Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ
ತಾಜಾ ಸುದ್ದಿ

Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ

Dinamaana Kannada News
Last updated: October 15, 2024 1:14 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ()Davanagere) : ಮಧ್ಯಮವರ್ಗದವರ ಅನುಕೂಲಕ್ಕಾಗಿ ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದರು.

ದಾವಣಗೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ದಾವಣಗೆರೆ ಹರಿಹರ ನಗರದ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳು ಅಭಿವೃದ್ಧಿಯತ್ತ ಸಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ಪ್ರಕ್ರೀಯೆಗೆ ಸಭೆ ನಡೆಸಲಾಯಿತು ಎಂದು ತಿಳಿಸಿದ ಸಚಿವರು ಏರಿಯಗಳ ಆಧಾರದಲ್ಲಿ ದರ ನಿಗಧಿಪಡಿಸಿ ಡೆವಲಪ್ಮೆಂಟ್ ಅಥಾರ್ಟಿಯವರಿಂದ ಹೊಸ ಲೇಔಟ್, ನಿವೇಶನ ಹಾಗೂ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ದಾವಣಗೆರೆ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಹೊಸ ಹೊಸ ಲೇಔಟ್ ನಿರ್ಮಾಣವಾಗಿವೆ. ಪಾರದರ್ಶಕವಾಗಿ ಈ ಸ್ವತ್ತು ನೀಡಬೇಕು, ಈ ಸ್ವತ್ತು ಸಹ ಆನ್ಲೈನ್ ಮಾಡಲು ನಿರ್ಧರಿಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಾವಣಗೆರೆ ಜಿಲ್ಲೆಯು ಉತ್ತಮವಾಗಿದೆ.  2003-2008 ರ ಅವಧಿಯಲ್ಲಾದ ಕಾಮಗಾರಿಗಳಿಂದ ಇಂದು ದಾವಣಗೆರೆ ಜಿಲ್ಲೆಗೆ ಖ್ಯಾತಿ ಬಂದಿದೆ. ವಿನೋಭನಗರ, ಎಲ್ಲಮ್ಮನಗರ, ಜಾಲಿನಗರ ಸೇರಿದಂತೆ ಹತ್ತಾರು ಬಡಾವಣೆಗಳಿಂದ 40 ಸಾವಿರ ಅರ್ಜಿಗಳನ್ನು ಅಕ್ರಮ ಸಕ್ರಮ‌ ಮಾಡಲಾಗಿದೆ. ಸಾವಿರಾರು ರೂಪಾಯಿ ಇದ್ದ ಭೂಮಿ ಬೆಲೆ ಕೋಟಿಗೆ ತಲುಪಿದೆ. ನಮ್ಮ ಅವಧಿಯಲ್ಲಾದ ಕೆಲಸಗಳನ್ನು ಜನರು ಇಂದಿಗೂ ಸ್ಮರಿಸುತ್ತಿದ್ದಾರೆ. ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಜನತೆಗೆ ಅನುಕೂಲವಾಗುವಂತೆ ಗೃಹ ನಿರ್ಮಾಣ ಮಾಡಲಾಗುವುದು ಎಂದರು.

Read also : ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

ಈ ವೇಳೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್,  ದೂಡ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿ, ಮೇಯರ್ ಕೆ.ಚಮನ್‌ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ದೂಡ ಆಯುಕ್ತರು ಹಾಗೂ ಸದಸ್ಯರುಗಳು ಇತರರು ಉಪಸ್ಥಿತರಿದ್ದರು.

ಬಾಕ್ಸ್

ಸಿಎಂ ಸಿದ್ದರಾಮಯ್ಯರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಮಾಧ್ಯಮದವರಿಗೆ ಸಚಿವರು ಸಿಎಂ ಸಿದ್ದರಾಮಯ್ಯ ಬದಲಾವಣೆ ಇಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ‌ ನಡೆಯಲಿದೆ.
ಯುಬಿಡಿಟಿ ಕಾಲೇಜು ಸೀಟ್ ಹಂಚಿಕೆ ವಿವಾದದಿಂದ ದಾವಣಗೆರೆ ಬಂದ್ ಕರೆ ವಿಚಾರವನ್ನು ಸಹ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ ಸಚಿವರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Athlete Yusuf Davanagere ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ
Next Article P.J. Mahantesh Harihara Harihara | ಜಾತಿಗಳ ಜನಗಣತಿ ವರದಿ ಬಿಡುಗಡೆ ಮಾಡಿ : ಪಿ.ಜೆ.ಮಹಾಂತೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಕಲ ಜೀವರಾಶಿಗಳಿಗೆ ಆಮ್ಲಜನಕ ಒದಗಿಸುವವನೇ ಹನುಮಂತ ದೇವರು: ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ  (Davangere) : ಸಮಸ್ತ ಜೀವಕೋಟಿಗಳಿಗೆ ಉಸಿರಾಟಕ್ಕೆ ಬೇಕಾಗುವ ಆಮ್ಲಜನಕವನ್ನು ಒದಗಿಸುವವನು ಹನುಮಂತದೇವರು. ಏಕೆಂದರೆ ಇವನು ಮಾರುತ (ಗಾಳಿಯ) ಅವತಾರ.…

By Dinamaana Kannada News

ದಾವಣಗೆರೆ : ರಾಜ್ಯ ಸರ್ಕಾರ ಕೂಡಲೇ ಒಳಮೀಸಲು ಜಾರಿಗೊಳಿಸಲಿ

ದಾವಣಗೆರೆ : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕಳೆದ ಮೂರು ದಶಕಗಳ ಕಾಲ ಹೋರಾಟ ನಡೆಸಿಕೊಂಡು ಬರಲಾಗಿದೆ. ಈಗ ಕಾಲ ಪಕ್ವವಾಗಿದೆ.…

By Dinamaana Kannada News

ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ದಾವಣಗೆರೆ (Davanagere): ಮಾದಕ ವಸ್ತುಗಳನ್ನು ಅಪ್ರಾಪ್ತರು, ಯುವಕರು ಬಳಸಿ, ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?