Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಎಸ್ಪಿ
ತಾಜಾ ಸುದ್ದಿ

Davanagere | ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಎಸ್ಪಿ

Dinamaana Kannada News
Last updated: October 9, 2024 4:15 pm
Dinamaana Kannada News
Share
DAVANAGERE
ಹರಿಹರ: ಮಾನವ ಬಂಧುತ್ವ ವೇದಿಕೆ, ಸತೀಶ್ ಜಾರತಿಕೊಳಿ ಫೌಂಡಶನ್‍ನಿಂದ ಹರಿಹರದ ಮೈತ್ರಿವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ಗ್ರಾಮ ಅಧಿಕಾರಿ ಅಕಾಂಕ್ಷಿಗಳ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿದರು.
SHARE

ಹರಿಹರ (Davanagere): ಉನ್ನತ ಶಿಕ್ಷಣ ಪೊರೈಸಿ ಉದ್ಯೋಗ ಪಡೆದು ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್.ಎಸ್.ಎಲ್.ಸಿ., ಪಿಯುಸಿ ಹಂತದಲ್ಲೆ ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಕಿವಿ ಮಾತು ಹೇಳಿದರು.

ನಗರದ ಮೈತ್ರಿವನದಲ್ಲಿ ಮಾನವ ಬಂಧುತ್ವ ವೇದಿಕೆ, ಸತೀಶ್ ಜಾರಕಿಕೊಳಿ ಫೌಂಡಶನ್‍ನಿಂದ ಆಯೋಜಿಸಿದ್ದ ಮಹಿಳಾ ಗ್ರಾಮ ಅಧಿಕಾರಿ ಅಕಾಂಕ್ಷಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾನೂನು ಪ್ರಕಾರ 18 ವರ್ಷವಾದ ಮೇಲೆ ತಾವು ತಮಗಿಷ್ಟದ ವ್ಯಕ್ತಿಯೊಂದಿಗೆ ಪ್ರೀತಿ ಮಾಡಿ ಮದುವೆ ಮಾಡಿಕೊಳ್ಳಬಹುದೆಂಬ ಧೋರಣೆ ಹೊಂದಿದ್ದರೆ ಬದುಕಿನಲ್ಲಿ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಬೆಳೆಸಿದ ತಂದೆ, ತಾಯಿ ಬಂಧು ಬಳಗದವರಿಗೂ ಜೀವ ಪರ್ಯಂತ ನೋವು ನೀಡಲಾಗುತ್ತದೆ ಎಂದರು.

ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಶೇರು ಮಾರುಕಟ್ಟೆ ಲಾಭ, ಲೈಂಗಿಕ ಹಗರಣ, ಡ್ರಗ್ಸ್ ಕೊರಿಯರ್ ಬಂದಿದೆ, ಹವಾಲಾದ ಮೂಲಕ ಹಣದ ವರ್ಗಾವಣೆ ಮಾಡಿದ್ದೀರೆಂದು ಬೆದರಿಸಿ ಲಕ್ಷಾಂತರ ಹಣದ ವಂಚನೆ ಪ್ರಕರಣಗಳು ನಡೆಯುತ್ತಿವೆ. ವಿದ್ಯಾವಂತರೆ ವಂಚನೆಗೆ ಒಳಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಫೋಟೋ, ಮಾಹಿತಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇಂತಹ ವಂಚಕರು ಫೋನ್ ಮಾಡಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಅಥವಾ 112ಗೆ ಫೋನ್ ಮಾಡಬೇಕೆಂದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶ್ರಮ ಪಡುವವರಿಗೆ ಸಾಫಲ್ಯತೆ ಸಿಗುತ್ತದೆ. ಕೇಂದ್ರ, ರಾಜ್ಯ ಸರ್ಕಾರ ಸೇರಿದಂತೆ ವಿವಿಧ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು ಶ್ರದ್ಧೆಯಿಂದ ಸಿದ್ಧತೆ ನಡೆಸಿದರೆ ಒಂದಿಲ್ಲ ಒಂದು ಉದ್ಯೋಗ ಪಡೆಯಬಹುದಾಗಿದೆ ಎಂದರು.

Read also : ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ಜಾತಿ, ಧರ್ಮ, ವರ್ಣದಂತೆಯೆ ಹೆಣ್ಣು, ಗಂಡೆಂಬ ಲಿಂಗ ಭೇದವೂ ಭಾರತೀಯ ಸಮಾಜದ ಜ್ವಲಂತ ಸಮಸ್ಯೆಯಾಗಿದೆ. ಲಿಂಗ ತಾರತಮ್ಯತೆ, ಮೂಢನಂಬಿಕೆಗಳನ್ನು ನಿವಾರಿಸಲು ನಮ್ಮ ಸಂಸ್ಥೆಯು ಶ್ರಮಿಸುತ್ತಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿರವರು ತಮ್ಮ ಆದಾಯದ ಮೊತ್ತದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಬಡ ಅಭ್ಯರ್ಥಿಗಳಿಗೆ ರಾಜ್ಯದ ಹಲವು ಕೇಂದ್ರಗಳಲ್ಲಿ ಉಚಿತ ವಸತಿ, ಆಹಾರದ ವ್ಯವಸ್ಥೆ ಮಾಡಿ ತರಬೇತಿ ನೀಡುತ್ತಿದ್ದಾರೆ ಎಂದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ
Next Article DAVANAGERE Davanagere | ಅಡಿಕೆ ವ್ಯಾಪಾರಿ ದರೋಡೆ ಪ್ರಕರಣ : 7 ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಜ್ಯ ಸ್ಟ್ರೆಂಥ್‌ ಲಿಫ್ಟಿಂಗ್‌ ಮತ್ತು ಇನ್‌ಕ್ಲೇನ್‌ ಬೆಂಚ್‌ ಚಾಂಪಿಯನ್‌ ಶಿಫ್‌ ಜ್ಯೂನಿಯರ್‌ ವಿಭಾಗದಲ್ಲಿ ಪ್ರಜ್ವಲ್‌ಗೆ ಎರಡು ಚಿನ್ನ

ದಾವಣಗೆರೆ (Davangere) : ಕರ್ನಾಟಕ ರಾಜ್ಯ ಸ್ಟ್ರೆಂಥ್‌ ಲಿಫ್ಟಿಂಗ್‌ ಅಸೋಸಿಯೇಷನ್‌ ದಾವಣಗೆರೆ ವತಿಯಿಂದ ನ.16 ಮತ್ತು 17 ರಂದು ಇಲ್ಲಿನ…

By Dinamaana Kannada News

DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.03   (Davangere district )  ; ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Karnataka Veerashaiva Lingayat Development…

By Dinamaana Kannada News

Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ

ದಾವಣಗೆರೆ (Davanagere) : ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ 10.30 ಲಕ್ಷ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?