ಲದೇ ಸಮಾಜ ಮುನ್ನಡೆಸುವುದು ಕಷ್ಟ : ಸಚಿವ ಶಿವಾನಂದ ಪಾಟೀಲ

ಹಾವೇರಿ:  ದೇಶದ ಅಭಿವೃದ್ಧಿಯಲ್ಲಿ, ವಿವಿಧ ಕ್ಷೇತ್ರಗಳ ಮುಂಚೂಣಿಗೆ ಸಾಗುವಲ್ಲಿ ಪತ್ರಕರ್ತರ ಕೊಡುಗೆ ಬಹುದೊಡ್ಡದು. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟಕರ…

By Dinamaana Kannada News

ಡೆಂಗ್ಯೂ ಜ್ವರ : ಕ್ರಮಕ್ಕೆ ಸಚಿವ ಎಸ್ಸೆಸ್ಸೆಂ ಸೂಚನೆ

ದಾವಣಗೆರೆ:  ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗದಂತೆ ಸೂಕ್ತ ಕ್ರಮ ವಹಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು…

By Dinamaana Kannada News

Davanagere | ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ  

ದಾವಣಗೆರೆ (Davanagere) : ಜಾನಪದ, ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯಬೇಕಾದ ಅಗತ್ಯವಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?