Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂವಿಧಾನದ ಮೂಲಕ್ಕೆ ಧಕ್ಕೆಯಾದರೆ ಶೋಷಿತರಿಗೆ ಅಪಾಯ : ವಕೀಲ ಅನೀಸ್ ಪಾಷಾ
ತಾಜಾ ಸುದ್ದಿ

ಸಂವಿಧಾನದ ಮೂಲಕ್ಕೆ ಧಕ್ಕೆಯಾದರೆ ಶೋಷಿತರಿಗೆ ಅಪಾಯ : ವಕೀಲ ಅನೀಸ್ ಪಾಷಾ

Dinamaana Kannada News
Last updated: August 27, 2025 6:15 am
Dinamaana Kannada News
Share
Davanagere
SHARE

ಹರಿಹರ : ಶೋಷಿತರು ಪರವಾಗಿರುವ ಸಂವಿಧಾನಕ್ಕೆ ಮನುವಾದಿಗಳಿಂದ ಕಂಟಕವಿದೆ ಎಂದು ಹಿರಿಯ ವಕೀಲ ಅನೀಸ್ ಪಾಷಾ ಹೇಳಿದರು.

ಸಂವಿಧಾನ ರಕ್ಷಣಾ ಪಡೆ ರಚಿಸುವ ಹಿನ್ನೆಲೆಯಲ್ಲಿ ಸಮಾನ ಮನಸ್ಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾದಲ್ಲಿ ದೇಶದ ಶೋಷಿತರು ಹಾಗೂ ಮಹಿಳೆಯರ ಹಕ್ಕುಗಳಿಗೆ ಘಾಸಿಯಾಗುವ ಅಪಾಯವಿದೆ. ಪ್ರಜಾಪ್ರಭುತ್ವ ಪ್ರಿಯರು, ಶೋಷಿತರ, ಮಹಿಳೆಯರ ಹಕ್ಕುಗಳನ್ನು ಗೌರವಿಸುವಂತಹ ಸಮಾನ ಮನಸ್ಕರ ಸಭೆಯನ್ನು ನಡೆಸಲಾಗುತ್ತಿದ್ದು, ಸಂವಿಧಾನರಕ್ಷಣಾ ಪಡೆಯನ್ನು ರಾಜ್ಯದ ಎಲ್ಲಾ ತಾಲ್ಲೂಕು, ಜಿಲ್ಲೆಗಳಲ್ಲಿ ರಚಿಸಲಾಗುತ್ತಿದೆ. ಪ್ರಜ್ಞಾವಂತರು ಈ ಪಡೆಗೆ ಶಕ್ತಿಯನ್ನು ತುಂಬಬೇಕೆಂದು ಕೋರಿದರು.

ಎದ್ದೇಳು ಕರ್ನಾಟಕ ಸಂಘಟನೆಯ ಚಿತ್ರದುರ್ಗದ ಜೆ.ಯಾದವ ರೆಡ್ಡಿ ಮಾತನಾಡಿ, ವಿವಿಧ ಧರ್ಮಗಳಿಗೆ ಒಂದೊಂದು ಧರ್ಮಗ್ರಂಥ ಇರುವಂತೆಯೆ ಸಂವಿಧಾನವು ಭಾರತೀಯರ ಧರ್ಮಗ್ರಂಥವಾಗಿದೆ ಎಂದು ಹೇಳಿದರು.

ತಾಪಂ ಮಾಜಿ ಅಧ್ಯಕ್ಷ ಟಿ.ಮುರುಗೇಶಪ್ಪ ಮಾತನಾಡಿ, ಅಸಂಖ್ಯಾತ ಜಾತಿ, ಜನಾಂಗ, ಧರ್ಮ, ಸಂಸ್ಕøತಿ, ಪರಂಪರೆ ಹೊಂದಿರುವ ಭಾರತಕ್ಕೆ ಸಂವಿಧಾನವೇ ಮೂಲ ಆಧಾರ. ಅದರ, ರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕೆಂದರು.

Read also : ಗೌರಿ ಗಣೇಶ – ಈದ್ ಮಿಲಾದ್ ಹಬ್ಬ : ಪೊಲೀಸ್ ಪಥ ಸಂಚಲನ

ಸಾಮಾಜಿಕ ಕಾರ್ಯಕರ್ತ ಬಿ.ಮಗ್ದುಮ್ ಮಾತನಾಡಿ, ಸಂವಿಧಾನದ ತಿರುಳನ್ನು ಜನ ಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಕೈಪಿಡಿಯನ್ನು ಪ್ರಕಟಿಸಿ ಹಂಚಿಕೆ ಮಾಡಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಚನ್ನಗಿರಿಯಟಿ.ರುದ್ರಪ್ಪ, ತಿಪ್ಪಣ್ಣಕತ್ತಲಗೆರೆ, ವೈ.ಮಲ್ಲಿನಾಥ, ಬಿಎಸ್‍ಪಿ ಮುಖಂಡ ಡಿ.ಹನುಮಂತಪ್ಪ, ಭಾಗ್ಯದೇವಿ, ಜಮೀಲಾಬಿ, ದೇವೇಂದ್ರಪ್ಪ, ಎಂ.ಕೃಷ್ಣ, ಪ್ರೀತಮ್ ಬಾಬು, ರಿಯಾಜ್ ಖಾದ್ರಿ, ಡಾ.ಮೊಹಮ್ಮದ್ ಇಸಾಕ್, ನಿಂಗಪ್ಪ, ಮೊಹಮ್ಮದ್ ಶಾಹೀದ್, ಮೊಹಮ್ಮದ್ ಅಶ್ಫಾಖ್, ಪಿ.ಪಕ್ಕೀರಪ್ಪ ಹಾಗೂ ಇತರರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗೌರಿ ಗಣೇಶ – ಈದ್ ಮಿಲಾದ್ ಹಬ್ಬ : ಪೊಲೀಸ್ ಪಥ ಸಂಚಲನ
Next Article Accused arrested ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಶಾಸಕರಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ  

ಹರಿಹರ  (Harihara) : ಸುತ್ತಮುತ್ತಲಿನ ಪರಿಸರವನ್ನು ಹಾಗೂ ಸಮಾಜವನ್ನು ಸ್ವಚ್ಛತೆಯೆಡೆಗೆ ಕೊಂಡೊಯ್ಯುವುದರಿಂದ ಮಾತ್ರ ದೇಶದ ಸ್ವಚ್ಛತೆ ಸಾಧ್ಯ ಎಂದು  ಹರಿಹರ…

By Dinamaana Kannada News

ವಕ್ಫ್ ಉಳಿಸಿ-ಸಂವಿಧಾನ ಉಳಿಸಿ ಬೃಹತ್ ಸಮಾವೇಶದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆವಿರೋಧಿಸಿ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ವತಿಯಿಂದ ಮೇ.9 ರಂದು…

By Dinamaana Kannada News

ಭದ್ರಾಜಲಾಶಯ ಭರ್ತಿಗೆ 1.1 ಅಡಿ ಮಾತ್ರ ಬಾಕಿ

Bhadra dam water level today : ಬಯಲು ಸೀಮೆ ಜನರ ಜೀವನಾಡಿಯಾದ ಭದ್ರಾಜಲಾಶಯಕ್ಕೆ  ಒಳಹರಿವು ಹೆಚ್ಚಳವಾಗಿದೆ. ಇದರಿಂದ ಭದ್ರೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?