Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

Dinamaana Kannada News
Last updated: January 13, 2026 6:15 am
Dinamaana Kannada News
Share
Davanagere
SHARE

ದಾವಣಗೆರೆ : ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಹಾಗೂ ಮೌಲ್ಯಾಧಾರಿತ ಜೀವನ ಶೈಲಿ ಅತ್ಯಗತ್ಯವಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬದುಕಿನ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿವೆ ಎಂದು ಡಾ. ಬಿ.ಡಿ. ಮುರುಳಿಧರ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ತಡೆ ಸಮಿತಿ ಸಹಯೋಗದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮೂಲಕ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ 2025–26 ಕಾರ್ಯಕ್ರಮದಲ್ಲಿ ಮಾತನಾಡಿದರು.

ದುಶ್ಚಟಗಳಿಂದ ದೂರವಿದ್ದು ಶಿಸ್ತಿನ ಜೀವನ ನಡೆಸುವ ಅಗತ್ಯವನ್ನು ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಲೋಕೇಶ್ ನಾಯಕ ಮಾತನಾಡಿ, ಯುವಜನರಲ್ಲಿ ಸೇವಾಭಾವನೆ, ನಾಯಕತ್ವ ಗುಣ ಮತ್ತು ಸಮಾಜದ ಬಗ್ಗೆ ಹೊಣೆಗಾರಿಕೆ ಬೆಳೆಸುವುದೇ ಮುಖ್ಯ ಗುರಿಯಾಗಿದೆ ಎಂದರು.

Read also : ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

ಡಾ. ವೆಂಕಟೇಶ್ ಬಾಬು ಎಸ್. ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕೇವಲ ಆಚರಣೆ ಮಾತ್ರವಲ್ಲ, ಅದು ಯುವಜನರಲ್ಲಿ ಆತ್ಮಬಲ, ದೇಶಭಕ್ತಿ ಮತ್ತು ಗುರಿಸಾಧನೆಯ ಚೈತನ್ಯ ತುಂಬುವ ರಾಷ್ಟ್ರೀಯ ದಿನವಾಗಿದೆ ಎಂದು ತಿಳಿಸಿದರು. ಇಂದಿನ ಯುವಜನರು ಕೇವಲ ಉದ್ಯೋಗವಲ್ಲ, ರಾಷ್ಟ್ರ ನಿರ್ಮಾಣದ ಹೊಣೆ ಹೊತ್ತು ತಮ್ಮ ಶಕ್ತಿ ಮತ್ತು ಬುದ್ಧಿಯನ್ನು ದೇಶ ಸೇವೆಗೆ ಬಳಸಬೇಕು. ಯುವಜನರು ಸರಿಯಾದ ದಿಕ್ಕಿನಲ್ಲಿ ಸಾಗಿದರೆ ಅವರಿಂದಲೇ ಭಾರತದ ಭವಿಷ್ಯ ಕಟ್ಟಲ್ಪಡುತ್ತದೆ ಎಂದು ಅವರು ಪ್ರೇರಣಾದಾಯಕವಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮಹೇಂದ್ರ,  ಕಾಲೇಜಿನ ಬೋಧಕ ವೃಂದ, ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಭರ್ಜರಿ ಸ್ಪಂದನೆ ನೀಡಿದರು. ಯುವಜನರಲ್ಲಿ ಜಾಗೃತಿ, ಆತ್ಮವಿಶ್ವಾಸ ಹಾಗೂ ಗುರಿ ಸಾಧನೆಗೆ ದಿಕ್ಕು ನೀಡಿದ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿತ್ತು ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಬಿ.ಸಿ. ತಹಶೀಲ್ದಾರ್ ವಹಿಸಿದ್ದರು.

ಎಂಬಿಎ ವಿದ್ಯಾರ್ಥಿನಿ ಕುಮಾರಿ ಅನುಷಾ ನಿರೂಪಿಸಿದರು. ಕುಮಾರಿ ಸ್ವಪ್ನ ಪ್ರಾರ್ಥಿಸಿದರು. ಕುಮಾರಿ ನಜ್ಮಾ ಬಾನು ಸ್ವಾಗತಿಸಿದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ
Next Article District Collector G.M. Gangadharaswamy ಜ.13 ರಿಂದ ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಂಜಾರ ಭಾಷೆ (Banjara language) ಸಂವಿಧಾನದ ಷೆಡ್ಯೂಲ್‌ನಲ್ಲಿ ಸೇರಿಸಲು ಸಂಘಟಿತರಾಗಬೇಕು : ಎನ್.ಅನಂತನಾಯ್ಕ

ಹರಿಹರ:  ಬಂಜಾರ ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಷೆಡ್ಯೂಲ್‌ನಲ್ಲಿ ಸೇರಿಸುವ ಅಗತ್ಯವಿದೆ ಎಂದು ಹೈಕೋರ್ಟ್ ವಕೀಲ ಎನ್.ಅನಂತನಾಯ್ಕ ಹೇಳಿದರು. ನಗರದ…

By Dinamaana Kannada News

ಸಿರಿಧಾನ್ಯ ಬಳಸಿ ಜೀವ ಉಳಿಸಿ- ಕಡಿಮೆ ನೀರಾವರಿ ಬೆಳೆ ಸಿರಿಧಾನ್ಯ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ದಾವಣಗೆರೆ : ಸಿರಿಧಾನ್ಯವನ್ನು ಬಳಿಸಿ, ಜೀವವನ್ನು ಉಳಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.…

By Dinamaana Kannada News

Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 

ದಾವಣಗೆರೆ (Davanagere)  : ಬಸವಾಪಟ್ಟಣ ಶ್ರೀ ಹಾಲಸ್ವಾಮಿಗಳ ಮಠದ ಪಕ್ಕದಲ್ಲಿರುವ ಗುಡ್ಡದ ಬಳಿ ಹರಿಯುತ್ತಿರುವ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?