Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ
ತಾಜಾ ಸುದ್ದಿ

ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ

Dinamaana Kannada News
Last updated: March 25, 2024 5:39 pm
Dinamaana Kannada News
Share
_Injustice to Panchmasali community
ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ
SHARE

ದಾವಣಗೆರೆ :   ಎರಡು ರಾಷ್ಟ್ರೀಯ ಪಕ್ಷಗಳು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ನೀಡದೆ ಅನ್ಯಾಯ ಮಾಡಿವೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಹೋರಾಟಕ್ಕಾದರೂ ಸಮಾಜ ಸಿದ್ದವಿದೆ

ಹರಿಹರದ ಪಂಚಮಸಾಲಿ ಪೀಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ ಹೆಚ್ಚು ಇರುವ ಕ್ಷೇತ್ರಗಳಲ್ಲೇ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆ. ಸೋದರ ಸಮಾಜದವರಿಗೆ ಸಂಖ್ಯೆ ಕಡಿಮೆ ಇದ್ದರೂ ನಾಲ್ಕು ಪ್ಲಸ್ ಟಿಕೆಟ್ ನೀಡಲಾಗಿದೆ. ನಮ್ಮ ಸಮುದಾಯದ ಸಂಖ್ಯೆ ಜಾಸ್ತಿ ಇದ್ದರೂ ಆ ಪ್ರಮಾಣದಲ್ಲಿ  ಟಿಕೇಟ್ ನೀಡಿಲ್ಲ.

ಉತ್ತರ ಕರ್ನಾಟಕದ ೧೫ ಜಿಲ್ಲೆಗಳಲ್ಲಿ ಪಂಚಮಸಾಲಿ ಸಬಲ

ಈ ಅನ್ಯಾಯ  ಸರಿಪಡಿಸದಿದ್ದರೆ ಎಂತಹ ಹೋರಾಟಕ್ಕಾದರೂ ಸಮಾಜ ಸಿದ್ದವಿದೆ. ಉತ್ತರ ಕರ್ನಾಟಕದ ೧೫ ಜಿಲ್ಲೆಗಳಲ್ಲಿ ಪಂಚಮಸಾಲಿ ಸಬಲವಾಗಿದೆ.
ರಾಜ್ಯದಲ್ಲಿ ೮೦ ಲಕ್ಷ ಜನಸಂಖ್ಯೆ ಇರುವ ಸಮುದಾಯಕ್ಕೆ ಅನ್ಯಾಯವಾಗಿದೆ. ಬಹುಸಂಖ್ಯಾತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ತಪ್ಪಿಸಲಾಗಿದೆ. ರಾಷ್ಟ್ರೀಯ ಪಕ್ಷಗಳು ಈ ಅನ್ಯಾಯ ಸರಿಪಡಿಸದಿದ್ದರೆ ವೀರಶೈವ ಲಿಂಗಾಯತ ಹರಿಹರ ಪೀಠದ ನೇತೃತ್ವದಲ್ಲೇ ಈ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇನ್ನೂ ಅವಕಾಶವಿದೆ ಸರಿಪಡಿಸಿ

ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಕೇವಲ ಒಂದೇ ಒಂದು ಸೀಟ್ ನೀಡಿದೆ. ಕಾಂಗ್ರೆಸ್ ೨ ಸೀಟು ನೀಡಿದೆ.  ಬಿಜೆಪಿಯವರು ಪಂಚಮಸಾಲಿ  ಸಮುದಾಯಕ್ಕೆ ೩ ಸೀಟು ನೀಡಬೇಕು.  ಬಿ ಫಾರಂ ಕೊಡಲು ಇನ್ನು ಸಮಯಾವಕಾಶ ಇದೆ ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ  ಹೇಳಿದರು.

 

ರಾಷ್ಟ್ರೀಯ ಪಕ್ಷಗಳು ಸಮಾಜವನ್ನು ನಿರ್ಲಕ್ಷ್ಯ

ಸುಮಾರು ೧೫ ಲೋಕಸಭಾ ಕ್ಷೇತ್ರಗಳಲ್ಲಿ ಸಮುದಾಯ ಫಲಿತಾಂಶದಲ್ಲಿ ನಿರ್ಣಾಯಕವಾಗಿದೆ. ರಾಜ್ಯದ ಆಕಾಂಕ್ಷಿಗಳು ನಮಗೆ ಕರೆ  ಮಾಡಿ ತಮಗಾದ ಅನ್ಯಾಯ ತೋಡಿಕೊಂಡಿದ್ದಾರೆ.  ಟಿಕೇಟ್ ಹಂಚುವ ವಿಚಾರವಾಗಿ ಎರಡು ರಾಷ್ಟ್ರೀಯ ಪಕ್ಷಗಳು ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ.ಎರಡು ರಾಷ್ಟ್ರೀಯ  ಪಕ್ಷಗಳು ಪಕ್ಷದಲ್ಲಿನ  ನಿಷ್ಠಾವಂತ ನಾಯಕರಿಗೆ ಟಿಕೇಟ್ ಕೊಡಿ ಇಲ್ಲವಾದರೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಡಿದರು.

ಎರಡು ರಾಷ್ಟ್ರೀಯ ಪಕ್ಷಗಳು ಸಮುದಾಯದ ಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಿಲ್ಲ.  ಏಪ್ರಿಲ್ ನಂತರ ಪಂಚಮಸಾಲಿ ಸಮುದಾಯ ಚುನಾವಣೆ ಮೇಲೆ ಪರಿಣಾಮ ಬೀರಬಲ್ಲ ನಿರ್ಣಯ ಕೈಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿ.ಸಿ.ಉಮಾಪತಿ,ಎಚ್.ಎಸ್.ನಾಗರಾಜ ಸೇರಿದಂತೆ ಇತರರು ಇದ್ದರು.

 

 

 

 

 

TAGGED:dinamaan.com.dinamaana.com.davanagere newsInjustice to Panchmasali community.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ
Share This Article
Twitter Email Copy Link Print
Previous Article davanagere vv ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ
Next Article Soldering is required between hearts ಹೃದಯಗಳ ನಡುವೆ ಬೆಸುಗೆ ಅವಶ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯುಬಿಡಿಟಿ ಸಲಹಾ ಸಮಿತಿಗೆ ಡಾ.ಎಸ್. ಮಂಜಪ್ಪ ಸೇರಿ 7 ಜನರ ನೇಮಕ

ದಾವಣಗೆರೆ.ಆ.15: ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ನಗರದ ಯುಬಿಡಿಟಿ ತಾಂತ್ರಿಕ ವಿದ್ಯಾಯಲಕ್ಕೆ ಶೈಕ್ಷಣಿಕ ಹಾಗೂ ಸಂಶೋಧನ ಸಲಹಾ ಸಮಿತಿಗೆ 7…

By Dinamaana Kannada News

Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್

ದಾವಣಗೆರೆ (Davanagere):  ಗ್ರಂಥಾಲಯಗಳು ವೈವಿಧ್ಯಮಯ ಬಳಕೆದಾರರ ಅಗತ್ಯಗಳನ್ನು ಪೂರೈಸಲು ನಿರಂತರ ಸುಧಾರಣೆಗಾಗಿ ಓದುಗರ ಪ್ರತಿಕ್ರಿಯೆಯನ್ನು ಬಳಸಿಕೊಳ್ಳುವ ಜೊತೆಗೆ ಅದರ ಜೊತೆಗೆ…

By Dinamaana Kannada News

Political analysis | ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಸಂದರ್ಭದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?