Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara news | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ
ತಾಜಾ ಸುದ್ದಿ

Harihara news | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ

Dinamaana Kannada News
Last updated: September 26, 2024 12:24 pm
Dinamaana Kannada News
Share
davanagere
davanagere
SHARE

ಹರಿಹರ (Davanagere) : ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹರಿಹರ ತಾಲೂಕು ಕಚೇರಿಯ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಕಪ್ಪು ಪಟ್ಟಿ ಧರಿಸಿ ಆನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಸಮಿತಿಯ ಅಧ್ಯಕ್ಷ ಬೋರಯ್ಯ, ನಮಗೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಅಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು ೨೧ಕ್ಕೂ ಅಧಿಕ ಮೊಬೈಲ್ ಮತ್ತು ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಏರಲಾಗುತ್ತಿದೆ. ಕರ್ತವ್ಯ ನಿರ್ವಹಿಸಲು ಒತ್ತಡ ಏರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು – ನೋವುಗಳು ಆಗುತ್ತಿವೆ ಎಂದು ಹೇಳಿದರು.

ತಾಲೂಕು ನೌಕರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್ ಮಾತನಾಡಿ, ಮೊಬೈಲ್ ಆಪ್ ಗಳ ಮೂಲಕ ತುಂಬಾ ಸಮಸ್ಯೆ ಆಗುತ್ತಿದ್ದು, ಮೊಬೈಲ್ ಸಾಧನ ಹಾಗೂ ಲ್ಯಾಪ್ ಟ್ಯಾಪ್ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮ ಆಡಳಿತ ಅಧಿಕಾರಿ ಕುಪೇಂದ್ರ ಮಾತನಾಡಿ, ಕೆಲಸದ ಅವಧಿಯ ಮುನ್ನ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ವರ್ಚುವಲ್ ಸಭೆಗಳನ್ನು ನಿಷೇಧಿಸಬೇಕು, ವಿಶೇಷ ಚೇತನ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತುಪಡಿಸಿ ತಾಲೂಕ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ತಾಲೂಕು ಗೌರವಾಧ್ಯಕ್ಷ ಎಚ್ ಜಿ ಹೇಮಂತ್ ಕುಮಾರ್, ಉಪಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಪ್ರಭು, ಜಂಟಿ ಕಾರ್ಯದರ್ಶಿ ಮಾರುತಿ, ಸಾಂಸ್ಕೃತಿಕ ಕಾರ್ಯದರ್ಶಿ ಸೌಮ್ಯ, ತಾಲೂಕಿನ ಸರ್ವ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Read also : LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು
Next Article DAVANAGERE Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸಿಎಂ ಸಿದ್ದರಾಮಯ್ಯ ಅವರಿಂದ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು (Bangalore) : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ…

By Dinamaana Kannada News

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

ಕೆಲ ದಿನಗಳ ಹಿಂದೆ ಕರ್ನಾಟಕದ ಆರೆಸ್ಸೆಸ್ ಮುಖಂಡರೊಬ್ಬರನ್ನು ಸಂಪರ್ಕಿಸಿದ ಬಿಜೆಪಿಯ ವರಿಷ್ಟರು ಒಂದು ಗಂಭೀರ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕನ್ನಡಪರ…

By Dinamaana Kannada News

ದಾವಣಗೆರೆ | ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯಭಿವೃದ್ದಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ  : ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ದೂರ ಶಿಕ್ಷಣ ಮಾದರಿಯಲ್ಲಿ ಪದವಿ,…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?