Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ನೇಮಕಾತಿ ಪ್ರಕ್ರಿಯೆಗಳು ಕೂಡಲೇ ಸ್ಥಗಿತಗೊಳಿಸಿ : ಆಲೂರು ಲಿಂಗರಾಜ್
ತಾಜಾ ಸುದ್ದಿ

ದಾವಣಗೆರೆ | ನೇಮಕಾತಿ ಪ್ರಕ್ರಿಯೆಗಳು ಕೂಡಲೇ ಸ್ಥಗಿತಗೊಳಿಸಿ : ಆಲೂರು ಲಿಂಗರಾಜ್

Dinamaana Kannada News
Last updated: July 24, 2025 1:56 pm
Dinamaana Kannada News
Share
Alur Ningaraj
Alur Ningaraj
SHARE

ದಾವಣಗೆರೆ: ಒಳ ಮೀಸಲು ಜಾರಿಯಾಗುವವರೆಗೆ ಸರಕಾರಿ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಬಾರದು ಎಂದು ತಾಪಂ ಮಾಜಿ ಸದಸ್ಯ ಆಲೂರು ನಿಂಗರಾಜು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂದು ಸಚಿವ ಸಂಪುಟದಲ್ಲಿ ನಿರ್ಣಯವಾಗಿದೆ. ಆದರೂ ರಾಜ್ಯ ಸರ್ಕಾರ ದಲಿತರಿಗೆ ವಂಚನೆ ಮಾಡಿ ಸದ್ದಿಲ್ಲದಂತೆ. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಹಾಗೂ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರೋದು ನೋಡಿದರೆ ದಲಿತ ವಿರೋಧಿ ಸರ್ಕಾರವೆಂದು ಎಂದು ಕಿಡಿಕಾರಿದ್ದಾರೆ.

ಕೂಡಲೇ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಳಿಸಬೇಕು ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.

ಒಳಮೀಸಲಾತಿ ಜಾರಿ ಆಗುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಬೇಕು ಎಂಬ ನಿರ್ಣಯದಂತೆ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸದಂತೆ ಆದೇಶಿಸಿದೆ. ಪ.ಜಾತಿಯ ಮೀಸಲು ವರ್ಗೀಕರಣ ಮಾಡುವ ಅಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೇ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಇಲ್ಲಿಯವರೆಗೂ ಮೀಸಲಾತಿಯನ್ನು ನೀಡದಿರುವುದು ಬೇಸರದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

Read also : ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ

ವೈಜ್ಞಾನಿಕದತ್ತಾಂಶಗಳನ್ನು ಆಧರಿಸಿ ಮೀಸಲು ವರ್ಗೀಕರಣಕ್ಕೆ ಮುಂದಾಗಿರುವ ಸರಕಾರ, ಮೀಸಲು ವರ್ಗೀಕರಣ ಆಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂದು ಸೂಚಿಸಲಾಗಿದೆ. ಆದರೂ ತೆರೆಮರೆಯಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿರುವುದು ನಮ್ಮ ಸಮುದಾಯಗಳಿಗೆ ಮಾಡಿದೆ ಅನ್ಯಾಯವಾಗಿದೆ ಕೂಡಲೆ ಪ್ರಕ್ರಿಯೆಗಳನ್ನು ಸ್ಥಗಿತ ಮಾಡಬೇಕೆಂದು ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ
Next Article AC Tahsildar visits fertilizer shops ದಾವಣಗೆರೆ ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಿಗೆ ಎಸಿ.ತಹಶಿಲ್ದಾರ್ ಭೇಟಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ದಾವಣಗೆರೆ  (Davanagere):  ಮನೆಯಲ್ಲಿ ಬಂಗಾರ ಕಳ್ಳತನ ಮಾಡಿದ್ದ ಆರೋಪಿಯನ್ನು ಪಿ.ಜೆ.ಬಡಾವಣೆಯ ಪೊಲೀಸರು ಬಂಧಿಸಿ 1 ಲಕ್ಷ ಮೌಲ್ಯದ ಆಭರಣ ವಶಕ್ಕೆ…

By Dinamaana Kannada News

channagere | 10 ಸಾವಿರಕ್ಕೆ ಬೇಡಿಕೆ : ಲೋಕಾ ಬಲೆಗೆ ಬೆಸ್ಕಾಂ ಇಂಜೀನಿಯರ್

ಚನ್ನಗಿರಿ (channagere) : ಟಿಸಿ ಅಳವಡಿಸಲು 10 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಸಹಾಯಕ ಇಂಜೀನಿಯರ್ ಮೋಹನ ಕುಮಾರ ಶನಿವಾರ ಲೋಕಾಯುಕ್ತ…

By Dinamaana Kannada News

ರಾಷ್ಟ್ರೀಯ ಲೋಕ ಅದಾಲತ್ : ರಾಜಿ, ಸಂಧಾನದಲ್ಲಿ ಒಂದಾದ 15 ಕ್ಕೂ ಹೆಚ್ಚಿನ ಜೋಡಿಗಳು

ದಾವಣಗೆರೆ ಜು.13 :   ಲೋಕ ಅದಾಲತ್‌ ಪ್ರಕ್ರಿಯೆ ಅತಿ ಸರಳ, ಇಲ್ಲಿ ಏನೆ ವ್ಯಾಜ್ಯ ಇದ್ದರೂ ರಾಜಿಗೆ ಮೊದಲ ಆದ್ಯತೆ.…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?