Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂವಿಧಾನದಿಂದ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ
ತಾಜಾ ಸುದ್ದಿ

ಸಂವಿಧಾನದಿಂದ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

Dinamaana Kannada News
Last updated: June 6, 2024 4:32 pm
Dinamaana Kannada News
Share
davanagere
ಪ್ರಜಾಪರಿವರ್ತನ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಚಿಂತನ ಮಂಥನ ಕಾರ್ಯಕ್ರಮ
SHARE

ಹೊನ್ನಾಳಿ ಜೂ 6: ಮೂಲ ಸಂವಿಧಾನದ ಪ್ರಕಾರ ನಾವೆಲ್ಲರೂ ನಡೆದುಕೊಂಡರೆ ದೇಶದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಪ್ರಜಾಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪ್ರಜಾಪರಿವರ್ತನಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳು ಎ.ಡಿ. ಈಶ್ವರಪ್ಪ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದರು.

ಈ ದೇಶದಲ್ಲಿ ಜಾತಿಯ ವ್ಯವಸ್ಥೆ ದೇಶವ್ಯಾಪಿ ಹರಡಿದೆ. ಅದಕ್ಕೆ ಸಂವಿಧಾನದಲ್ಲಿ ಪರಿಹಾರವಿದೆ. ಆದರೆ ಸಂವಿಧಾನವನ್ನು ಓದಿಕೊಂಡ ಅಲ್ಪರು ತಮಗಿಷ್ಟ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಆದರೆ ಸಂವಿಧಾನದ ಬಗ್ಗೆ ಗೊತ್ತಿಲ್ಲದ ಬಹಸಂಖ್ಯಾತರು ಮೌನವಾಗಿದ್ದಾರೆ ಎಂದು ಹೇಳಿದರು. ದೇಶದಲ್ಲಿ ಸಂಪತ್ತಿನ ಸಮಾನ ಹಂಚಿಕೆಯಾಗಿಲ್ಲ, ಬಡವರಿಗೆ ದುಡಿಮೆ ಮಾಡಲು ಒಂದಿಷ್ಟು ಭೂಮಿ ಇಲ್ಲ, ದುಡಿಯುವ ರಟ್ಟೆಗಳಿಗೆ ಕೆಲಸವಿಲ್ಲ, ಹೀಗಾದರೆ ದೇಶದ ಸರ್ವಾಂಗೀಣ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ನಾವು ಅನಗತ್ಯವಾಗಿ ಮಾತನಾಡುವುದರಿಂದ ಪ್ರಯೋಜನವಿಲ್ಲ, ಇಂತಹ ಚಿಂತನ ಮಂಥನದಂತಹ ಕಾರ್ಯಕ್ರಮಗಳ ಮೂಲಕ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾಗಿದೆ. ಸಂವಿಧಾನವನ್ನು ಓದಿ ತಿಳಿದುಕೊಳ್ಳಬೇಕಾಗಿದೆ. ನಮ್ಮ ಸಂಘಟನೆಗಳು ದೇಶವ್ಯಾಪಿ ಸಂಚಲನ ಮೂಡಿಸಬೇಕಾಗಿದೆ. ತಪ್ಪುಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಬೇಕಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲ ಆಶಯಗಳನ್ನು ಅರ್ಥಮಾಡಿಕೊಂಡು ಜನರಿಂದ ಜನರಿಗೆ ಮುಟ್ಟಿಸುವ ಕೆಲಸವನ್ನು ನಮ್ಮ ವೇದಿಕೆವತಿಯಿಂದ ಮಾಡಲಾಗುವುದು ಎಂದರು.

ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಕೃಷ್ಣಪ್ಪ ಅರಕೆರೆ ಕಾರ್ಯಕ್ರಮ ನಡೆಸಿಕೊಟ್ಟರು. ತಾಲ್ಲೂಕು ಘಟಕದ ಅಧ್ಯಕ್ಷ ಒ. ಹನುಮಂತಪ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಚಿಂತನ ಮಂಥನ ಸಭೆಯಲ್ಲಿ ನೂರಾರು ಜನ ಅಭಿಮಾನಿಗಳು, ವೇದಿಕೆಯ ಪದಾಧಿಕಾರಿಗಳು ಭಾಗಿಯಾಗಿದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ನಗರದಲ್ಲಿ ವಿವಿಧಡೆ ವಿದ್ಯುತ್ ವ್ಯತ್ಯಯ
Next Article davanagere ಕಳಪೆ ಗುಣಮಟ್ಟದ ಆಹಾರ ಪದಾರ್ಥ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಕೆಂಡಾಮಂಡಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

ಮುಂದಿನ ತಿಂಗಳ ಮೂರನೇ ವಾರ ದಿಲ್ಲಿ ದಂಡಯಾತ್ರೆಗೆ ಹೊರಡಲಿರುವ ಸಿಎಂ ಸಿದ್ಧರಾಮಯ್ಯ ವರಿಷ್ಟರ ಮುಂದೆ ಹೊಸ ಪ್ರಪೋಸಲ್ಲು ಮಂಡಿಸಲಿದ್ದಾರೆ.ಈ ಪ್ರಪೋಸಲ್ಲಿಗೆ…

By Dinamaana Kannada News

Davanagere | ಪಾಲಿಕೆ ವಲಯ ಕಚೇರಿ-2 ಎಸ್‍ಡಿಎ ರೂಪಾ.ಹೆಚ್ ಅಮಾನತು

ದಾವಣಗೆರೆ (Davanagere): ದಾವಣಗೆರೆ ಮಹಾನಗರಪಾಲಿಕೆ ವಲಯ ಕಚೇರಿ-2ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ.ಹೆಚ್ ಇವರನ್ನು ನಗದು ವಹಿಯಲ್ಲಿ…

By Dinamaana Kannada News

ಸನ್ ರೈಸ್ ಪ್ರಿ ಸ್ಕೂಲ್ ನಲ್ಲಿ  ಮಕ್ಕಳಿಂದ ಕೃಷ್ಣ ಜನ್ಮಾಷ್ಠಮಿ

ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆ, ಸನ್ ರೈಸ್ ಪ್ರಿ ಸ್ಕೂಲ್ ನಲ್ಲಿ  ಮಕ್ಕಳಿಂದ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು. Read…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?