Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ
ತಾಜಾ ಸುದ್ದಿ

Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ

Dinamaana Kannada News
Last updated: October 15, 2024 1:14 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ()Davanagere) : ಮಧ್ಯಮವರ್ಗದವರ ಅನುಕೂಲಕ್ಕಾಗಿ ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದರು.

ದಾವಣಗೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ದಾವಣಗೆರೆ ಹರಿಹರ ನಗರದ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳು ಅಭಿವೃದ್ಧಿಯತ್ತ ಸಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ಪ್ರಕ್ರೀಯೆಗೆ ಸಭೆ ನಡೆಸಲಾಯಿತು ಎಂದು ತಿಳಿಸಿದ ಸಚಿವರು ಏರಿಯಗಳ ಆಧಾರದಲ್ಲಿ ದರ ನಿಗಧಿಪಡಿಸಿ ಡೆವಲಪ್ಮೆಂಟ್ ಅಥಾರ್ಟಿಯವರಿಂದ ಹೊಸ ಲೇಔಟ್, ನಿವೇಶನ ಹಾಗೂ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ದಾವಣಗೆರೆ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಹೊಸ ಹೊಸ ಲೇಔಟ್ ನಿರ್ಮಾಣವಾಗಿವೆ. ಪಾರದರ್ಶಕವಾಗಿ ಈ ಸ್ವತ್ತು ನೀಡಬೇಕು, ಈ ಸ್ವತ್ತು ಸಹ ಆನ್ಲೈನ್ ಮಾಡಲು ನಿರ್ಧರಿಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಾವಣಗೆರೆ ಜಿಲ್ಲೆಯು ಉತ್ತಮವಾಗಿದೆ.  2003-2008 ರ ಅವಧಿಯಲ್ಲಾದ ಕಾಮಗಾರಿಗಳಿಂದ ಇಂದು ದಾವಣಗೆರೆ ಜಿಲ್ಲೆಗೆ ಖ್ಯಾತಿ ಬಂದಿದೆ. ವಿನೋಭನಗರ, ಎಲ್ಲಮ್ಮನಗರ, ಜಾಲಿನಗರ ಸೇರಿದಂತೆ ಹತ್ತಾರು ಬಡಾವಣೆಗಳಿಂದ 40 ಸಾವಿರ ಅರ್ಜಿಗಳನ್ನು ಅಕ್ರಮ ಸಕ್ರಮ‌ ಮಾಡಲಾಗಿದೆ. ಸಾವಿರಾರು ರೂಪಾಯಿ ಇದ್ದ ಭೂಮಿ ಬೆಲೆ ಕೋಟಿಗೆ ತಲುಪಿದೆ. ನಮ್ಮ ಅವಧಿಯಲ್ಲಾದ ಕೆಲಸಗಳನ್ನು ಜನರು ಇಂದಿಗೂ ಸ್ಮರಿಸುತ್ತಿದ್ದಾರೆ. ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಜನತೆಗೆ ಅನುಕೂಲವಾಗುವಂತೆ ಗೃಹ ನಿರ್ಮಾಣ ಮಾಡಲಾಗುವುದು ಎಂದರು.

Read also : ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

ಈ ವೇಳೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್,  ದೂಡ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿ, ಮೇಯರ್ ಕೆ.ಚಮನ್‌ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ದೂಡ ಆಯುಕ್ತರು ಹಾಗೂ ಸದಸ್ಯರುಗಳು ಇತರರು ಉಪಸ್ಥಿತರಿದ್ದರು.

ಬಾಕ್ಸ್

ಸಿಎಂ ಸಿದ್ದರಾಮಯ್ಯರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಮಾಧ್ಯಮದವರಿಗೆ ಸಚಿವರು ಸಿಎಂ ಸಿದ್ದರಾಮಯ್ಯ ಬದಲಾವಣೆ ಇಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ‌ ನಡೆಯಲಿದೆ.
ಯುಬಿಡಿಟಿ ಕಾಲೇಜು ಸೀಟ್ ಹಂಚಿಕೆ ವಿವಾದದಿಂದ ದಾವಣಗೆರೆ ಬಂದ್ ಕರೆ ವಿಚಾರವನ್ನು ಸಹ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ ಸಚಿವರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Athlete Yusuf Davanagere ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ
Next Article P.J. Mahantesh Harihara Harihara | ಜಾತಿಗಳ ಜನಗಣತಿ ವರದಿ ಬಿಡುಗಡೆ ಮಾಡಿ : ಪಿ.ಜೆ.ಮಹಾಂತೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ

ದಾವಣಗೆರೆ (Davanagere):  ಮನೆಯ ಕಿಟಿಕಿ, ಬಾಗಿಲು ಮುರಿದು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಕೆಜಿ 600 ಗ್ರಾಂ…

By Dinamaana Kannada News

ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು

ದಾವಣಗೆರೆ:  ಇಲ್ಲಿನ ರಾಮಕೃಷ್ಣ ಹೆಗಡೆ  ನಗರದ ನಿವಾಸಿಗಳನ್ನು ದೊಡ್ಡಬಾತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ಡುಗಳಲ್ಲಿ ವಾಸ ಮಾಡುತ್ತಿರುವ ನಿರಾಶ್ರಿತರ ಗೋಳಿನ ಕಥೆ  ಈಗ ಮತ್ತಷ್ಟು ಗಂಭೀರವಾಗಿದೆ.  ಇಷ್ಟು ದಿನ ಚಳಿ, ಬಿಸಿಲಿಗೆ , ವಿಷಜಂತುಗಳ ಹಾವಳಿಯಿಂದ   ಹೈರಾಣಾಗಿದ್ದ  ಜನರು  ಬದುಕು  ಈಗ ಮಳೆ ಮತ್ತು  ಗಾಳಿಗೆ ಅಕ್ಷರಶಃ ಬೀದಿಗೆ ಬಿದ್ದಿದೆ ಗುರುವಾರ ರಾತ್ರಿ ಸುರಿದ ಮಳೆ ಗಾಳಿಗೆ ನೂರಕ್ಕೂ  ಹೆಚ್ಚುಕುಟುಂಬಗಳ  ಮನೆಗಳು  ಸಂಪೂರ್ಣವಾಗಿ ನಾಶವಾಗಿವೆ. ಹಲವು ಮನೆಗಳ ಮೇಲೆ ವಿದ್ಯುತ್‌ ಕಂಬಗಳು  ಉರುಳಿವೆ. ಅದರೆ ಯಾವುದೇ ಪ್ರಾಣಾಪಾಯವಾಗಿಲ್ಲ.  ಮನೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಜನರು ಬೀದಿಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುತ್ತಿರುವ  ದೃಶ್ಯಗಳು ಕಂಡು ಬಂದವು. ಊರ ಒಳಗೆ ಇದ್ದ ನಮ್ಮನ್ನು ಯಾರು ಇಲ್ಲದ  ಜಾಗದಲ್ಲಿ ತಾತ್ಕಾಲಿಕ ಶೆಡ್‌ನಿರ್ಮಾಣ ಮಾಡಿ ಇಲ್ಲಿಗೆ ಕಳುಹಿಸಿದ್ದಾರೆ. ಇಲ್ಲಿಗೆ ಬಂದು ಆರು ತಿಂಗಳಾಯಿತು. ಇಲ್ಲಿ ಚಳಿ, ಬಿಸಿಲಿಗೆ ನಲುಗಿ ಈಗ ಮಳೆ ನಮ್ಮ ಬದುಕು ಕಸಿದಿದೆ , ನಾವು ಕೂಲಿ ಮಾಡಿ ಜೀವನನಡೆಸುತ್ತಿದ್ದು,ನಮಗೆ ಬಾಡಿಗೆ ಕಟ್ಟಲು ಆಗಲ್ಲ. ಈಗ ಬಿದ್ದ  ಮನೆಯಲ್ಲಿ ಹೇಗೆ ವಾಸಮಾಡಬೇಕು.  ರಾತ್ರಿ ಮಳೆಗೆ ವಿದ್ಯುತ್‌ ಕಂಬಗಳು ಬಿದ್ದಿವೆ. ಅದೃಷ್ಟವಶಾತ್ ಮನೆಯಲ್ಲಿ ವಯಸ್ಸಾದವರು ಹಾಗೂ ಮಕ್ಕಳಿದ್ದರು ಅವರಿಗೆ ಏನು ಅಪಾಯವಾಗಿಲ್ಲ ಎಂದು  ನಿರಾಶ್ರಿತ ಜನರು  ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ…

By Dinamaana Kannada News

ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಆನಂದಸ್ವಾಮಿ ಗಡ್ಡದೇವರ ಮಠ  ಭೇಟಿ

  ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ರವರು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?