Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸರಳ ವಿವಾಹಗಳಿಗೆ ಇಸ್ಲಾಂ ಧರ್ಮ ಬೆಂಬಲ : ಸೈಯದ್ ಶಂಷುದ್ದೀನ್ ಬರ್ಕಾತಿ
ತಾಜಾ ಸುದ್ದಿ

Davanagere | ಸರಳ ವಿವಾಹಗಳಿಗೆ ಇಸ್ಲಾಂ ಧರ್ಮ ಬೆಂಬಲ : ಸೈಯದ್ ಶಂಷುದ್ದೀನ್ ಬರ್ಕಾತಿ

Dinamaana Kannada News
Last updated: August 26, 2024 3:18 am
Dinamaana Kannada News
Share
Harihara
ಹರಿಹರ: ಹರಿಹರದಲ್ಲಿ ಹಿಂದುಸ್ಥಾನ್ ಟ್ರೇಡರ್ಸ್ ವೆಲ್ಫೇರ್ ಕಮಿಟಿ, ಲಾರಿ ಮಾಲಿಕರು ಮತ್ತು ಚಾಲಕರ ಸಂಘದಿಂದ ಆಯೋಜಿಸಿದ್ದ ಮುಸ್ಲಿಂ ಸಮುದಾಯದವರ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 8 ಜೋಡಿ ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆದರು.
SHARE

ಹರಿಹರ (Davanagere) : ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್ ಬರ್ಕಾತಿ ಹೇಳಿದರು.

ಹಿಂದುಸ್ಥಾನ್ ಟ್ರೇಡರ್ಸ್ ವೆಲ್ಫೇರ್ ಕಮಿಟಿ, ಲಾರಿ ಮಾಲಿಕರು ಮತ್ತು ಚಾಲಕರ ಸಂಘದಿಂದ ನಗರದ ಭಾಗೀರಥಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮುಸ್ಲಿಂ ಸಮುದಾಯದವರ ಸಾಮೂಹಿಕ ವಿವಾಹ ಮಹೋತ್ಸವದ ಸಾನಿಧ್ಯವಹಿಸಿ ಅವರು ಮಾತನಾಡಿದರು.

ವಿವಾಹ ಸೇರಿದಂತೆ ಕುಟುಂಬದ ಇತರೆ ಶುಭ ಮಹೋತ್ಸವಗಳನ್ನು ಸರಳವಾಗಿ ಆಚರಿಸಿದವರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಪ್ರವಾದಿ ಮೊಹಮ್ಮದ್ ರವರೂ ಕೂಡ ತಮ್ಮ ಕುಟುಂಬದ ಸದಸ್ಯರ ವಿವಾಹಗಳನ್ನು ಅತ್ಯಂತ ಸರಳವಾಗಿ ಆಚರಿಸಿ ನಮಗೆಲ್ಲ ಮಾದರಿಯಾಗಿದ್ದಾರೆಂದರು.

ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಸಂಸ್ಥೆಯವರು ಬಹಳ ಪರಿಶ್ರಮದಿಂದ ವಿವಾಹ ಮಹೋತ್ಸವ ಆಯೋಜಿಸಿದ್ದಾರೆ. ವಿವಾಹಕ್ಕೆ ಮಾಡಬೇಕಿದ್ದ ಖರ್ಚನ್ನು ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಡಿ, ಆದರ್ಶ ಜೀವನ ನಡೆಸಿರಿ ಎಂದು ನವದಂಪತಿಗಳಿಗೆ ಕಿವಿ ಮಾತು ಹೇಳಿದರು.

Read also  : Davangere Cybercrime | ಲಾಭದ ಅಮಿಷ, ಆನ್ಲೈನ್ ಟ್ರೇಡಿಂಗ್  ಹಣ ಹೂಡಿಕೆ : 53.59 ಲಕ್ಷ ರೂ ವಂಚನೆ

ಸಮರ್ಥ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ಮಕ್ಕಳ ವಿವಾಹಗಳನ್ನು ನೆರೆವೇರಿಸಿದ ಕುಟುಂಬದವರು ಹಲವು ವರ್ಷಗಳ ಕಾಲ ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಾರೆ. ವಿವಾಹಗಳನ್ನು ಸರಳವಾಗಿ ಆಚರಿಸುವ ಪರಂಪರೆ ಸಮಾಜದಲ್ಲಿ ಬೆಳೆಯಬೇಕೆಂದರು.

ಅಂಜುಮನ್ ಸಂಸ್ಥೆ ಅಧ್ಯಕ್ಷ ಸೈಯದ್ ಏಜಾಜ್ ಮಾತನಾಡಿ, ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 8 ಜೋಡಿ ನವದಂಪತಿಗಳಿಗೆ ತಲಾ ಒಂದುವರೆ ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ದಿನನಿತ್ಯದ ವಸ್ತುಗಳನ್ನು ಆಯೋಜಕರು ನೀಡಿರುವುದು ಶ್ಲಾಘನೀಯ ಎಂದರು.

ಹಿಂದುಸ್ಥಾನ್ ಟ್ರೇಡರ್ಸ್ ವೆಲ್ಫೇರ್ ಕಮಿಟಿ ಮುಖಂಡ ಅಬು ತುರಾಬ್ ಮಾತನಾಡಿ, ಎಲ್ಲಿಯೂ ದೇಣಿಗೆ ಎತ್ತದೆ ಲಾರಿ ಮಾಲಿಕರು, ಚಾಲಕರು ಹಾಗೂ ಕೆಲವು ವ್ಯಾಪಾರಿಗಳು ಪರಸ್ಪರ ಹಣ ಹಾಕಿ ಈ ಮಹೋತ್ಸವ ಆಯೋಜಿಸಿದೆ. ಇಂತಹ ಮಹೋತ್ಸವಗಳಲ್ಲಿ ಮದುವೆಯಾದ ದಂಪತಿಗಳಿಗೆ ವಕ್ಫ್ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಸರ್ಕಾರ ಜಾರಿ ಮಾಡಬೇಕೆಂದರು.

ಅಂಜುಮನ್ ಸಂಸ್ಥೆ ಕಾರ್ಯದರ್ಶಿ ಆಸಿಫ್ ಜುನೈದಿ, ನಗರಸಭಾ ಸದಸ್ಯರಾದ ಎಂ.ಎಸ್.ಬಾಬುಲಾಲ್, ಸೈಯದ್ ಅಲೀಂ, ಲಾರಿ ಮಾಲಿಕರ ಸಂಘದ ಅಧ್ಯಕ್ಷ ಸೈಯದ್ ಯೂಸುಫ್ ಕಾರ್ಯದರ್ಶಿ ಜಕಾಉಲ್ಲಾ, ಪದಾಧಿಕಾರಿಗಳಾದ ಜಪಾನ್ ರಫೀಕ್, ಮೊಹ್ಮದ್ ರಫೀಕ್, ಫಯಾಜ್ ಅಹ್ಮದ್, ಸೈಯದ್ ಅಬೂಜರ್, ಕರೀಂ ಸಾಬ್, ಸೈಯದ್ ಇಸ್ಮಾಯಿಲ್, ಮಹಬೂಬ್ ಸಾಬ್, ಬಿಸ್ಮಿಲ್ಲಾ ರಫೀಕ್, ಅಸ್ಲಂ, ಮೊಹ್ಮದ್ ರಫೀಕ್, ಶಶಿನಾಯ್ಕ್, ದೋಸ್ತಾನಾ ಖಲೀಲ್ ಸಾಬ್, ಹಾಜಿ ಅಲಿ, ಸೈಯದ್ ಸನಾಉಲ್ಲಾ, ಗುತ್ತೂರು ನಾಸಿರ್ ಪೈಲ್ವಾನ್, ಕೆ.ರಿಯಾಜ್ ಅಹ್ಮದ್, ಸೈಯದ್ ಜಬಿಉಲ್ಲಾ, ಗೌಸ್‍ಪೀರ್, ಸೈಯದ್ ಮುಜಮ್ಮಿಲ್, ಆಸಿಫ್ ಅಖ್ತರ್, ರಹಮಾನ್ ಸಾಬ್, ಅಬು ಸೈಯದ್, ಅಬು ಸ್ವಾಲೇಹಾ, ದಾದಾಪೀರ್ ಭಾನುವಳ್ಳಿ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Cybercrime Davangere Cybercrime | ಲಾಭದ ಅಮಿಷ, ಆನ್ಲೈನ್ ಟ್ರೇಡಿಂಗ್  ಹಣ ಹೂಡಿಕೆ : 53.59 ಲಕ್ಷ ರೂ ವಂಚನೆ
Next Article Davanagere Vijayendra | ವಿಜಯೇಂದ್ರ ವಿರುದ್ದ ಅಕ್ಟೋಬರ್ ಕ್ರಾಂತಿ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್

ಹರಿಹರ (Davanagere) : ಸಚಿವ ಸತೀಶ್ ಜಾರಕಿಹೊಳಿ ರವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ…

By Dinamaana Kannada News

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  

ಹರಿಹರ: ಹರಿಹರದಲ್ಲಿ  ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?