Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

Dinamaana Kannada News
Last updated: October 29, 2025 5:02 am
Dinamaana Kannada News
Share
Davanagere
SHARE

ದಾವಣಗೆರೆ : ಸಾರ್ವಜನಿಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಾಗ ಇರುವ ಆಸಕ್ತಿ ಪ್ರಕರಣದ ತನಿಖಾ ವೇಳೆಯು ಇರಲಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಎಸ್ಸಿಪಿ-ಟಿಎಸ್ಪಿ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಶೇ.10 ರಷ್ಟು ಇದ್ದರೆ, ಬೇರೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಶೇ.90 ಇರುತ್ತದೆ. ನಮ್ಮ ಇಲಾಖೆಗೆ ಸಂಬಂಧ ಪಟ್ಟಿರುವುದನ್ನು ನಿವಾರಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುತ್ತೇವೆ. ಮೊಬೈಲ್ನಲ್ಲಿ ಯಾವುದೇ ಹೊಸ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಾರದು. ನಿಮಗೆ ಏನು ಅವಶ್ಯಕತೆ ಇದೆಯೋ ಅದನ್ನು ಮಾತ್ರ ಜಾಣ್ಮೆಯಿಂದ ಬಳಕೆ ಮಾಡಿಕೊಳ್ಳಬೇಕು.

ಮೈಕ್ರೋ ಫೈನಾನ್ಸ್ ನವರು ಜನರಿಗೆ ನೀಡುತ್ತಿರುವ ಕಿರುಕುಳ ಇದ್ದಲ್ಲಿ ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು. ಠಾಣೆಗೆ ಬಂದು ಪ್ರಕರಣ ದಾಖಲಿಸಬೇಕಾಗಿಲ್ಲ, ಮನೆ ಮನೆಗೆ ಪೊಲೀಸ್ನವರು ವೀಕ್ಷಣೆ ಬಂದಾಗ ಅಲ್ಲೇ ಪ್ರಕರಣ ದಾಖಲಿಸಬಹುದು. ಹಾಗೂ 112 ಕರೆ ಮಾಡಬಹುದು. ಈ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ದಲಿತ ಸಮಾಜದ ಮುಖಂಡರ ಕುಂದು ಕೊರತೆ : ಕಡ್ಲೆಗೊಂದಿ ಗ್ರಾಮಕ್ಕೆ ಶೀಘ್ರವೇ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಮನೆ ಬಿದ್ದು, ಹೋಗಿದ್ದು ಅದನ್ನ ಕೂಡಲೇ ಪುನರ್ ನಿರ್ಮಾಣ ಮಾಡಬೇಕೆಂದರು.

ಬೂದಾಳ್ ರೋಡ್ ನಿಂದ ಬರುವ ಕೂಲಿ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಇರುವುದಿಲ್ಲ. ಹಾಗೂ ಬೋರ್ಡ್ ಬರೆಸುವಂತೆ ಮನವಿ ಮಾಡಿದರು.

ಶಾದಿ ಮಹಲ್ ರೋಡ್ ನಲ್ಲಿ ನಾಯಿಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಅದನ್ನು ತಪ್ಪಿಸಬೇಕೆಂದರು. ಚರಂಡಿ ದುರಸ್ಥಿ, ಮತ್ತು ಬಿ.ಎಸ್ ಚನ್ನಬಸಪ್ಪ ಅಂಗಡಿಯ ಮುಂದೆ ಆಟೋಗಳಿಂದ ಸಂಚಾರ ವ್ಯವಸ್ಥೆ ಮತ್ತು ಮಂಗಳಮುಖಿಯರಿಂದ ತೊಂದರೆ ಆಗುತ್ತಿದೆ, ಅದನ್ನು ತಪ್ಪಿಸುವಂತೆ ಮನವಿ ಮಾಡಿದರು.

ಬೂದಾಳ್ ಅಂಗನವಾಡಿ ಶಾಲೆಗಳಲ್ಲಿ ದಲಿತರ ಮಕ್ಕಳು ಎಂದು ಕೀಳಾಗಿ ಕಾಣುತ್ತಿದ್ದಾರೆ. ಸವಳಂಗ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮದ್ಯವನ್ನು ಶಾಲೆಯ ಕೌಂಪೌಂಡ್ ಒಳಗೆ ಕುಡಿದು ಗಾಜಿನ ಬಾಟಲಿಯನ್ನು ಹೊಡೆದು ಹಾಕುತ್ತಾರೆ. ಬೀದಿದೀಪಗಳ ವ್ಯವಸ್ಥೆ ಇರುವುದಿಲ್ಲ. 2022ರಲ್ಲಿ ಮಳೆಯಿಂದ ಹಾನಿಗೊಳಾದ ಮನೆಗಳಿಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡಿರುವುದಿಲ್ಲ.

ಹೊನ್ನಾಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಿದ್ದು, ಆದರೆ ಸ್ವಚ್ಚತೆ ಇಲ್ಲ. ದನಕರುಗಳನ್ನು ರಸ್ತೆಗೆ ಬಿಡುತ್ತಾರೆ. ಇದರಿಂದ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ.

ಬಡ ಜನರಿಗೆ ಮೈಕ್ರೋಫೈನಾನ್ಸ್ ಕಂಪನಿ ಯವರು ಸಾಲ ಸೌಲಭ್ಯವನ್ನು ನೀಡಿ ಕಂತು ಕಟ್ಟದೇ ಇದ್ದಾಗ ದಬ್ಬಾಳಿಕೆ ಮಾಡುತ್ತಿದ್ದರೆ. ಹೋಟೆಲ್, ಸೆಲ್ಯೂನ್ಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿರುತ್ತಾರೆ. ಕ್ಯಾಸನಕೆರೆಯಲ್ಲಿ ಇಎಸ್ಐ ಆಸ್ಪತ್ರೆ ಇದ್ದು, ಆದರೆ ಕೆಲಸ ನಿರ್ವಹಿಸುತ್ತಿಲ್ಲ. 100 ಜನ ದಲಿತ ಕುಟುಂಬಳಿವೆ ಎಂದರು.

Read also : ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್ 

ಬೇಲಿಮಲ್ಲೂರು ಹಳೆ ಸೇತುವೆಯ ಬಳಿ ರಸ್ತೆಗಳಲ್ಲಿ ಗುಂಡಿಗಳಿದ್ದು, ತುಂಬಾ ಅಪಘಾತಗಳಾಗುತ್ತವೆ. ಕಬ್ಬಳ ಗ್ರಾಮದಲ್ಲಿ ಗ್ರಂಥಾಲಯ ಇದೆ, ಯಾವುದೇ ಪುಸ್ತಕ ಇರುವುದಿಲ್ಲ. ಅದನ್ನು ವ್ಯವಸ್ಥೆ ಮಾಡಿಕೊಂಡುವಂತೆ ಮನವಿ ಮಾಡಿದರು.

ಕುಂದೂರು ರಾತ್ರಿಯಲ್ಲಿ ಮಣ್ಣನ್ನು ಸರಬರಾಜು ಮಾಡಲಾಗುತ್ತಿದೆ. ಕೆಟಿಜೆ ನಗರದಲ್ಲಿ ಪೊಲೀಸ್ ಠಾಣೆ ನಿರ್ಮಾಣ ಮಾಡಿ ಎಂದರು.

ಎವಿಕೆ ಕಾಲೇಜು ರಸ್ತೆಯಲ್ಲಿ ಆಟೋದವರು ಸುಮಾರು 10 ರಿಂದ 20 ಜನರನ್ನು ಕೂರಿಸಿಕೊಂಡು ಹೋಗುತ್ತಾರೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಜಿ.ಪಂ. ಉಪಕಾರ್ಯದರ್ಶಿ ಮಮತ ಹೊಸಗೌಡರು ಉಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article vinaykumara G B ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  
Next Article CEO Gitte Madhava Vitthal Rao ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜುಲೈ 6 ರಂದು ಉದ್ಯೋಗ ಮೇಳ

ದಾವಣಗೆರೆ ಜು.03 :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6…

By Dinamaana Kannada News

ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ದಾವಣಗೆರೆ:   ಜೂನ್ 4 ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾಗಿದೆ ಎಂದು…

By Dinamaana Kannada News

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?