Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Dinamaana Kannada News
Last updated: May 22, 2025 6:17 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಶಾಂತಿನಗರದ ಪ್ರದೀಪ್ ಆಲಿಯಾಸ್ ಕರಿಯಾ (29), ನಿಜಲಿಂಗಪ್ಪ ಬಡಾವಣೆಯ ಮಣಿಕಂಠ (28), ಎನ್.ಸಂಜಯ್ (23) ಬಂಧಿತ ಆರೋಪಿಗಳು.

ಮನೆಗೆ ಬೀಗ ಹಾಕಿಕೊಂಡು ಟೈಲರ್ ಕೆಲಸ ನಿಮಿತ್ತ ಹಿರಿಯೂರಿಗೆ ಹೋಗಿದ್ದಾಗ ಮನೆ ಬೀಗ ಮುರಿದು ಒಳ ನುಗ್ಗಿ ಗಾಡ್ರೇಜ್ ಬೀರುವಿನಲ್ಲಿದ್ದ 35 ಗ್ರಾಂ ಚಿನ್ನಾಭರಣ ದೋಚಿದ್ದಾರೆ ಎಂದು ವಿದ್ಯಾನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ಮಹಾಂತೇಶ್ ಎಂಬುವರು ದೂರು ದಾಖಲಿಸಿದ್ದರು.

ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ.ಸಂತೋಷ , ಜಿ.ಮಂಜುನಾಥ್, ನಗರ ಡಿವೈಎಸ್ಪಿ ಶರಣ ಬಸವೇಶ್ವರ, ವಿದ್ಯಾನಗರ ಠಾಣೆ ಪಿಎಸ್‍ಐ ವೈ.ಎಸ್.ಶಿಲ್ಪಾ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Read also : ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

ಬಂಧಿತರಿಂದ ವಿದ್ಯಾನಗರ ಮತ್ತು ಕೆಟಿಜೆ ನಗರ ಠಾಣೆ ವ್ಯಾಪ್ತಿಯ ಮೂರು ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳು ತಲೆಮರಿಸಿಕೊಂಡಿದ್ದು, ಪತ್ತೆ ಬಲೆ ಬೀಸಲಾಗಿದೆ.

ಕಾರ್ಯಾಚರಣೆಯಲ್ಲಿ ವಿದ್ಯಾನಗರ ಠಾಣೆ ಪಿಎಸ್‍ಐ ವೈ.ಎಸ್.ಶಿಲ್ಪಾ, ಎಸ್ಪಿ ಕಚೇರಿಯ ಪಿಐ ಬಿ.ಇಸ್ಮಾಯಿಲ್, ಪಿಎಸ್‍ಐಗಳಾದ ಜಿ.ಎನ್.ವಿಶ್ವನಾಥ್, ವಿಜಯ, ಮಂಜುನಾಥ ಕಲ್ಲೇದೇವರು, ಸಿಬ್ಬಂದಿ ಶಂಕರ್ ಜಾಧವ್, ಎಂ.ಆನಂದ್, ಚಂದ್ರಪ್ಪ, ಬಸವರಾಜ್, ಬೋಜಪ್ಪ, ಗುಡ್ಡಪ್ಪ, ಆಕಾಶ, ಬಸವರಾಜ, ರಾಮಚಂದ್ರಪ್ಪ, ಸೀಮಾ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಅಭಿನಂದಿಸಿದ್ದಾರೆ.

TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್
Next Article Alur Ningaraj ಸಿದ್ದರಾಮಯ್ಯನವರನ್ನು ಅಂಬೇಡ್ಕರಗೆ ಹೋಲಿಸಿರುವುದು ಖಂಡನೀಯ : ಆಲೂರು ನಿಂಗರಾಜ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ…

By Dinamaana Kannada News

Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ

ದಾವಣಗೆರೆ (Davanagere) : ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ…

By Dinamaana Kannada News

ಭದ್ರಾ ಜಲಾಶಯದಲ್ಲಿ 172 ಅಡಿ ನೀರು ಸಂಗ್ರಹ

Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾಜಲಾಶಯದಲ್ಲಿ ನೀರಿನ ಒಳಹರಿವು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?