ಹರಿಹರ:
ಹರಿಹರದಲ್ಲಿ ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಕಾಲೇಜಿನ ಪ್ರಾಚಾರ್ಯ, ಅಧ್ಯಾಪಕರಿದ್ದರು.
ಹರಿಹರ:
ಹರಿಹರದಲ್ಲಿ ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಕಾಲೇಜಿನ ಪ್ರಾಚಾರ್ಯ, ಅಧ್ಯಾಪಕರಿದ್ದರು.
ದಾವಣಗೆರೆ (Davanagere): ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅವರು ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ತಮ್ಮ ಗೃಹ ಕಚೇರಿಯ ಆವರಣದಲ್ಲಿ ಕೊಟ್ಯಾಕ್ ಮಹೇಂದ್ರ ಬ್ಯಾಂಕಿನಿಂದ ರೂ.39 ಲಕ್ಷ ರೂಪಾಯಿ ವೆಚ್ಚದ ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಸಾರ್ವಜನಿಕರ ಸೇವೆಗೆ ನೀಡಲಾಗಿದ್ದು, ಅದರ ಹಸ್ತಾಂತರ ಕಾರ್ಯವನ್ನು ನಡೆಸಲಾಯಿತು.…
ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…
Kannada News | Dinamaana.com | 22-05-2024 ಗುಡಿಸಲುಳಿಂದ ಹೊಗೆಯೇಳುವುದಕ್ಕೂ ಮುನ್ನವೇ , ನಿದ್ದೆಯಿಂದ ಇನ್ನೂ ಎದ್ದಿರದ ಮೂಡಣದ ಸೂರ್ಯನಿಗೊಂದು…
Sign in to your account