Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮರ್ಯಾದೆ ಹತ್ಯೆ ಪ್ರಕರಣ:ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ತಾಜಾ ಸುದ್ದಿ

ಮರ್ಯಾದೆ ಹತ್ಯೆ ಪ್ರಕರಣ:ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ

Dinamaana Kannada News
Last updated: December 22, 2025 4:46 pm
Dinamaana Kannada News
Share
ದಾವಣಗೆರೆ
SHARE

ದಾವಣಗೆರೆ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಾನ್ಯಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆಗೈದು ಹಾಗೂ ವಿವೇಕಾನಂದ ಎಂಬ ಯುವಕನ ಮೇಲೆ ಮತ್ತು ಕುಟುಂಬಸ್ಥರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಹುಬ್ಬಳಿಯ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮಾನ್ಯ ಎಂಬ ಯುವತಿ ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದರು. ಎನ್ನುವ ದ್ವೇಷದಿಂದ ಮಾನ್ಯಳ ಕುಟುಂಬದವರು ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ವಿವೇಕಾನಂದನ ತಾಯಿ ರೇಣುಕವ್ವ ಸೇರಿದಂತೆ ಕುಟುಂಬದ ಇತರೆ ಸದಸ್ಯರ ಮೇಲೂ ಮಾರಕ ಅಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ರೇಣುಕವ್ವ ಹಾಗೂ ಅವರ ದೊಡ್ಡಪ್ಪನ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕಾನೂನು ಬಾಹಿರ ಕೃತ್ಯವಾಗಿದೆ. ತ್ವರಿತ ಹಾಗೂ ನಿಷ್ಪಕ್ಷಪಾತ ಕಾನೂನು ತನಿಖೆ ನಡೆಸಬೇಕು. ನೇರವಾಗಿ ಅಥವಾ ಪರೋಕ್ಷವಾಗಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಗುರುತಿಸಿ ಕಾನೂನು ಪ್ರಕಾರ ಬಂಧಿಸಿ ಕ್ರಮ ಕೈಗೊಳ್ಳಬೇಕು. ಜಾಮೀನಾಗಲೀ ಅಥವಾ ನಿರೀಕ್ಷಣಾ ಜಾಮೀನು ನೀಡದಂತೆ ಕ್ರಮ ವಹಿಸಬೇಕು. ಬಾಧಿತ ಕುಟುಂಬಕ್ಕೆ ಸುರಕ್ಷತೆ ಮತ್ತು ನ್ಯಾಯವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Read also : Political analysis:ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ

ಈ ಘಟನೆಯಲ್ಲಿ ಭಾಗಿಯಾದವರ ವಿರುದ್ದ ತೀವ್ರ ಹಾಗೂ ಕಠಿಣ ತರಹದ ಕಾನೂನು ತನಿಖೆಯನ್ನು ನಡೆಸಿ, ಉಗ್ರವಾದ ಶಿಕ್ಷೆ ನೀಡಬೇಕೆಂದು ಲಿಂಗರಾಜು. ಎಂ ಗಾಂಧಿ ನಗರ ಆಗ್ರಹಿಸಿದ್ದಾರೆ.

ಆದಿಲ್ ಖಾನ್, ಅರವಿಂದ. ಮೈಲಾರಪ್ಪ, ಚೆನ್ನಮ್ಮ, ಅರುಣ್, ಅಜೇಯ, ರಾಯುಡು, ಪ್ರವೀಣ ಕಕ್ಕರಗೊಳ್ಳ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis:ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲೆಕ್ಸ್ ಹರಿದು ವಿರೂಪಗೊಳಿಸಿದ ಪ್ರಕರಣ ಐವರ ಬಂಧನ

ದಾವಣಗೆರೆ : ದಸರಾ ಹಬ್ಬದ ಸಮಯದಲ್ಲಿ ಪ್ಲೆಕ್ಸ್ ಹರಿದು ವಿರೂಪಗೊಳಿಸಿದ 05 ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಆಬೀದ್, ಆತಿಕ್,ಸಾಧಿಕ್,ಅಮಾನುಲ್ಲಾ…

By Dinamaana Kannada News

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ…

By Dinamaana Kannada News

ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ದಾವಣಗೆರೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ,…

By Dinamaana Kannada News

You Might Also Like

Political analysis
ರಾಜಕೀಯ

Political analysis:ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ

By Dinamaana Kannada News
POCSO Act
ತಾಜಾ ಸುದ್ದಿಅಭಿಪ್ರಾಯ

ಪೋಕ್ಸೋ ಕಾಯ್ದೆ|ಆಳ -ಅಗಲ ಕುರಿತ ಸಮಗ್ರ ಮಾಹಿತಿ:ನ್ಯಾ.ಮಹಾವೀರ ಮ.ಕರೆಣ್ಣವರ

By Dinamaana Kannada News
Davanagere
ತಾಜಾ ಸುದ್ದಿ

ಪಲ್ಸ್ ಪೋಲಿಯೋ:ಮಕ್ಕಳಿಗೆ ಲಸಿಕೆ ಹಾಕಿದ ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯರಿಂದ ಮಕ್ಕಳಿಗೆ ಪೊಲೀಯೋ ಲಸಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?