Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅತ್ಯಾಚಾರ ಪ್ರಕರಣ | ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ತಾಜಾ ಸುದ್ದಿ

ಅತ್ಯಾಚಾರ ಪ್ರಕರಣ | ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

Dinamaana Kannada News
Last updated: April 19, 2025 1:55 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಉಚ್ಚಂಗಿದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‍ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಸಾಕ್ಷಿನಾಶಕ್ಕಾಗಿ ಯತ್ನಿಸಿದ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ಮಹಿಳಾ ಫೆಡರೇಷನ್ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಗೃಹಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಅವಕಾಶವಾಗದಂತೆ ಕಾನೂನು ಕುಣಿಕೆಯನ್ನು ಬಿಗಿಗೊಳಿಸಬೇಕೆಂದು ಒತ್ತಾಯಿಸಿದರು.

ಮಹಿಳೆಯೊಬ್ಬರು ಕಳೆದ ಮಾ. 31 ರ ಸಂಜೆ ಯುಗಾದಿ ಹಬ್ಬದ ಪ್ರಯುಕ್ತ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬಾ ದೇವಿಯ ದರ್ಶನಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ವಾಪಸ್ ಸ್ವಗ್ರಾಮ ದಾವಣಗೆರೆ ತಾಲೂಕಿನ ಜರೇಕಟ್ಟೆ ಗ್ರಾಮಕ್ಕೆ ತೆರಳಲು ಅಂದು ರಾತ್ರಿ ಸುಮಾರು 8:30ರ ಸಮಯದಲ್ಲಿ ಉಚ್ಚಂಗಿದುರ್ಗದಿಂದ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಸಿದ್ದಾರೆ. ಬಸ್‍ನಲ್ಲಿದ್ದ ಬಹುತೇಕ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಲ್ಲಿ ಇಳಿದಿದ್ದಾರೆ. ಕೊನೆಗೆ ಬಸ್ಸಿನಲ್ಲಿ ಮಕ್ಕಳೊಂದಿಗೆ ಮಹಿಳೆಯೊಬ್ಬಳೆ ಪ್ರಯಾಣಿಸುತ್ತಿರುವಾಗ ಬಸ್‍ನ ಚಾಲಕ ಮತ್ತು ನಿರ್ವಾಹಕ ಹಾಗೂ ಕ್ಲೀನರ್ 3 ಜನ ಸೇರಿ ಬಸ್ಸಿನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಅರಸೀಕೆರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪ್ರಕರಣ ಗಂಭೀರತೆ ಪಡೆದುಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಆರೋಪಿಗಳು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ರಭಾವ ಬೀರುವ ಪ್ರಯತ್ನ ನಡೆಸಿದ್ದಾರೆ.ಆದ್ದರಿಂದ ಈ ಪ್ರಕರಣದಲ್ಲಿ ಆರೋಪಿಗಳಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಉಪವಿಭಾಗಾಧಿಕಾರಿಗಳ ಮೂಲಕ ಗೃಹ ಮಂತ್ರಿ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.

Read also : Davanagere | ಮೆಹಬೂಬ್ ಎ ಇಲಾಹಿ ಚಾರಿಟೇಬಲ್ ಟ್ರಸ್ಟ್ ವತಿ ಸಾಮೂಹಿಕ ವಿವಾಹ

ಜಾತ್ರೆಯ ಸಂದರ್ಭದಲ್ಲಿ ಸಾಕಷ್ಟು ಪೆÇಲೀಸ್ ಬಂದೋಬಸ್ತ್ ಮತ್ತು ಸಂಚಾರ ಪೆÇಲೀಸರ ಗಸ್ತು ಇದ್ದರೂ ಇಂತಹ ಘಟನೆ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ಘಟನೆಗೆ ಕಾರಣರಾದ ಈ ಮೂರು ಜನರಿಗೆ ಉಗ್ರ ಶಿಕ್ಷೆಯನ್ನು ಕೊಡಬೇಕು ಮತ್ತು ಸಂತ್ರಸ್ತ ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟದ ಮುಖಂಡರು ಗಳಾದ ಸರೋಜಾ, ಹೆಚ್.ಜಿ.ಮಂಜುಳಾ, ಅನ್ನಪೂರ್ಣ, ಉಚ್ಚಂಗಿಮ್ಮ, ಶಕುಂತಲಮ್ಮ, ನಿರ್ಮಲ, ಸ್ನೇಹಲತಾ ಮತ್ತಿತರರು ಇದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮೆಹಬೂಬ್ ಎ ಇಲಾಹಿ ಚಾರಿಟೇಬಲ್ ಟ್ರಸ್ಟ್ ವತಿ ಸಾಮೂಹಿಕ ವಿವಾಹ
Next Article Davanagere “ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್?

ರಾಜ್ಯ ಬಿಜೆಪಿಯ ವಿಜಯೇಂದ್ರ ವಿರೋಧಿ ಪಡೆಯ ನಾಯಕರು ಕಳೆದ ವಾರ ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ಉಪಚುನಾವಣೆಯ ಕಣದಿಂದ ತಮ್ಮನ್ನು…

By Dinamaana Kannada News

crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ

ದಾವಣಗೆರೆ (Davanagere ) : ವರದಕ್ಷಿಣೆಗಾಗಿ ಆಸೆಗಾಗಿ ಗಂಡ ಹೆಂಡತಿಯನ್ನು ಸೀರೆಯಲ್ಲಿ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ  ಸಾಯಿಸಿದ ಘಟನೆ ಹರಿಹರ…

By Dinamaana Kannada News

ಕೆಲವು ಸಂಬಂಧಗಳೇ ಹಾಗೆ: ಗೀತಾ ಭರಮಸಾಗರ ಅವರ‌ ಬರಹ

ಕೆಲವು ಸಂಬಂಧಗಳೇ ಹಾಗೆ.... ನೆನೆದರೆ ಸಾಕು ಹೊಸ ಕನಸುಗಳು ಮರುಕಳಿಸುವಂತೆ ಮಾಡುವುದು, ಸದಾ ಸಂತೃಪ್ತಿಯ ಭಾವ ಮೂಡುವಂತೆ ಪ್ರತಿ ಕ್ಷಣವೂ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?